
ಕಾಸರಗೋಡು: ಕುಬಣೂರು ಹಾಗೂ ಚೆರ್ವತ್ತೂರು ನಿವಾಸಿಗಳು ಸಹಿತ ಮೂವರು ಅಂತಾರಾಜ್ಯ ವಾಹನ ಕಳ್ಳರು ಎರ್ನಾಕುಳಂನಲ್ಲಿ ಸೆರೆಗೀಡಾಗಿದ್ದು, ಈ ಸಂಬಂಧ ತನಿಖೆಯನ್ನು ಕಾಸರಗೋಡಿಗೆ ವಿಸ್ತರಿ ಸಲಾಗಿದೆ. ಬೇಕೂರು ಕುಬಣೂರಿನ ಕೆ.ಪಿ. ಅಬೂಬಕ್ಕರ್ ಸಿದ್ದಿಕ್ (41), ಚೆರ್ವತ್ತೂರು ಕೋರಪರಂಬಿಲ್ನ ಸಿದ್ದಿಕ್ (48), ಕಣ್ಣೂರು ಮಾಡಾಯಿ ಕಿನಾಕುಳಿಲ್ ಶಾಜಿದ್ ಯಾನೆ ಸೋಡಾಬಾಬು (47)ಎಂಬಿವರನ್ನು ಪನಂಗಾಡ್ ಪೊಲೀಸ್ ಇನ್ಸ್ಪೆಕ್ಟರ್ ವಿಪಿನ್ದಾಸ್ ಬಂಧಿಸಿದ್ದರು. ಸಿದ್ದಿಕ್ ವಿರುದ್ದ ಕೇರಳ ಹಾಗೂ ತಮಿಳುನಾಡಿನ ಮೇಟುಪಾಳಯಂ, ನಾಮಕ್ಕಲ್ ಎಂಬಿಡೆಗಳಲ್ಲಿ ದರೋಡೆ ಸಹಿತ 25 ಕೇಸುಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಬೂಬ …
Read more “ಕುಬಣೂರು ನಿವಾಸಿ ಸಹಿತ ಮೂವರು ವಾಹನ ಕಳವು ತಂಡದ ಸೆರೆ: ತನಿಖೆ ಕಾಸರಗೋಡಿಗೆ”
ಉಪ್ಪಳ: ಮಂಗಲ್ಪಾಡಿ ಪಂಚಾ ಯತ್ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಗೆ ಸೇರಿದ ಸೋಂಕಾಲು-ಪ್ರತಾಪನಗರ ರಸ್ತೆ ಹದಗೆಟ್ಟು ಶೋಚನಿ ಯಾವಸ್ಥೆಯಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದಾಗಿ ನಾಗರಿಕರು ದೂರಿದ್ದಾರೆ. ಹೊಂಡ ಗಳಲ್ಲಿ ಮಳೆ ನೀರು ಸಂಗ್ರಹಗೊಳ್ಳುವು ದರಿಂದ ಸಂಚಾರದ ವೇಳೆ ದ್ವಿಚಕ್ರ, ತ್ರಿಚಕ್ರ ವಾಹನಗಳು ಹೊಂಡದಲ್ಲಿ ಸಿಲುಕಿ ಹಾನಿಗೀಡಾಗುತ್ತಿರುವ ಬಗ್ಗೆ ದೂರಲಾಗುತ್ತಿದೆ. ಶಿಶು ಮಂದಿರ ಹಾಗೂ ಬೀಟಿಗದ್ದೆ ಪರಿಸರದಲ್ಲಿ ಶೋಚನೀಯವಸ್ಥೆಗೆ ತಲುಪಿದ ರಸ್ತೆಯಲ್ಲಿ ಒಂದೂವರೆ ತಿಂಗಳ ಹಿಂದೆ ಜಲ್ಲಿಕಲ್ಲುಗಳನ್ನು ತಂದು ಹಾಸಿ ದ್ದಾರೆ. ಆದರೆ ಅದನ್ನು ಸಮತಟ್ಟು, ಡಾಮಾರೀಕರಣ ನಡೆಸಲಿಲ್ಲ. …
Read more “ಪ್ರತಾಪನಗರ: ಹದಗೆಟ್ಟ ರಸ್ತೆಯಲ್ಲಿ ಶೋಚನೀಯ ಸಂಚಾರ; ದುರಸ್ತಿಗೆ ಆಗ್ರಹ”





ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕುಂಬಳೆ: ಆಟೋ ಚಾಲಕ ಮನೆಯ ಸಿಟೌಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸೂರಂಬೈಲು ನಿವಾಸಿ ಪುರುಷೋತ್ತಮ ಗಟ್ಟಿ (54) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಿಗ್ಗೆ 6.30ರ ವೇಳೆ

ಕಾಸರಗೋಡು: ಮಧೂರು ಸಮೀಪದ ಉಳಿಯತ್ತಡ್ಕ ಆಜಾದ್ನಗರ ರಸ್ತೆ ಬಳಿ ನಿನ್ನೆ ರಾತ್ರಿ ಯುವಕರ ಮಧ್ಯೆ ಘರ್ಷಣೆ ಉಂಟಾಗಿ ಅದರಲ್ಲಿ ಓರ್ವ ಇರಿತ ಕ್ಕೊಳಗಾಗಿದ್ದಾನೆ. ಆತನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಜಾದ್ನಗರದ ಇರ್ಫಾನ್ ಇರಿತಕ್ಕೊಳಗಾಗಿದ್ದ ಯುವಕ.

ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page