
ಮುಳ್ಳೇರಿಯ: ಸಾಮಗ್ರಿಗಳನ್ನು ಮಾರಾಟ ಮಾಡಲೆಂದು ತಲುಪಿ ಬಾಲಕಿ ಸ್ನಾನ ಮಾಡುತ್ತಿದ್ದಾಗ ದೃಶ್ಯಗಳನ್ನು ಮೊಬೈಲ್ನಲ್ಲಿ ಚಿತ್ರೀಕರಿಸಲು ಯತ್ನಿಸಿದ ಯುವಕ ಸೆರೆಯಾಗಿದ್ದಾನೆ. ಮಲಪ್ಪುರಂ ನಿವಾಸಿಯಾದ ಪ್ರಜಿಲ್ (21)ನನ್ನು ಸ್ಥಳೀಯರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಆದೂರು ಪೊಲೀಸರು ಆರೋಪಿಯನ್ನು ಸೆರೆ ದಾಖಲಿಸಿದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಕಾರಡ್ಕ ಸಮೀಪದ ಪ್ರದೇಶವೊಂದರಲ್ಲಿ ಕೇಸಿಗೆ ಆಸ್ಪದವಾದ ಘಟನೆ ನಡೆದಿದೆ. ಪ್ರಜಿಲ್ ಬಾಲಕಿಯ ಮನೆಗೆ ಡೈರೆಕ್ಟ್ ಮಾರ್ಕೆಟಿಂಗ್ಗಾಗಿ ತಲುಪಿದಾಗ ಆ ಮನೆಯಲ್ಲಿ ಇತರರಾರೂ ಇರಲಿಲ್ಲ. ಮನೆಯ ಹೊರಗಿರುವ ಸ್ನಾನದ ಕೊಠಡಿಯಲ್ಲಿ ನೀರು ಬೀಳುತ್ತಿರುವ ಶಬ್ದ ಕೇಳಿ ಯುವಕ …
Read more “ಬಾಲಕಿ ಸ್ನಾನಮಾಡುತ್ತಿದ್ದಾಗ ಮೊಬೈಲ್ನಲ್ಲಿ ದೃಶ್ಯ ಸೆರೆಹಿಡಿದ ಯುವಕನ ಬಂಧನ”
ಕಾಸರಗೋಡು: ಕೇಳುಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಮುಖ್ಯ ಅರ್ಚಕರಾಗಿದ್ದ ಕೂಡ್ಲು ಗಂಗೆ ಕ್ರಾಸ್ರೋಡ್ ಶ್ರೀ ದುರ್ಗಾ ನಿವಾಸ್ನ ಸತ್ಯನಾರಾಯಣ ಅಡಿಗ (73) ನಿಧನಹೊಂದಿದರು. ಕೇಳುಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ೨೫ ವರ್ಷಗಳ ಕಾಲ ಮುಖ್ಯ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ 10 ವರ್ಷಗಳ ಕಾಲ ಕೂಡ್ಲು ಸೇವಾ ಸಹಕಾರಿ ಬ್ಯಾಂಕ್ನಲ್ಲಿ ನೌಕರನೂ ಆಗಿದ್ದರು. ಶಿವಳ್ಳಿ ಬ್ರಾಹ್ಮಣ ಸಭಾದ ಸಕ್ರಿಯ ಕಾರ್ಯಕರ್ತನೂ ಆಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ನಿಧನ ಸಂಭವಿಸಿದೆ. ಮೃತರು ಪತ್ನಿ ಶಾಂತ, ಮಕ್ಕಳಾದ …
Read more “ಕೇಳುಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಮುಖ್ಯ ಅರ್ಚಕ ಸತ್ಯನಾರಾಯಣ ಅಡಿಗ ನಿಧನ”

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ಮುಳ್ಳೇರಿಯ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಧ್ಯಾಪಕರಾಗಿದ್ದ ಯಕ್ಷಗಾನ ಕಲಾವಿದ, ಗುರು ಕೆ. ಚಂದ ಪಾಟಾಳಿ ಪಡುಮಲೆ (80) ಇಂದು ಬೆಳಿಗ್ಗೆ ನಿಧನ ಹೊಂದಿದರು. ಸುಳ್ಯಪದವು ಬಳಿಯ ಪಡುಮಲೆಯಲ್ಲಿ ವಾಸವಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು.

ಉಪ್ಪಳ: ಆಸ್ಪತ್ರೆಗೆಂದು ತಿಳಿಸಿ ವಾಸಸ್ಥಳದಿಂದ ಹೋದ ಬಾಲಕಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಜೀರ್ಪಳ್ಳ ಧರ್ಮನಗರ ಕ್ವಾರ್ಟರ್ಸ್ನಲ್ಲಿ ವಾಸಿಸುವ ಝಾಕಿಯಬಾನು (17) ನಾಪತ್ತೆಯಾದ ಬಾಲಕಿ. ಈಬಗ್ಗೆ ತಂದೆ ಮುಹಮ್ಮದ್ ನೀಡಿದ ದೂರಿನಂತೆ

ಕಾಸರಗೋಡು: ಮಧೂರಿಗೆ ಸಮೀಪದ ಪಟ್ಲ ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಪರಿಸರದಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿರುವ 21,873 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ

ಮುಳ್ಳೇರಿಯ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಧ್ಯಾಪಕರಾಗಿದ್ದ ಯಕ್ಷಗಾನ ಕಲಾವಿದ, ಗುರು ಕೆ. ಚಂದ ಪಾಟಾಳಿ ಪಡುಮಲೆ (80) ಇಂದು ಬೆಳಿಗ್ಗೆ ನಿಧನ ಹೊಂದಿದರು. ಸುಳ್ಯಪದವು ಬಳಿಯ ಪಡುಮಲೆಯಲ್ಲಿ ವಾಸವಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು.

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page