ಬಂದಡ್ಕ: ಮಾಣಿಮೂಲೆ ಕಣ್ಣಾಡಿತೋಡು ಬಳಿ ಇತ್ತೀಚೆಗೆ ಕಟ್ಟಿ ಹಾಕಿದ್ದ ಸಾಕು ನಾಯಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವುದು ಚಿರತೆಯೇ ಆಗಿದೆಯೆಂದು ದೃಢೀಕರಿಸಲಾಗಿದೆ. ಬಂದಡ್ಕ ಸೆಕ್ಷನ್ ಫಾರೆಸ್ಟ್ ಆಫೀಸರ್ ಪಿ. ಶೇಷಪ್ಪ ಎಂಬಿವರು ಈ ಬಗ್ಗೆ ಖಚಿತಪಡಿಸಿದ್ದು, ಸಾರ್ವಜನಿಕರಿಗೆ ಜಾಗ್ರತಾ ನಿರ್ದೇಶ ಹೊರಡಿಸಿದ್ದಾರೆ. ಕಟ್ಟಿ ಹಾಕಿದ ನಾಯಿ ಬೊಗಳುವ ಶಬ್ದ ಕೇಳಿ ಮನೆಯವರು ನೋಡಿದಾಗ ಚಿರತೆ ಓಡಿ ಹೋಗಿತ್ತು. ಈ ಬಗ್ಗೆ ಮಾಹಿತಿ ಲಭಿಸಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತಲುಪಿ ಪರಿಶೀಲಿಸಿದಾಗ ನಾಯಿ ಮೇಲೆ ದಾಳಿ ನಡೆಸಿರುವುದು ಚಿರತೆಯಾಗಿದೆಯೆಂದು ತಿಳಿದುಬಂದಿದೆ. …
ತಿರುವನಂತಪುರ: ಕೇರಳ ಸೇರಿದಂತೆ 9 ರಾಜ್ಯಗಳ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ನಿನ್ನೆ ಅರ್ಧರಾತ್ರಿಯಿಂ ದಲೇ ಚಾಲನೆ ನೀಡಲಾಗಿದೆ. ಸದ್ಯ ಕೇರಳದಲ್ಲಿ ಮತದಾರ ಪಟ್ಟಿಯಲ್ಲಿ ಒಟ್ಟು 2.785 ಕೋಟಿ ಮತದಾರರಿದ್ದಾರೆ. ಕೊನೆಗೆ ಎಂಬಂತೆ ಕೇರಳದಲ್ಲಿ 2002ರಲ್ಲಿ ಎಸ್ಐಆರ್ ನಡೆದಿತ್ತು. ಆ ಬಳಿಕ ಈ ಪ್ರಕ್ರಿಯೆ ನಡೆಯುತ್ತಿರುವುದು ಇದು ಮೊದಲ ಬಾರಿಯಾಗಿದೆ. ಕೇರಳದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣಾ ಅಧಿಸೂಚನೆ ಈ ತನಕ ಪ್ರಕಟಿಸದೇ ಇರುವ ಹಿನ್ನೆಲೆಯಲ್ಲಿ ಎಸ್ಐಆರ್ …
Read more “ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭ”




ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಗೆ ಇನ್ನೇನು 48 ಗಂಟೆಗಳು ಬಾಕಿ ಇರುವಂತೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಯುವತಿ ಯರ ಪ್ರವೇಶಕ್ಕೆ ಸಂಬಂಧಿಸಿ 2018ರ ತೀರ್ಪಿನ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ

ಉಪ್ಪಳ: ಬಾಯಾರು ಬಳಿಯ ಸಂಬಂಧಿಕರ ಮನೆಗೆ ತೆರಳಿದ ಮುಜುಂಗಾವು ನಿವಾಸಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಕೊಯಿಪ್ಪಾಡಿ ಗ್ರಾಮದ ಮುಜುಂಗಾವು ಕಾವಿ ಕನ್ನಿಮೂಲ ನಿವಾಸಿ ನಾರಾಯಣ ಎಂಬವರ ಪುತ್ರ ಈಶ್ವರ ಎಂ (42) ನಾಪತ್ತೆಯಾಗಿ ದ್ದಾರೆ.

ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page