
ಕಾಸರಗೋಡು: ಆಲಂಪಾಡಿ ಮಿಹ್ರಾಜ್ ಹೌಸ್ನ ಪಿ.ಎಂ. ಖಮರುದ್ದೀನ್ ಎಂಬವರನ್ನು ಬೆದರಿಸಿ 1,01,000 ರೂ. ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಉಳಿಯತ್ತಡ್ಕ ನೇಶನಲ್ ನಗರದ ಸುಲೈಮಾನ್ ಆದಿಲ್ (18), ಮಂಜತ್ತಡ್ಕದ ಅಹಮ್ಮದ್ ಕಬೀರ್ (26), ಉಳಿಯತ್ತಡ್ಕದ ರೈಯೀಸ್ ಅಹಮ್ಮದ್ (19) ಮತ್ತು ಪಳ್ಳಂ ನಿವಾಸಿಯಾಗಿರುವ 17ರ ಅಪ್ರಾಪ್ತ ಬಾಲಕ ಎಂಬಿವರು ಬಂಧಿತ ಆರೋಪಿಗಳಾಗಿದ್ದಾರೆ. ಈ ತಿಂಗಳ 24ರಂದು ರಾತ್ರಿ 9.30ಕ್ಕೆ ನಗರದ ನೆಲ್ಲಿಕುಂಜೆಯಲ್ಲಿ ದೂರುಗಾರ ಖಮರುದ್ದೀನ್ರನ್ನು ತಡೆದು ನಿಲ್ಲಿಸಿ ಬೆದರಿಕೆಯೊಡ್ಡಿ ಅವರ ಪರ್ಸ್ನ್ನು …
Read more “ಯುವಕನಿಗೆ ಬೆದರಿಕೆಯೊಡ್ಡಿ ಹಣ ಲಪಟಾಯಿಸಿದ ಪ್ರಕರಣ: ನಾಲ್ವರ ಸೆರೆ”
ತಿರುವನಂತಪುರ: ಕೇರಳ ಮಾತ್ರ ವಲ್ಲದೆ ಭಾರತದ ಗಮನ ಸೆಳೆಯಲ್ಪಟ್ಟ ತಿರುವನಂತಪುರ ಕಾರ್ಪೋರೇಶನ್ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ್ ಆಯ್ಕೆಗೊಂಡಿದ್ದಾರೆ. ತಿರುವನಂತಪುರ ಕಾರ್ಪೋರೇ ಶನ್ನ ಕಣ್ಣಾಮೂಲ ವಾರ್ಡ್ನಿಂದ ಪಕ್ಷೇತರರಾಗಿ ಗೆದ್ದು ಬಂದ ಪಾಟೂರು ರಾಧಾಕೃಷ್ಣನ್ ಕೂಡಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಆ ಮೂಲಕ ತಿರುವನಂತಪುರ ಕಾರ್ಪೋರೇಶನ್ನ ಒಟ್ಟು ೩ ಸದಸ್ಯರ ಬಲದಲ್ಲಿ ಬಿಜೆಪಿ 51 ಸದಸ್ಯರ ಬೆಂಬಲದೊಂದಿಗೆ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಬಿಜೆಪಿ 50 ವಾರ್ಡ್ಗಳಲ್ಲಿ ಏಕಾಂಗಿಯಾಗಿ ಗೆದ್ದಿದೆ. ಕೇರಳದ ಕಾರ್ಪೋರೇಶನ್ ಒಂದರಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ …
Read more “ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರ ಕಾರ್ಪೋರೇಶನ್ ಮೇಯರ್ ಆಗಿ ವಿ.ವಿ. ರಾಜೇಶ್”

ಉಪ್ಪಳ: ಗಂಭೀರ ಅಸೌಖ್ಯ ಬಾಧಿಸಿ ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಆದರಂ ಮೃತದೇಹವನ್ನು ಪಡೆದು ಕೊಳ್ಳಲು ಸಂಬಂಧಿಕರಾರೂ ತಲು ಪಿಲ್ಲ. ಇದರಿಂದ ಜಿಲ್ಲಾ ಪಂಚಾ ಯತ್ ಸದಸ್ಯೆ ಇರ್ಫಾನ ಇಕ್ಬಾಲ್ರ

ಕಾಸರಗೋಡು: ಸೌರ ದೀಪಗಳ ಪ್ಯಾನಲ್ಗಳಿಗೆ ಅಳವಡಿಸುವ ಬ್ಯಾಟರಿ ಗಳನ್ನು ಕಳವುಗೈಯ್ಯುವ ತಂಡಕ್ಕೆ ಸೇರಿದ ಅಸ್ಸಾಂ ನಿವಾಸಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನಿವಾಸಿಗಳು ಹಾಗೂ ಈಗ ಪಡನ್ನಕ್ಕಾಡಿನಲ್ಲಿ ವಾಸಿಸುವ ರೌಫಿಕುಲ್ ಇಸ್ಲಾಂ (41), ನಬಿಪರಮಾಣಿಕ್

ಅಡೂರು: ಕೆಲಸಕ್ಕೆ ತೆರಳುತ್ತಿ ರುವುದಾಗಿ ಮನೆ ಮಂದಿಯಲ್ಲಿ ತಿಳಿಸಿ ಹೊರಟ ವ್ಯಕ್ತಿ ಕಾಡಿನೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಡೂರು, ಬಳವಂತಡ್ಕ ನಿವಾಸಿ ಮಣಿ ಯೂರ್ನಲ್ಲಿ ವಾಸಿಸುವ ಬಿ.ಸಿ. ಚಂದ್ರ (56) ಮೃತಪಟ್ಟವರು.

ಉಪ್ಪಳ: ಆಪರೇಶನ್ ತೂಫಾನ್ ಕಾರ್ಯಾಚರಣೆಯ ಅಂಗವಾಗಿ ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ ಎಂಡಿಎಂಎ ಸಹಿತ ಯುವಕನನ್ನು ಸೆರೆ ಹಿಡಿಯಲಾಗಿದೆ. ಹೊಸಬೆಟ್ಟುನಲ್ಲಿರುವ ಮಂಜೇಶ್ವರ ಪಂಚಾಯತ್ ಕಚೇರಿ ಸಮೀಪದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಹಂಸ ನೀರಾಳ (46) ಎಂಬಾತ

ಉಪ್ಪಳ: ಗಂಭೀರ ಅಸೌಖ್ಯ ಬಾಧಿಸಿ ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಆದರಂ ಮೃತದೇಹವನ್ನು ಪಡೆದು ಕೊಳ್ಳಲು ಸಂಬಂಧಿಕರಾರೂ ತಲು ಪಿಲ್ಲ. ಇದರಿಂದ ಜಿಲ್ಲಾ ಪಂಚಾ ಯತ್ ಸದಸ್ಯೆ ಇರ್ಫಾನ ಇಕ್ಬಾಲ್ರ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page