
ತಲಪಾಡಿ: ಬೈಕ್ನ್ನು ತಡೆದು ನಿಲ್ಲಿಸಿ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ತೊಕ್ಕೊಟ್ಟುನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೂಲತಃ ಕುದ್ರೋಳಿ ನಿವಾಸಿ ಹಾಗೂ ಕಳೆದ ಹಲವಾರು ವರ್ಷಗಳಿಂದ ತಲಪಾಡಿ ಬಳಿಯ ಉಚ್ಚಿಲ ಅಜ್ಜಿನಡ್ಕ ಮುಳ್ಳುಗುಡ್ಡೆಯಲ್ಲಿ ವಾಸವಾಗಿರು ಆರೀಫ್ ಹುಸೈನ್ ಯಾನೆ ಟ್ಯಾಬ್ಲೆಟ್ ಆರೀಫ್ (42)ನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಮಂಗಳೂರಿನ ಧಕ್ಕೆಯಲ್ಲಿ ಮೀನು ವ್ಯಾಪಾರಿಯಾಗಿರುವ ಆರೀಫ್ ಹುಸೈನ್ ಇಂದು ಮುಂಜಾನೆ ಬೈಕ್ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ತೊಕ್ಕೊಟ್ಟು ಫ್ಲೈಓವರ್ಗೆ ತಲುಪಿದಾಗ ಕಾರಿನಲ್ಲಿ ತಲುಪಿದ ತಂಡವೊಂದು ಬೈಕನ್ನು …
Read more “ಮುಂಜಾನೆ ನಡೆದ ಭೀಕರ ಘಟನೆ: ಯುವಕನನ್ನು ಕಡಿದು ಬರ್ಬರ ಕೊಲೆ; ಕೊಲೆಗಾರರಿಗಾಗಿ ತನಿಖೆ ತೀವ್ರ”
ಕಾಸರಗೋಡು: ವಿದ್ಯಾನಗರ ನೆಲ್ಕಳ ಶ್ರೀ ಅಯ್ಯಪ್ಪ ಭಜನಾ ಮಂದಿರ ಸಮೀಪದ ಸೆಕೆಂಡ್ ಕ್ರಾಸ್ ರಸ್ತೆಯ ನಿವಾಸಿ ಕೆ.ಜಿ. ಪ್ರಸಾದ್ ಕುಮಾರ್ (52) ನಿಧನ ಹೊಂದಿ ದರು. ಹಳದಿ ಕಾಮಾಲೆ ಹಿನ್ನೆಲೆ ಯಲ್ಲಿ ಕಳೆದ ಒಂದು ವಾರದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಲ್ಲಿದ್ದರು. ನಿನ್ನೆ ಸಂಜೆ ನಿಧನ ಸಂಭ ವಿಸಿದೆ. ದಿ| ಗೋಪಾಲಕೃಷ್ಣನ್- ಸಬಿತ ದಂಪತಿ ಪುತ್ರನಾಗಿದ್ದಾರೆ. ಮೃತರು ತಾಯಿ, ಸಹೋದರರಾದ ಜೋಗೀಂದ್ರನಾಥ್, ಹೇಮಚಂ ದ್ರನ್, ಶಿವಪ್ರಕಾಶ್, ಸಹೋದರಿ ಜಯಶ್ರೀ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.





ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಕಾಸರಗೋಡು: ವಿದೇಶದಲ್ಲಿ ಕೆಲಸ ನೀಡುವುದಾಗಿ ನಂಬಿಸಿ 4,84,200 ರೂ. ಪಡೆದು ಬಳಿಕ ವಂಚನೆಗೈದ ಬಗ್ಗೆ ನೀಡಲಾದ ದೂರಿನಂತೆ ವಿದ್ಯಾನಗರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮಧೂರು ಹಿದಾಯತ್ ನಗರದ ರಿಶಾದ್ ಮಂಜಿಲ್ನ ಅಬ್ದುಲ್

ಕಾಸರಗೋಡು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷಗಳು ಪೂರ್ಣ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀ ಯ ಮಟ್ಟದಲ್ಲಿ ಆಯೋಜಿಸಲಾ ಗುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ್’ದ ಅಂಗ ವಾಗಿ ಇಂದಿ

ತೃಶೂರು: ಪ್ರಾಯ ಪೂರ್ತಿಯಾಗದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ದೌರ್ಜನ್ಯಗೈದು ಗರ್ಭಿಣಿಯನ್ನಾಗಿ ಮಾಡಿದ ಪ್ರಕರಣದಲ್ಲಿ ಯೂಟ್ಯೂಬರ್ ಸೆರೆಯಾಗಿದ್ದಾನೆ. ಅಂಬಿಳಿ ಎಂದು ಕರೆಯಲ್ಪಡುವ ಕುಂಬಳಂಙಾಡ್ ನಿವಾಸಿ ಪಳ್ಳಿಯೆತ್ ಪರಂಬಿಲ್ ವಿಘ್ನೇಶ್ಕೃಷ್ಣ (24)ನನ್ನು ವಡಂಕಾಜೇರಿ ಪೊಲೀಸರು ಸೆರೆಹಿಡಿದಿದ್ದಾರೆ.

ಕಾಸರಗೋಡು: ವಿದೇಶದಲ್ಲಿ ಕೆಲಸ ನೀಡುವುದಾಗಿ ನಂಬಿಸಿ 4,84,200 ರೂ. ಪಡೆದು ಬಳಿಕ ವಂಚನೆಗೈದ ಬಗ್ಗೆ ನೀಡಲಾದ ದೂರಿನಂತೆ ವಿದ್ಯಾನಗರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮಧೂರು ಹಿದಾಯತ್ ನಗರದ ರಿಶಾದ್ ಮಂಜಿಲ್ನ ಅಬ್ದುಲ್

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page