
ಹೊಸದುರ್ಗ: ಪುಲ್ಲೂರು ಸೇವಾ ಸಹಕಾರಿ ಬ್ಯಾಂಕ್ ನೌಕರ ಎಂ. ನಿಧೀಶ್ (35) ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪುಲ್ಲೂರು ಕೊಡವಳಂ ಪಟ್ಟರ್ಕಂಡಂ ನಿವಾಸಿಯಾಗಿದ್ದಾರೆ. ನಿನ್ನೆ ಸಂಜೆ ೬ ಗಂಟೆಗೆ ಕಾಞಂಗಾಡ್ ಕುಶಾಲನಗರ ಕಲ್ಲಂಚಿರ ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಂಬಂಧಿಕರು, ಗೆಳೆಯರು ತಲುಪಿ ಮೃತದೇಹದ ಗುರುತುಹಚ್ಚಿ ದ್ದಾರೆ. ಆರ್ಥಿಕ ಸಂದಿಗ್ಧತೆ ಹಿನ್ನೆಲೆಯಲ್ಲಿ ನಿಧೀಶ್ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗುತ್ತಿದೆ. ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ದಿ| ನಿಟ್ಟೂರು ಕುಂಞಿರಾಮನ್- ಬಾಲಾಮಣಿ ದಂಪತಿ ಪುತ್ರನಾದ ನಿಧೀಶ್ ಪತ್ನಿ ವೀಣ, …
Read more “ಬ್ಯಾಂಕ್ ನೌಕರ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಆರೋಪಿಗಳನ್ನು ಸೆರೆಹಿಡಿದು ಜೈಲಿಗಟ್ಟಬೇಕೆಂಬ ಪ್ರಧಾನ ಬೇಡಿಕೆ ಮುಂದಿರಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮಾರ್ಚ್ ನಡೆಸಿದರು. ಕಲೆಕ್ಟರೇಟ್ ಬಳಿ ದಾರಿಯಲ್ಲಿ ಪೊಲೀಸರು ನಿರ್ಮಿಸಿದ್ದ ಬಾರಿಕೇಡನ್ನು ದೂಡಿಹಾಕಿ ಕಾರ್ಯಕರ್ತರು ಮುನ್ನುಗ್ಗಲೆತ್ನಿಸಿದಾಗ ಅವರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ದರು. ಆಗ ಅಲ್ಲಿ ಘರ್ಷಣೆಯ ವಾತಾವರಣ ನಿರ್ಮಾಣವಾಯಿತು. ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಮುಗಿಲು ಮುಟ್ಟುವ ಘೋಷಣೆಯನ್ನು ಮೊಳಗಿಸಿದರು. ಮಾರ್ಚ್ನ್ನು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ …
Read more “ಶಬರಿಮಲೆ ಚಿನ್ನ ಕಳವು: ಕಾಂಗ್ರೆಸ್ನಿಂದ ಕಲೆಕ್ಟರೇಟ್ ಮಾರ್ಚ್, ಘರ್ಷಣೆ”

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಬಂದಡ್ಕ: ಬೇತೂರುಪಾರದಲ್ಲಿ ಗೃಹಿಣಿ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿ. ನಾರಾಯಣನ್ರ ಪತ್ನಿ ಎನ್. ಶೋಭಾ (50) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ೬ ಗಂಟೆಗೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ

ಕುಂಬಳೆ: ೧೬ರ ಹರೆಯದ ಬಾಲಕಿಗೆ ಫೋನ್ನಲ್ಲಿ ಸಂದೇಶಗಳನ್ನು ಕಳುಹಿಸಿ, ಅನಂತರ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ನೀಡಿದ ದೂರಿನಂತೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page