
ಕಾಸರಗೋಡು: ತೆಂಗಿನಕಾಯಿ ಕೊಯ್ಯಲೆಂದು ಯಂತ್ರದ ಸಹಾಯ ದಿಂದ ಮೇಲೇರಿದ ಕಾರ್ಮಿಕ ಅಲ್ಲಿಂದ ಇಳಿಯಲು ಸಾಧ್ಯವಾಗದೆ ಅಲ್ಲೇ ಸಿಲುಕಿಕೊಂಡಿದ್ದು ನಂತರ ಅಗ್ನಿಶಾಮಕ ದಳ ಆಗಮಿಸಿ ಅವರನ್ನು ಮರದಿಂದ ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಿಸಿದ ಘಟನೆ ನಡೆದಿದೆ. ಉದುಮ ಸಮೀಪದ ಕುಳಕುನ್ನಿನ ಎ.ಜೆ. ರಾಜು (60) ಎಂಬವರು ನಿನ್ನೆ ಕುಳಕುನ್ನಿನ ಫೌಸಿಯಾ ಉಸ್ಮಾನ್ ಎಂಬವರ ಹಿತ್ತಿಲಲ್ಲಿರುವ ತೆಂಗಿನ ಮರಕ್ಕೆ ಯಂತ್ರದ ಸಹಾಯದಿಂದ ಹತ್ತಿ ದ್ದರು. ಆ ವೇಳೆ ಯಂತ್ರ ದಿಢೀರ ಕೈಕೊಟ್ಟಿದೆ. ಇದರಿಂದ ಮರದಿಂದ ಕೆಳಕ್ಕಿಳಿಯಲು ಸಾಧ್ಯವಾಗದೆ ಅವರು ಅಲ್ಲೇ ಸಿಲುಕಿಕೊಂಡರು. …
Read more “ತೆಂಗಿನ ಮರದಲ್ಲಿ ಸಿಲುಕಿಕೊಂಡ ಕಾರ್ಮಿಕ: ರಕ್ಷಿಸಿದ ಅಗ್ನಿಶಾಮಕದಳ”
ಉಪ್ಪಳ: ಧರ್ಮತಡ್ಕ-ಕನಿಯಾಲ ಲೋಕೋಪಯೋಗಿ ಇಲಾಖೆ ರಸ್ತೆ ಹೊಂಡಗಳಿAದ ಹಾಗೂ ತಿರುವುಗಳಿಂದ ಕೂಡಿದ್ದು ಅಪಘಾತಕ್ಕೆ ಕಾರಣವಾಗುತ್ತಿರುವು ದಾಗಿ ದೂರಲಾಗಿದೆ. ಈ ರಸ್ತೆ ಉದ್ದಕ್ಕೂ ಅಲ್ಲಲ್ಲಿ ಹೊಂಡ ಸೃಷ್ಟಿಯಾಗಿ ವಾಹನಗಳ ಸಂಚಾರ ಹಾಗೂ ಸೈಡು ನೀಡಲು ಆತಂಕದ ಸ್ಥಿತಿ ಉಂಟಾಗಿದೆ. ಕನಿಯಾಲ ಕಡೆಗೆ ತೆರಳುವ ವೇಳೆ ಭಾರೀ ಇಳಿಜಾರು ಪ್ರದೇಶವಾಗಿರುದರಿಂದ ಅಪಘಾತ ಭೀತಿ ಹೆಚ್ಚಿದೆ. ಈ ರಸ್ತೆಯಲ್ಲಿ ಈ ಹಿಂದೆ ಹಲವಾರು ಭಾರೀ ಕೆಂಪು ಕಲ್ಲು ಸಾಗಾಟದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ. ಧರ್ಮ ತ್ತಡ್ಕ-ಕನಿಯಾಲ …
Read more “ಶೋಚನೀಯಾವಸ್ಥೆಯಲ್ಲಿರುವ ಧರ್ಮತ್ತಡ್ಕ-ಕನಿಯಾಲ ರಸ್ತೆ: ಅಪಘಾತ ಭೀತಿ”





ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ಕುಂಬಳೆ: ನಿನ್ನೆ ರಾತ್ರಿ ಸುರಿದ ಮಳೆಯೊಂದಿಗೆ ಬೀಸಿದ ಗಾಳಿಯಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಕುಂಬಳೆ ಮಾವಿನಕಟ್ಟೆಯಲ್ಲಿ ರಮೇಶ್ ಎಂಬವರ ಹೆಂಚಿನ ಮನೆ ಮೇಲೆ ತೆಂಗಿನ ಮರವೊಂದು ಬಿದ್ದಿದೆ. ಇದರಿಂದ ಮನೆಗೆ ವ್ಯಾಪಕ ಹಾನಿ ಉಂಟಾಗಿದ್ದು

ಕಾಸರಗೋಡು: ಪೊಲೀಸ್ ಜೀಪಿಗೆ ಕಾರನ್ನು ಅಡ್ಡವಾಗಿ ನಿಲ್ಲಿಸಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ತಡೆಯೊಡ್ಡಿದ ಆರೋಪದಂತೆ ಹೊಸದುರ್ಗ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪಡನ್ನಕ್ಕಾಡ್ ನಿವಾಸಿ ಟಿ.ವಿ. ಸುರೇಶನ್ (48) ಎಂಬಾತನನ್ನು ಈ ಆರೋಪದಂತೆ ಸೆರೆಹಿಡಿದು ಪ್ರಕರಣ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page