
ಕಾಸರಗೋಡು: ತಲೆಹೊರೆ ಕಾರ್ಮಿಕರಿಗೆ ಕನಿಷ್ಠ ಪಿಂಚಣಿ 5000 ರೂಪಾಯಿಗೇರಿಸಬೇಕೆಂದು ಹೆಡ್ ಲೋಡ್ ಆಂಡ್ ಜನರಲ್ ಮಜ್ದೂರ್ ಸಂಘ್ (ಬಿಎಂಎಸ್) ಜಿಲ್ಲಾ ಸಮ್ಮೇಳನ ಒತ್ತಾಯಿಸಿದೆ. ಉಳಿಯತ್ತಡ್ಕದ ಶಕ್ತಿ ಸಭಾ ಭವನದಲ್ಲಿ ನಡೆದ ಸಮ್ಮೇಳನವನ್ನು ಫೆಡರೇಶನ್ ರಾಜ್ಯ ಅಧ್ಯಕ್ಷ ಕೆ. ಜಯಕುಮಾರ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ.ವಿ. ಬಾಬು ಅಧ್ಯಕ್ಷತೆ ವಹಿಸಿದರು. ರಾಜ್ಯ ಉಪಾಧ್ಯಕ್ಷ ಪಿ. ಮುರಳೀಧರನ್, ಉಪೇಂದ್ರನ್ ಕೋಟೆಕಣಿ ಮಾತನಾಡಿದರು. ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಭಾಸ್ಕರನ್ ಚೆಂಬಿಲೋಟ್, ಸದಾಶಿವನ್ ಮುಳ್ಳೇರಿಯ, ತಂಗಚ್ಚನ್ ಪಾಣತ್ತೂರು, ಅನೀಶ್ ಪರಕ್ಕಳಾಯಿ, ಪ್ರಧಾನ ಕಾರ್ಯದರ್ಶಿಯಾಗಿ …
Read more “ತಲೆಹೊರೆ ಕಾರ್ಮಿಕರ ಕನಿಷ್ಠ ಪಿಂಚಣಿ 5000 ರೂ.ಗೇರಿಸಬೇಕು-ಬಿಎಂಎಸ್”
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಹಿಂದೂ ಏಕತಾ ಸಮ್ಮೇಳನದ ಪ್ರಚಾರಾರ್ಥ ಸಮ್ಮೇಳನ ನಗರದಲ್ಲಿ ಸ್ಥಾಪಿಸಲಿರುವ ಧ್ವಜಸ್ತಂಭವನ್ನು ಸಾಗಿಸುವ ಘೋಷಯಾತ್ರೆ ಹಲವಾರು ದ್ವಿಚಕ್ರ ವಾಹನಗಳ ಹಾಗೂ ಇತರ ವಾಹನಗಳ ಬೆಂಗಾವಲಿನೊಂದಿಗೆ ನಡೆಯಿತು. ಕುಂಟಾರಿನಿಂದ ಆರಂಭ ಗೊಂಡ ಘೋಷಯಾತ್ರೆ ಪಂಚಾಯ ತ್ನ ವಿವಿಧ ಭಾಗಗಳಿಂದ ಸಂಚರಿಸಿ ಮುಳ್ಳೇರಿಯದ ಸಮ್ಮೇಳನ ನಗರಕ್ಕೆ ತಲುಪಿತು. ಘೋಷಯಾತ್ರೆಯನ್ನು ಕುಂಟಾರಿನಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರು ಸ್ವಾಗತ ಸಮಿತಿ ಅಧ್ಯಕ್ಷ ಎಂ.ಕೆ. ರಾಘವನ್ರಿಗೆ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜನನಿ, ಉಪಾಧ್ಯಕ್ಷ ದಾಮೋದರ …
Read more “ಮುಳ್ಳೇರಿಯ: ಹಿಂದೂ ಏಕತಾ ಸಮ್ಮೇಳನ ನಗರಕ್ಕೆ ಧ್ವಜಸ್ತಂಭ ಘೋಷಯಾತ್ರೆ”





ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ಕಾಸರಗೋಡು: ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂಗ ವಾಗಿ ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋ ಹಣ, ಗುರುಪೂಜೆ ಜರಗಿತು. ಸಂಘದ ಅಧ್ಯಕ್ಷ ಎನ್. ಸತೀಶ್ ಧ್ವಜಾರೋಹಣ ಗೈದರು. ಮುಕುಂದನ್

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಕನ ಐಪ್ಯಾಡ್, ಮೊಬೈಲ್ ಫೋನ್ ಇತ್ಯಾದಿ ಸಾಮಗ್ರಿಗಳನ್ನು ಕಳವುಗೈದ ಆರೋಪಿಯನ್ನು ಘಟನೆ ನಡೆದ 24 ತಾಸುಗಳೊಳಗಾಗಿ ಬಂಧಿಸುವಲ್ಲಿ ಕಾಸರಗೋಡು ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ನಿವಾಸಿ ಬರೇದ್ರ ರಾವುತ್ತರ್ (37) ಬಂಧಿತ

ಕಾಸರಗೋಡು: ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಭೇಟಿಯಾಗಲು ತಲುಪಿದ ಸಂಬಂಧಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಮೊಬೈಲ್ ಫೋನ್ ವಶಪಡಿಸಿ ನಾಶಗೊಳಿಸಿದ ಘಟನೆಗೆ ಸಂಬಂಧಿಸಿ ಕಾಸರಗೋಡು ನಗರ ಪೊಲೀಸ್ ಠಾಣೆಯ ಎಸ್.ಐ ಸೈಫುದ್ದೀನ್ರನ್ನು ತನಿಖಾ ವಿಧೇಯವಾಗಿ ಸೇವೆಯಿಂದ

ಕಾಸರಗೋಡು: ಓಣಂ ಆಚರಣೆ ಕಾರ್ಯಕ್ರಮಕ್ಕೆ ತೆರಳಿದ್ದ 15ರ ಹರೆಯದ ಬಾಲಕ ಪಾಳುಬಾವಿಗೆ ಬಿದ್ದ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲುಪಿದ ಚೀಮೇನಿ ಅಗ್ನಿಶಾಮದಳ ಬಾಲಕನನ್ನು ಮೇಲೆತ್ತಿ ಆಸ್ಪತ್ರೆಗೆ ತಲುಪಿಸಿದೆ. ಪುಲ್ಲಾಂಞಿಪ್ಪಾರ ನಿವಾಸಿಯಾದ ಸನೂಪ್

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page