
ಶಬರಿಮಲೆ: ಮಂಡಲ, ಮಕರಜ್ಯೋತಿ ತೀರ್ಥಾಟನೆ ಋತುವಿನಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಪ್ರತೀ ದಿನ 70,000 ಮಂದಿಗೆ ವರ್ಚುವಲ್ ಕ್ಯೂ ಮೂಲಕ ದರ್ಶನ ನಡೆಸಲು ಅನುಮತಿ ನೀಡಲಾಗುವುದು. ಇದಕ್ಕಿರುವ ಬುಕ್ಕಿಂಗ್ ನವೆಂಬರ್ 1ರಂದು ಆರಂಭಗೊಳ್ಳಲಿದೆ. ಸ್ಪೋಟ್ ಬುಕ್ಕಿಂಗ್ ಮುಂದುವರಿಯಲಿದೆ. ದೇವಸ್ವಂ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಕಾಲ ತೀರ್ಥಾಟನೆಗಾಗಿ ನವೆಂಬರ್ 16ರಂದು ಸಂಜೆ 5 ಗಂಟೆಗೆ ಕ್ಷೇತ್ರ ಬಾಗಿಲು ತೆಗೆಯಲಾಗುವುದು.
ಮಂಗಳೂರು : 2025 ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕಾಸರಗೋಡಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಹರಿಕಾರ ಎಡಕ್ಕಾನ ಮಹಾಬಲೇಶ್ವರ ಭಟ್ ಆಯ್ಕೆಯಾಗಿದ್ದಾರೆ. ದ. ಕ ಜಿಲ್ಲಾಧಿಕಾರಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರನ್ನು ಘೋಷಿಸಿದ್ದು, ಉಧ್ಯಮ ವಿಭಾಗದಲ್ಲಿ ಮಹಾಬಲೇಶ್ವರ ಭಟ್ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕಾಸರಗೋಡಿನ ಕನ್ನಡಪರ ಸಂಘಟನೆಗಳು ಸಂತೋಷ ವ್ಯಕ್ತಪಡಿಸಿವೆ. ಇಂದು ನಡೆಯಲಿರುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತ ಪ್ರಶಸ್ತಿ ನೀಡಿ ಗೌರವಿಸಲಿದೆ.ಎಡಕ್ಕಾನ ಮಹಾಬಲೇಶ್ವರ ಭಟ್ ಅಥವಾ ರವಿ ಭಟ್ ಕಾಸರಗೋಡು …
Read more “ಎಡಕ್ಕಾನ ಮಹಾಬಲೇಶ್ವರ ಭಟ್ರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”

ಕಾಸರಗೋಡು: ಜೇನುತುಪ್ಪ ಸಂಗ್ರಹಿಸಲು ಬೃಹತ್ ಮರಕ್ಕೇರಿದ ಯುವಕ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಕೊನ್ನಕ್ಕಾಡ್ ಕೋಟಚ್ಚೇರಿ ಉನ್ನತಿಯಲ್ಲಿ ವಾಸಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ತನ್ನಿಮಾಣಿ ಗ್ರಾಮದ ತಲಕಾವೇರಿ

ಕಾಸರಗೋಡು: ಕೂಡ್ಲು ನಿವಾಸಿಯೋರ್ವನನ್ನು ಕಾರಿನಲ್ಲಿ ಅಪಹರಿಸಿಅವರ ನಗ್ನ ಫೋಟೋ ತೆಗೆದು ಹಣ ನೀಡುವಂತೆ ಬೆದರಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿ ಸಲಾಗಿದೆ. ಇದರಂತೆ ಕಾಸರಗೋಡು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೂಡ್ಲು ಬಳ್ಳಿಮೊಗರು ಹೌಸ್ನ

ನೀರ್ಚಾಲು: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ಕೆ.ಎಸ್. ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾಳೆ. ಕಣ್ಣಿಗೆ ಬಟ್ಟೆಕಟ್ಟಿಕೊಂಡು 5 ನಿಮಿಷ 8 ಸೆಕೆಂಡ್ಗಳಲ್ಲಿ 500 ಮೀಟರ್ ತನಕ

ಉಪ್ಪಳ: ಹವಾಮಾನದಲ್ಲಿ ಬಿಸಿ ಏರುತ್ತಿರುವಂತೆಯೇ ಕುಡಿಯುವ ನೀರಿಗೆ ಕ್ಷಾಮ ತಲೆದೋರಲು ಆರಂಭ ವಾಗಿದೆ. ಪ್ರತೀ ವರ್ಷ ಬೇಸಿಗೆಕಾಲದಲ್ಲಿ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿ ಯಲ್ಲಿ ಕುಡಿಯುವ ನೀರು ಕ್ಷಾಮ ವ್ಯಾಪಕವಾಗುತ್ತಿದ್ದು ಈ ಬಾರಿ ಈಗಲೇ ನೀರಿನ

ಕಾಸರಗೋಡು: ಜೇನುತುಪ್ಪ ಸಂಗ್ರಹಿಸಲು ಬೃಹತ್ ಮರಕ್ಕೇರಿದ ಯುವಕ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಕೊನ್ನಕ್ಕಾಡ್ ಕೋಟಚ್ಚೇರಿ ಉನ್ನತಿಯಲ್ಲಿ ವಾಸಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ತನ್ನಿಮಾಣಿ ಗ್ರಾಮದ ತಲಕಾವೇರಿ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page