
ಕುಂಬಳೆ: ಕೇರಳ ಸಯನ್ಸ್ ಅಕಾಡೆಮಿ ಆಶ್ರಯದಲ್ಲಿ ಕೃತಕ ಬುದ್ದಿಮತ್ತೆ ಮತ್ತು ಭೂ ವಿಜ್ಞಾನ ಬಗ್ಗೆ ನಾಯ್ಕಾಪು ಲಿಟ್ಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಚೆಯರ್ ಪರ್ಸನ್ ಸರಸ್ವತಿ ಎ. ಉದ್ಘಾಟಿಸಿದರು. ಸೆಂಟ್ರಲ್ ಯೂನಿ ವರ್ಸಿಟಿಯ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಜಾಸ್ಮಿನ್ ಎಂ. ಶಾ ಅಧ್ಯಕ್ಷತೆ ವಹಿಸಿದರು. ಶಾಲೆಯ ಪ್ರಾಂಶುಪಾಲ ಚಂದ್ರ ಬೋಸ್ ಎಂ.ಜಿ. ಸ್ವಾಗತಿಸಿದರು. ಪ್ರೊಫೆಸರ್ ಸಿಜಿನ್ ಕುಮಾರ್ ಎ.ವಿ, ಡಾ. ಆದಿತ್ಯ ವಿ. …
Read more “ಲಿಟ್ಲ್ ಲಿಲ್ಲಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ”
ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು ನಿಂತಿದ್ದ ಕಾಡು ಕೋಣದ ಚಿತ್ರವನ್ನು ಈ ರಸ್ತೆಯಲ್ಲಿ ಸಂಚರಿಸಿದವರು ತೆಗೆದಿದ್ದರು. ಈ ಪ್ರದೇಶದಲ್ಲಿದ್ದ ಬೀದಿ ನಾಯಿಗಳು ಕಾಡುಕೋಣವನ್ನು ಸುತ್ತುವರಿದು ದಾಳಿಗೆ ಮುಂದಾಗಿ ದ್ದವು. ಇದರಿಂದ ಕಾಡುಕೋಣ ಅಲ್ಲಿಂದ ಪರಾರಿಯಾಗಿದೆ. ಕೆಲವು ದಿನಗಳ ಹಿಂದೆಯೂ ಕನ್ಯಪ್ಪಾಡಿಯಲ್ಲಿ ಕಾಡುಕೋಣವನ್ನು ಕಂಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಅಂದು …





ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಕಾಸರಗೋಡು: ನಾಡಿನಾ ದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಗುತ್ತಿದೆ. ಇದರಂಗವಾಗಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು, ಬಾಲ ಗೋಕುಲಗಳ ನೇತೃತ್ವದಲ್ಲಿ ಕೃಷ್ಣವೇಷ ಸಹಿತ ವಿವಿಧ

ಉಪ್ಪಳ: ಮೀಯಪದವು ಬಳಿಯ ಬಟ್ಯಪದವಿನಲ್ಲಿ ವ್ಯಾಪಾರಿಯನ್ನು ಹಾಡಹಗಲೇ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಇನೋರ್ವ ಆರೋಪಿ ಸೆರೆಗೀಡಾಗಿ ದ್ದಾನೆ. ಮೀಯಪದವು ನಿವಾಸಿಯಾದ ರಹೀಂ (32) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ನಿತಿನ್ರಾಜ್,

ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page