
ತಿರುವನಂತಪುರ: ಸಂಸ್ಕೃತ ಭಾಷೆಯಲ್ಲಿ ಮಾತನಾಡಲು ಅರಿಯದ ಎಸ್ಎಫ್ಐ ನೇತಾರನಿಗೆ ಸಂಸ್ಕೃತದಲ್ಲಿ ಪಿಎಚ್ಡಿ ನೀಡಲು ನಡೆಸಲಾದ ಯತ್ನವನ್ನು ಕೇರಳ ವಿಶ್ವವಿದ್ಯಾಲಯದ ಓರಿಯೆಂಟಲ್ ಭಾಷೆ ವಿಭಾಗದ ಡೀನ್ ತಡೆದಿದ್ದಾರೆ. ಮಾತ್ರವಲ್ಲ ಈ ವಿಷಯವನ್ನು ಅವರು ಪ್ರಸ್ತುತ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ನವಂಬರ್ 2ರಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭ ನಡೆಯಲಿದ್ದು, ಅದರಲ್ಲಿ ಈ ವಿಷಯವನ್ನು ಪರಿಶೀಲಿಸುವಂತೆ ಮುಖ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಶಿಫಾರಸ್ಸು ಮಾಡಿದ್ದಾರೆ. ಮಾತ್ರವಲ್ಲ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಇನ್ನೊಂದೆಡೆ ಉಪಕುಲಪತಿ ನಿರ್ದೇಶವನ್ನೂ ನೀಡಿದ್ದಾರೆ. …
Read more “ಸಂಸ್ಕೃತದಲ್ಲಿ ಮಾತನಾಡಲು ಅರಿಯದ ವ್ಯಕ್ತಿಗೆ ಸಂಸ್ಕೃತ ಪಿಎಚ್ಡಿ ನೀಡಲೆತ್ನ: ತಡೆದ ಡೀನ್”
ಕಾಸರಗೋಡು: 110 ಕೆ.ವಿ. ಮೈಲಾಟಿ- ವಿದ್ಯಾನಗರ ಫೀಡರ್ನ ಸಾಮರ್ಥ್ಯ ಹೆಚ್ಚಿಸುವುದರಂಗ ವಾಗಿರುವ ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಇಂದಿನಿಂದ ನ.7ರವರೆಗಿನ ದಿನಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ 110 ಕೆ.ವಿ. ಸಬ್ಸ್ಟೇಶನ್ಗಳಲ್ಲಿ ವಿದ್ಯುತ್ ವಿತರಣೆ ಆಂಶಿಕವಾಗಿ ಮೊಟಕುಗೊಳ್ಳಲು ಸಾಧ್ಯತೆ ಇದೆ. ಸಬ್ ಸ್ಟೇಶನ್ಗಳಾದ ವಿದ್ಯಾನಗರ, ಮುಳ್ಳೇರಿಯ, ಕುಬಣೂರು, ಮಂಜೇಶ್ವರ, 33ಕೆ.ವಿ. ಸ್ಟೇಶನ್ಗಳಾದ ಅನಂತಪುರ, ಕಾಸರಗೋಡು ನಗರ, ಬದಿಯಡ್ಕ, ಪೆರ್ಲ ಎಂಬೆಡೆಗಳಿಂದಿರುವ ವಿದ್ಯುತ್ ವಿತರಣೆಯಲ್ಲಿ ತಡೆ ಉಂಟಾಗಲಿದೆ ಎಂದು ಮೈಲಾಟಿ ಲೈನ್ ಮೈಂಟನೆನ್ಸ್ ಸಬ್ ಡಿವಿಶನ್ ಅಸಿಸ್ಟೆಂಟ್ …





ಕಾಸರಗೋಡು: ಹತ್ತು ಹಾಗೂ 15 ವರ್ಷ ಪ್ರಾಯದ ಇಬ್ಬರು ಬಾಲಕರಿಗೆ ಸಲಿಂಗರತಿ ಕಿರುಕುಳ ನೀಡಿದ ಆರೋಪದಂತೆ 55ರ ಹರೆಯದ ವ್ಯಕ್ತಿ ವಿರುದ್ಧ ಮೇಲ್ಪರಂಬ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಕಿರುಕುಳ ಕ್ಕೊಳಗಾದ ಬಾಲಕರು

ಕಾಸರಗೋಡು: ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಶೌಚಾಲ ಯದಲ್ಲಿ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ ಲೋಕೋಪಯೋಗಿ ಬಂಗಲೆ ಸಮೀಪದ ತುಡಿಯಿಲ್ ವಿನೋದ್ (46)

ಪೆರ್ಲ: ಚುನಾವಣೆಯ ಬಹಿರಂಗ ಪ್ರಚಾರ ಅಂತಿಮಗೊಂಡ ನಿನ್ನೆ ಪೆರ್ಲ ಪೇಟೆಯಲ್ಲಿ ನಡೆದ ಕೆ. ಸುರೇಂದ್ರನ್, ಕೆ. ಅಣ್ಣಾಮಲೈ ಅವರ ರೋಡ್ಶೋ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ವಾದ್ಯ ಘೋಷಗಳೊಂದಿಗೆ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.

ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯುವ ಚುನಾವಣೆಯನ್ನು ಶಾಂತಿ ಹಾಗೂ ನ್ಯಾಯಯುತವಾಗಿ ನಡೆಸಲು ಕಾಸರಗೋಡು ಜಿಲ್ಲಾ ಮೆಜಿಸ್ಟ್ರೇಟ್ ಆಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿಷೇಧಾಜ್ಞೆ ಜ್ಯಾರಿಗೊಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 163ನೇ ಪರಿಚ್ಚೇದ ಪ್ರಕಾರ

ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಗುಪ್ತಚರ ವಿಭಾಗ ಕಾಸರಗೋಡು ಸೇರಿದಂತೆ ರಾಜ್ಯಾದ್ಯಂತವಾಗಿ ಎಲ್ಲಾ ಜಿಲ್ಲೆಗಳಲ್ಲಿ ಆಪರೇಷನ್ ಹಾಟ್ಸ್ಪೋಟ್, ಆಪರೇಷನ್ ಸಿ-ಹಂಟ್ನಂತೆ ವ್ಯಾಪಕ ಕಾರ್ಯಾಚರಣೆ ಆರಂಭಿಸಿದೆ. ಇದರಂತೆ ರೈಲು ನಿಲ್ದಾಣಗಳು, ಬಸ್ ನಿಲ್ದಾಣಗಳು

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page