
ಮಂಜೇಶ್ವರ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಜೇಶ್ವರ ನ್ಯೂಮಜಲ್ ನಿವಾಸಿ ಉದ್ಯಾವರ ಮಾಡದಲ್ಲಿ ವ್ಯಾಪಾರಿಯಾಗಿರುವ ಮುಹಮ್ಮದ್ ಅಶ್ರಫ್ರ ಪುತ್ರ ಮುಹಮ್ಮದ್ ತಾಹ (22) ಮೃತಪಟ್ಟ ಯುವಕನಾಗಿದ್ದಾನೆ. ನಿನ್ನೆ ರಾತ್ರಿ 9.45ರ ವೇಳೆ ಈತ ಮನೆಯೊಳಗೆ ಬೆಡ್ರೂಂನಲ್ಲಿ ಫ್ಯಾನ್ಗೆ ನೇಣು ಬಿಗಿದು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ಕೂಡಲೇ ಮಂಗಲ್ಪಾಡಿಯ ಆಸ್ಪತ್ರೆಗೆ ಈತನನ್ನು ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ನಿನ್ನೆ ಸಂಜೆ ತಂದೆ ಪೇಟೆಗೆ, ತಾಯಿ ಹಾಗೂ ಸಹೋದರಿಯರು ಉದ್ಯಾವರ ಮಾಡದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಈ …
Read more “ಯುವಕ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಉಪ್ಪಳ: ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಕಂಡಕ್ಟರ್ ಮೃತಪಟ್ಟರು. ವರ್ಕಾಡಿ ಧರ್ಮನಗರ ನಿವಾಸಿ ಬಾಬು ಪೂಜಾರಿ-ದಿ| ಕೃಷ್ಣಮ್ಮ ದಂಪತಿಯ ಪುತ್ರ ಸುಕುಮಾರ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ತಲಪ್ಪಾಡಿ-ಆನೆಕಲ್ಲು, ಉಪ್ಪಳ-ಕನ್ಯಾನ-ಬಾಯಾರು ರೂಟ್ನಲ್ಲಿ ಸಂಚರಿಸುವ ದುರ್ಗಾಪ್ರಸಾದ್ ಬಸ್ನಲ್ಲಿ ಹಲವು ವರ್ಷಗಳಿಂದ ಕಂಡಕ್ಟರ್ ಆಗಿದ್ದರು. ಇತ್ತೀಚೆಗಿನಿಂದ ಇವರಿಗೆ ಅಸೌಖ್ಯ ಬಾಧಿಸಿದ್ದು, ಇದರಿಂದ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಮೃತರು ಪತ್ನಿ ಯಶೋಧ, ಪುತ್ರಿ ಶಾನ್ವಿ, ಸಹೋದರಿಯರಾದ ಸುಜಾತ, ಅನಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಿಧನಕ್ಕೆ …





ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕೀಕಾನದ ಧ್ಯಾನ್ರಾಜ್ (15) ಸಾವಿಗೀಡಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ ಧ್ಯಾನ್

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಕಾಸರಗೋಡು: ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿ ಸಲ್ಪಟ್ಟ ಪೊಲೀಸ್ ಸಿಬ್ಬಂದಿಯೋರ್ವ ಮೊಬೈಲ್ ಫೋನ್ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಅನ್ನೂರು ಪುದಿಯಂಕಾವ್ನ ವೆಳ್ಳೋರ ಮಠತ್ತಿಲ್ನ ವಿ.ಎಂ. ವಿಪಿನ್ ಕುಮಾರ್ (40) ಎಂಬಾತ ಸೆರೆಗೀಡಾದ ಆರೋಪಿ.

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page