
ಕುಂಬಳೆ: ಕೇಂದ್ರ ಮುಂಗಡಪತ್ರದಲ್ಲಿ ಕೇರಳದ ಯಾವುದೇ ಬೇಡಿಕೆಗಳನ್ನು ಪರಿಗಣಿಸಿಲ್ಲ. ಕೇರಳವನ್ನು ನಿರ್ಲಕ್ಷಿಸಲು ಈ ರಾಜ್ಯ ಯಾವುದರಲ್ಲಿ ಅನರ್ಹತೆಹೊಂ ದಿದೆಯೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ. ನಿನ್ನೆ ಕುಂಬಳೆ ಯಿಂದ ಆರಂಭಗೊಂಡ ಎಲ್ಡಿಎಫ್ನ ಉತ್ತರ ಕೇರಳ ಅಭಿವೃದ್ಧಿ ಮುನ್ನಡೆ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೇರಳದಲ್ಲಿ ಕಡಲಾಮೆಗಳು ಮಾತ್ರವಲ್ಲ ಇರುವುದೆಂದು ತಿಳಿಸಿದ ಮುಖ್ಯಮಂತ್ರಿ, ಕೇರಳದೊಂದಿಗೆ ಕೇಂದ್ರ ಹೊಂದಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಉಂಟಾಗಿಲ್ಲವೆಂದೂ ತಿಳಿಸಿದರು. ಇದರ ಜೊತೆಗೆ ಕೇರಳದಲ್ಲಿ 2016ರಿಂದ ನಡೆದ ಅಭಿವೃದ್ಧಿ ಚಟುವಟಿಕೆಗಳನ್ನು ಮುಖ್ಯಮಂತ್ರಿ ವಿವರಿಸಿದರು. ಶಿಕ್ಷಣ …
Read more “ಎಲ್ಡಿಎಫ್ನ ಅಭಿವೃದ್ಧಿ ಮುನ್ನಡೆ ಜಾಥಾಕ್ಕೆ ಅದ್ದೂರಿಯ ಚಾಲನೆ”
ಬೆಳ್ಳೂರು: ಕರ್ಕಟಗೋಳಿ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಕೃಷ್ಣ ನಾಯ್ಕ (70) ನಿಧನ ಹೊಂದಿದರು. ಇವರು ಮುಳ್ಳೇರಿಯ, ನೆಟ್ಟಣಿಗೆ, ಕುಂಬಳೆ, ಪೈವಳಿಕೆ, ಉಪ್ಪಳ ಮೊದಲಾದ ಕಡೆಗಳಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶಾರದ, ಮಕ್ಕಳಾದ ಮಹೇಶ್, ಮನೋಜ್, ಪ್ರದೀಪ್, ಸೊಸೆಯಂದಿರಾದ ಶಾರದ, ಸುಪ್ರೀತ, ಜಯಂತಿ, ಸಹೋದರರಾದ ದಿವಾಕರ, ಅಣ್ಣು ನಾಯ್ಕ್, ಗಂಗಾಧರ, ನಾರಾಯಣ, ಸಹೋದರಿ ಸರಸ್ವತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಉಪ್ಪಳ: ರಿಜಿಸ್ಟರ್ನಲ್ಲಿ ಮೃತಪಟ್ಟ ಮಹಿಳೆಯ ಪತಿಯ ಹೆಸರನ್ನು ತಿದ್ದುಪಡಿಮಾಡಿ ವಂಚನೆ ನಡೆಸಿರುವುದಾಗಿ ದೂರಲಾಗಿದೆ. ಪೈವಳಿಕೆ ಪಂಚಾಯತ್ ಕಾರ್ಯದರ್ಶಿ ಕಾಸರಗೋಡು ಎಎಸ್ಪಿ ಅಶೋಕ್ ಅಚ್ಯುತನ್ರಿಗೆ ನೀಡಿದ ದೂರಿನ ಪ್ರಕಾರ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ

ಶಬರಿಮಲೆ: ಶಬರಿಮಲೆ ದೇಗುಲದ ಚಿನ್ನ ಕಳವು ನಡೆದ ಬೆನ್ನಲ್ಲೇ ದೇಗುಲಕ್ಕೆ ಪೂರೈಸಲಾಗಿರುವ ತುಪ್ಪವನ್ನು ಗುಪ್ತವಾಗಿ ಮಾರಾಟ ಮಾಡಿ ಅದರ ಬದಲು ಕಳಪೆ ಗುಣಮಟ್ಟದ ತುಪ್ಪವನ್ನು ಸನ್ನಿಧಾನಕ್ಕೆ ತಲುಪಿಸಲಾಗಿದೆ ಎಂಬ ವಿಷಯ ಈಗ ಬೆಳಕಿಗೆ ಬಂದಿದೆ.

ಕಾಸರಗೋಡು: ವೈದ್ಯರೊಬ್ಬರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಬಟ್ಟಂಪಾರೆಯಲ್ಲಿ ಕೃಷ್ಣ ಥಿಯೇಟರ್ ಸಮೀಪ ವಾಸಿಸುತ್ತಿದ್ದ ವರ್ಕಾಡಿ ಕೊಣಿಬೈಲು ನಿವಾಸಿ ಡಾ| ರಾಜೇಂದ್ರ ಶೆಟ್ಟಿ (73) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ ಮನೆಯ ಶೌಚಾಲಯದಲ್ಲಿ

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page