
ಮೊಗ್ರಾಲ್: ಮೊಗ್ರಾಲ್ ಸರಕಾರಿ ವಿಎಚ್ಎಸ್ಎಸ್ನಲ್ಲಿ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ವೇದಿಕೆ ಸ್ಪರ್ಧೆಗಳು ನಿನ್ನೆ ಆರಂಭಗೊಂಡಿತು. ನಿನ್ನೆ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಶಿಕ್ಷಣ ಉಪನಿರ್ದೇಶಕ ಟಿ.ವಿ. ಮಧುಸೂದನನ್ ಧ್ವಜಾರೋಹಣ ನಡೆಸುವ ಮೂಲಕ ವೇದಿಕೇತರ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಂಘಟಕ ಸಮಿತಿ ಪದಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ವೇದಿಕೇತರ ಸ್ಪರ್ಧೆ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ಏಳು ಶಿಕ್ಷಣ ಉಪಜಿಲ್ಲೆಗಳಿಂದಾಗಿ ೫೦೦ರಷ್ಟು ವಿದ್ಯಾರ್ಥಿಗಳು ಈ ಎರಡು ದಿನಗಳ ಸ್ಪರ್ಧಾ ಕಾರ್ಯಕ್ರಮಗಳಲ್ಲಾಗಿ ಭಾಗವಹಿಸುತ್ತಿದ್ದಾರೆ. ದ್ವಿತೀಯ ಹಂತದಲ್ಲಿ …
ಮೀಯಪದವು: ಕೇರಳದಲ್ಲಿ ಎಡರಂಗ ಮತ್ತು ಕಾಂಗ್ರೆಸ್, ಮುಸ್ಲಿ ಲೀಗ್ ಪಕ್ಷಗಳಿಗೆ ತತ್ವ ಸಿದ್ಧಾಂತಗಳಿಲ್ಲ. ಅವರು ಅಧಿಕಾರಕ್ಕಾಗಿ ಅವಕಾಶ ರಾಜಕಾರಣ ನಡೆಸುತ್ತಿರುವುದಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಆರೋಪಿಸಿದರು. ಮೀಂಜ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸ್ಥಳೀಯಾಡಳಿತ ಚುನಾವಣೆಯಲ್ಲಿ ಗ್ರಾಮಗಳಲ್ಲಿ ಬಿಜೆಪಿಯನ್ನು ಆಡಳಿತಕ್ಕೇರಿಸಬೇಕೆಂದು ಅವರು ಕರೆ ನೀಡಿದರು. ಶಬರಿಮಲೆಯಲ್ಲಿ ಲೂಟಿ ಮಾಡಿ ಜೈಲು ಸೇರಿರುವ ಎಡರಂಗಕ್ಕೆ ಆಸ್ತಿಕ ಬಂಧುಗಳು ಮತ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಬರಬೇಕು ಎಂದು ಅವರು …
Read more “ಎಡ-ಕಾಂಗ್ರೆಸ್ನಿಂದ ಕೇರಳದಲ್ಲಿ ಅವಕಾಶ ರಾಜಕಾರಣ- ಕಿಶೋರ್ ಕುಮಾರ್”

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ಮುಳ್ಳೇರಿಯ: ಹಟ್ಟಿಯ ಸಮೀಪ ಕಟ್ಟಿ ಹಾಕಿದ್ದ ಗರ್ಭಿಣಿ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿರುವುದಾಗಿ ದೂರಲಾಗಿದೆ. ಮಲ್ಲ ನಿವಾಸಿ ಎಂ. ವಿಜಯಲಕ್ಷ್ಮಿ ಎಂಬವರ ಹಸುವನ್ನು ಕಳವುಗೈಯ್ಯಲಾ ಗಿದೆ. ಮೊನ್ನೆ ಮುಂಜಾನೆ ಕಾರಿನಲ್ಲಿ ತಲುಪಿದ ಇಬ್ಬರು ಹಸುವನ್ನು

ತಿರುವನಂತಪುರ: ಇಲ್ಲಿನ ಶ್ರೀ ಪದ್ಮನಾಭ ಸ್ವಾಮಿ ಕ್ಷೇತ್ರದಿಂದ ಅಮೂಲ್ಯ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣಿಕೆಯಾಗಿ ಲಭಿಸಿದ ಸುಮಾರು 78 ಗ್ರಾಂ ಚಿನ್ನದ ನಾಣ್ಯಗಳು ಕಾಣೆಯಾಗಿವೆ. ದುರಸ್ತಿಗೆಂದು ಕೊಂಡೊಯ್ದ ಚಿನ್ನದ ದೀಪವನ್ನು ಮರಳಿ ತಲುಪಿಸಲಿಲ್ಲ.

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page