
ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ ನೀಡಿ ದೌರ್ಜನ್ಯಗೈದ ರೆಂಬ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿ ಪರಿಗಣಿಸುತ್ತಿದ್ದ ಮಧ್ಯೆ ನ್ಯಾಯಾಲಯ ಈ ಪರಾಮರ್ಶೆ ನಡೆಸಿದೆ. ನ್ಯಾಯಾಧೀಶರಾದ ಬಿ.ವಿ. ನಾಗರತ್ನ, ಉಜ್ಜಲ್ ಭೂಯಾನ್ ಎಂಬಿವರು ಸೇರಿದ ವಿಭಾಗೀಯ ಪೀಠ ಕೇಸು ಪರಿಗಣಿಸಿತ್ತು. ದುಬಾಯಿಯಲ್ಲಿ ಆರೋಪಿ ತನ್ನೊಂದಿಗೆ ದೈಹಿಕ ಸಂಬಂಧದಲ್ಲಿ ಏರ್ಪಟ್ಟಿರುವುದಾಗಿ …
ಕಾಸರಗೋಡು: ಪ್ರಾಯಪೂರ್ತಿಯಾಗದವರು ವಾಹನ ಚಲಾಯಿಸುತ್ತಿರುವುದು ಗಂಭೀರ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಸಂಬಂಧ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಲು ತೀರ್ಮಾನಿಸಿದೆ. ಇದರಂಗವಾಗಿ 18 ವರ್ಷ ಪ್ರಾಯಪೂರ್ತಿಯಾಗದವರಿಗೆ ಇನ್ನು ವಾಹನಗಳನ್ನು ಚಲಾಯಿಸಲು ನೀಡಿದ ಆರ್ಸಿ ಮಾಲಕರು 25,೦೦೦ ರೂಪಾಯಿ ದಂಡ ಪಾವತಿ ಮಾತ್ರವಲ್ಲದೆ 6 ತಿಂಗಳು ಜೈಲು ಶಿಕ್ಷೆಯನ್ನು ಕೂಡಾ ಅನುಭವಿಸಬೇಕಾಗಿ ಬರಲಿದೆ. ಮಾತ್ರವಲ್ಲದೆ ಪ್ರಾಯಪೂರ್ತಿಯಾಗಿಲ್ಲವೆಂಬ ಹೆಸರಲ್ಲಿ ಇದುವರೆಗೆ ರಿಯಾಯಿತಿ ಲಭಿಸುತ್ತಿದ್ದ ಅಪ್ರಾಪ್ತ ವಾಹನ ಚಾಲಕರಿಗೆ ಇನ್ನುಮುಂದೆ ಜುವನೈಲ್ ಹೋಮ್ನಲ್ಲಿ 6 ತಿಂಗಳು ವಾಸಿಸಬೇಕಾಗಿ …

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ

ವರ್ಕಾಡಿ: ಪಾವೂರು ಪೊಯ್ಯೆ ಹಾಗೂ ಪರಿಸರ ಪ್ರದೇಶಗಳಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವಿಗೀಡಾಗುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ವಾರಗಳಿಂದ 10ರಷ್ಟು ಹಂದಿಗಳು ಸಾವಿಗೀಡಾಗಿವೆ. ಇಂದು ಬೆಳಿಗ್ಗೆ ಭಾರೀ ಗಾತ್ರದ ಕಾಡುಹಂದಿ ಪಾವೂರಿನ ರಸ್ತೆ ಬದಿ ಸತ್ತು

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page