
ತಿರುವನಂತಪುರ: ಇಲ್ಲಿಗೆ ಸಮೀಪದ ಕಮಲೇಶ್ವರ ಆರ್ಯನ್ಕುಳಿಯಲ್ಲಿ ತಾಯಿ ಹಾಗೂ ಪುತ್ರಿ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಆರ್ಯನ್ಕುಳಿ ಶಾಂತಿಗಾರ್ಡನ್ನ ಸಜಿತ (54), ಪುತ್ರಿ ಗ್ರೀಮ (30) ಎಂಬಿವರನ್ನು ನಿನ್ನೆ ಸಂಜೆ ಮನೆಯ ಚಾವಡಿಯ ಸೋಫಾದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಆತ್ಮಹತ್ಯೆ ಗೈಯ್ಯುವ ಬಗ್ಗೆ ಸಂದೇಶವನ್ನು ಕುಟುಂಬದ ವಾಟ್ಸಪ್ ಗ್ರೂಪ್ನಲ್ಲಿ ರವಾನಿಸಿದ ಬಳಿಕ ಇವರಿಬ್ಬರೂ ಆತ್ಮಹತ್ಯೆ ಗೈದಿರಬೇಕೆನ್ನಲಾಗಿದೆ. ‘ಸಯನೈಡ್ ಸೇವಿಸಿ ಆತ್ಮಹತ್ಯೆ ಮಾಡುತ್ತಿದ್ದೇವೆ’ ಎಂಬ ಸಂದೇಶ ಗ್ರೂಪ್ನಲ್ಲಿ ಹಂಚಿಕೊಂಡಿದ್ದು, ಕೂಡಲೇ ಸಂಬಂಧಿಕರು ಹಾಗೂ ನೆರೆಮನೆ ನಿವಾಸಿಗಳು ಮನೆಗೆ ತಲುಪಿದ್ದಾರೆ. …
ಕೊಚ್ಚಿ: ರೈಲಿನ ಶೌಚಾಲಯ ದೊಳಗೆ ಹೋದ ಯುವಕ ಹಾಗೂ ಯುವತಿ ಎರಡು ಗಂಟೆಗಳ ಕಾಲ ಬಾಗಿಲು ಮುಚ್ಚಿ ಒಳಗಿದ್ದುದಾಗಿ ದೂರಲಾಗಿದೆ. ಇದರಿಂದ ಇತರ ಪ್ರಯಾಣಿಕರಿಗೆ ಶೌಚಾಲಯವನ್ನು ಬಳಸಲು ಸಾಧ್ಯವಾಗದೇ ಇದ್ದುದರಿಂದ ಬಾಗಿಲು ಬಡಿದು ಬೊಬ್ಬೆ ಹಾಕಿದರೂ ಯುವಕ-ಯುವತಿ ಹೊರಗೆಬಂದಿಲ್ಲ. ಕೊನೆಗೆ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಶೌಚಾಲಯದ ಬಾಗಿಲು ತೆರೆದಿದ್ದು ಆದರೆ ಏನೂ ಸಂಭವಿಸಿಲ್ಲವೆಂಬ ರೀತಿಯಲ್ಲಿ ಯುವಕ-ಯುವತಿ ವರ್ತಿಸಿರುವುದಾಗಿ ದೂರಲಾಗಿದೆ. ಇದೇ ವೇಳೆ ಯುವಕ ಹಾಗೂ ಯುವತಿ ಶೌಚಾಲಯದೊಳಗೆ ಅವಿತುಕೊಂಡು ಇತರ ಪ್ರಯಾಣಿಕರು ಬಾಗಿಲು ಬಡಿಯುವ …
Read more “ರೈಲಿನ ಶೌಚಾಲಯದೊಳಗೆ ಬಾಗಿಲು ಮುಚ್ಚಿ ಕುಳಿತುಕೊಂಡ ಯುವಕ-ಯುವತಿ: ಪ್ರಯಾಣಿಕರಿಂದ ತರಾಟೆ”





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page