
ಕಾಸರಗೋಡು: ಉದುಮ, ತೃಕರಿಪುರ ವಿಧಾನಸಭಾ ಮಂಡಲಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದರೊಂದಿಗೆ ಜಿಲ್ಲೆಯ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭಿಸಿದೆ. ಮಂಜೇಶ್ವರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಕೆ. ಸುರೇಂದ್ರನ್, ಯುಡಿಎಫ್ ಅಭ್ಯರ್ಥಿಯಾಗಿ ಮುಸ್ಲಿಂ ಲೀಗ್ನ ಎಕೆಎಂ ಅಶ್ರಫ್, ಎಡರಂಗ ಅಭ್ಯರ್ಥಿಯಾಗಿ ಕೆ.ಆರ್. ಜಯಾನಂದ ಈಗಾಗಲೇ ರಂಗಕ್ಕಿಳಿದಿದ್ದಾರೆ. ಕಾಸರಗೋಡು ವಿಧಾನಸಭಾ ಮಂಡಲದಲ್ಲಿ ಅನಿಶ್ಚಿತತೆಯ ಕೊನೆಯಲ್ಲಿ ಲೀಗ್ ಅಭ್ಯರ್ಥಿಯಾಗಿ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿಯನ್ನು ಆಯ್ಕೆ ಮಾಡಲಾಗಿದೆ. ಆದರೆ ಬಿಜೆಪಿ, ಎಡರಂಗದ ಅಭ್ಯರ್ಥಿಗಳನ್ನು ಇನ್ನಷ್ಟೇ ಘೋಷಿಸಬೇಕಾಗಿದೆ. ಉದುಮದಲ್ಲಿ ಎಡರಂಗದ ಅಭ್ಯರ್ಥಿ ಸಿ.ಎಚ್. ಕುಂಞಂಬು …
Read more “ಜಿಲ್ಲೆಯ 5 ಮಂಡಲಗಳಲ್ಲೂ ಅಭ್ಯರ್ಥಿಗಳ ಚಿತ್ರ ಸ್ಪಷ್ಟ: ಇನ್ನು ಹೋರಾಟದ ದಿನಗಳು”
ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ರ ಚುನಾವಣಾ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಕುಂಬಳೆ ಭಾಸ್ಕರ ನಗರದಲ್ಲಿ ನಿನ್ನೆ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಕಾಸರಗೋಡು ಹಾಗೂ ಮಂಜೇಶ್ವರ ಮಂಡಲಗಳು ಎದುರಿಸುತ್ತಿರುವ ಅಭಿವೃದ್ಧಿ ಕುಂಠಿತವನ್ನು ಮತದಾರರಿಗೆ ತಿಳಿಸಿದರು. ರಾಜ್ಯ ರೂಪೀಕರಿಸಿ 70 ವರ್ಷ ಕಳೆದರೂ ಈ ಎರಡು ಮಂಡಲಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿ ರುವುದಾಗಿ ಅವರು ಆರೋಪಿಸಿದರು. ರಸ್ತೆ, ರೈಲು ಸಾರಿಗೆ ವಲಯದಲ್ಲಿ ನಡೆದಿರುವ ಅಭಿವೃದ್ಧಿ ಕೇಂದ್ರದಲ್ಲಿ ಆಡಳಿತ ನಡೆಸುವ ನರೇಂದ್ರ …





ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ಕುಂಬಳೆ: ಹೊಳೆಯಿಂದ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ತಲುಪಿದ ಪೊಲೀಸರನ್ನು ಕಂಡು ದೋಣಿಯಿಂದ ಹೊಳೆಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (35) ಎಂಬವರ ಮೃತದೇಹವನ್ನು

ಉಪ್ಪಳ: ಉಪ್ಪಳ ಭಗವತೀ ಕ್ಷೇತ್ರ ಬಳಿಯ ನಿವಾಸಿ, ಉಪ್ಪಳ ದಲ್ಲಿ ಕಾರ್ಯಾಚರಿಸುತ್ತಿರುವ ಬಿ.ಆರ್ ಬೇಕರಿ ಮಾಲಕ ದಿ| ರಾಜೀವ. ಬಿ ಅವರ ಪತ್ನಿ ಸರಸ್ವತಿ (87) ಸ್ವ-ಗಹದಲ್ಲಿ ನಿಧನ ಹೊಂ ದಿದರು. ಇವರು ವಿಶ್ವಹಿಂದೂ

ಉಪ್ಪಳ: ಯುವಕನೋರ್ವ ಸರಕಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೋಡಿಬೈಲು ಎಸ್.ಸಿ ಉನ್ನತಿಯ ಮಂಜುನಾಥ (45) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಉನ್ನತಿಯಲ್ಲಿರುವ ಪಂಚಾಯತ್ ಬಾವಿಯ ಸಮೀಪ ಚಪ್ಪಲಿ ಕಂಡುಬಂದಿತ್ತು. ಇದರಿಂದ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪೆರಿಯಾಟಡ್ಕದಲ್ಲಿ ಕಂಟೈನರ್ ಲಾರಿ ಅಪಘಾತಕ್ಕೀಡಾಗಿದೆ. ಹೆದ್ದಾರಿಯ ಆವರಣ ಗೋಡೆಗೆ ಲಾರಿಯ ಹಿಂಭಾಗ ಸಿಲುಕಿ ನಿಂತಿರುವುದರಿಂದ ಅದು ಕೆಳಗೆ ಉರುಳದೆ ಭಾರೀ ದೊಡ್ಡ ಅಪಾಯ ತಪ್ಪಿಹೋಗಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ 10

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page