
ಕಾಸರಗೋಡು: ರಸ್ತೆ ದುರಸ್ತಿಗೆ ಚಾಲನೆ ನೀಡಿದಾಗ ಅದು ಸ್ಥಳೀಯರ ಸಂಚಾರಕ್ಕೇ ಸಮಸ್ಯೆ ತಂದಿತ್ತ ಘಟನೆ ಕೋಟೆಕಣಿಯಲ್ಲಿ ಸಂಭವಿಸಿದೆ. ಇಲ್ಲಿನ ಕ್ರಾಸ್ರೋಡ್ ದುರಸ್ತಿಗಾಗಿ ಕಾಮಗಾರಿ ಆರಂಭಿಸಲಾಗಿದ್ದು, ಆದರೆ ಅರ್ಧದಲ್ಲೇ ಮೊಟಕುಗೊಳಿಸಿದ ಹಿನ್ನೆಲೆಯಲ್ಲಿ ಈಗ ಸಂಚಾರ ಸಮಸ್ಯೆ ಸೃಷ್ಟಿಯಾಗಿದೆ. ಕಳೆದ ಹಲವು ದಿನಗಳಿಂದ ರಸ್ತೆಗೆ ದೊಡ್ಡಗಾತ್ರದ ಜಲ್ಲಿಗಳನ್ನು ತಂದು ಹಾಕಲಾಗಿದ್ದು, ಅದಕ್ಕೆ ಕಲ್ಲಿನ ಹುಡಿಯನ್ನು ಕೂಡಾ ಬೆರೆಸಲಾಗಿದೆ. ಇದು ಸಂಚಾರ ಸಮಸ್ಯೆಯನ್ನು ಸೃಷ್ಟಿಸಿದ ಜೊತೆಯಲ್ಲೇ ಸ್ಥಳೀಯರಿಗೆ ಧೂಳಿನ ಸಮಸ್ಯೆಯನ್ನೂ ಉಂಟುಮಾಡಿದೆ. ಈ ಪರಿಸರದ ಮನೆಗಳ ಗೋಡೆಗಳಲ್ಲಿ ಈಗ ಧೂಳು ತುಂಬಿಕೊಂಡಿದ್ದು, …
Read more “ದುರಸ್ತಿಗಾಗಿ ತಂದು ಹಾಸಿದ ಜಲ್ಲಿಕಲ್ಲುಗಳು: ಕೋಟೆಕಣಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆ”
ಕಾಸರಗೋಡು: ಮಂಗಳೂರಿನಿಂದ ಕಾಸರಗೋಡು ಮೂಲಕ ತಿರುವನಂತಪುರದ ತನಕ ತೃತೀಯ ರೈಲು ಹಳಿ ಯೋಜನೆ ಶೀಘ್ರ ಸಾಕಾರಗೊಳ್ಳಲಿದೆ ಎಂದು ದಕ್ಷಿಣ ರೈಲ್ವೇಯ ಹೆಚ್ಚುವರಿ ಜನರಲ್ ಮೆನೇಜರ್ ವಿಪಿನ್ ಕುಮಾರ್ ಹೇಳಿದ್ದಾರೆ. ಇದಕ್ಕಿರುವ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಈಗ ತಯಾರಿಸಲಾಗುತ್ತಿದ್ದು, ಅದು ಪೂರ್ಣಗೊಂಡ ಬಳಿಕ ಹಳಿ ನಿರ್ಮಾಣ ಕೆಲಸ ಆರಂಭಗೊಳ್ಳಲಿದೆ ಎಂದೂ ಅವರು ತಿಳಿಸಿದ್ದಾರೆ. ತೃತೀಯ ರೈಲ್ವೇ ಹಳಿ ನಿರ್ಮಾಣ ಕೇರಳಕ್ಕೆ ಅತೀ ಅಗತ್ಯವಾಗಿದೆ. ಈ ಯೋಜನೆಯ ನಿರ್ಮಾಣ ಕೆಲಸ ಪೂರ್ಣಗೊಂಡಲ್ಲಿ ಕೇರಳದ ರೈಲು ಯಾತ್ರಾ ಕ್ಲೇಶಕ್ಕೆ ಗರಿಷ್ಠ …
Read more “ಮಂಗಳೂರು-ತಿರುವನಂತಪುರ ತೃತೀಯ ರೈಲುಹಳಿ ಯೋಜನೆ ಸಾಕಾರದತ್ತ”

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಾಸರಗೋಡು: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷಿಸಲು ತಲುಪಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅನಂತರದ ಕ್ರಮದಂತೆ ಪಂಚಾಯತ್ ಅಧಿಕಾರಿ ಗಳು ವಾಹನದ ಮಾಲಕನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ನಿನ್ನೆ

ಕೊಚ್ಚಿ: ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಸಹಿತ ಯುವತಿ ಹಾಗೂ ಗೆಳೆಯನನ್ನು ಅಬಕಾರಿ ತಂಡ ಬಂಧಿಸಿದೆ. ಆಲಪ್ಪುಳ ತೃಕುನ್ನಪ್ಪುಳ ಕೋಟೆಮುರಿ ಪಾಂಡಿಗ ಶಾಲೆ ನಿವಾಸಿ ಮುಹಮ್ಮದ್ ಶಾಫಿ (29), ಆಲಪ್ಪುಳ

ಕಾಸರಗೋಡು: ಮಳೆಗಾಲ ಸಮು ದ್ರದಲ್ಲಿ ಮತ್ಸ್ಯಗಳ ಸಂತಾನೋತ್ಪತ್ತಿಯ ಋತುವಾಗಿದ್ದು, ಆ ಹಿನ್ನೆಲೆಯಲ್ಲಿ ಇಂತಹ ವೇಳೆಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರುವ ಪ್ರತಿವರ್ಷದ ಕ್ರಮವೆಂಬಂತೆ ಕೇರಳದಲ್ಲಿ ಕಳೆದ ೫೨ ದಿನಗಳ ಹಿಂದೆ ಮೀನು ಗಾರಿಕೆ (ಟ್ರೋಲಿಂಗ್)ಗೆ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page