
ಕೊಚ್ಚಿ: ಯುವತಿಗೆ ಲೈಂಗಿಕ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ನಡೆಸಿದ ಪ್ರಕರಣ ದಲ್ಲಿ ಆರೋಪಿಯಾದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಬಾಬು ಅವರ ಏಕ ಸದಸ್ಯ ಪೀಠ ಇಂದು ಬೆಳಿಗ್ಗೆ ಪರಿಶೀಲಿಸಿ ಬಂಧಿಸದಂತೆ ತಾತ್ಕಾಲಿಕ ತಡೆಯಾಜ್ಞೆ ಹೊರಡಿಸಿದೆ. ಇದರಿಂದ ರಾಹುಲ್ಗೆ ಅಲ್ಪ ನೆಮ್ಮದಿ ಮೂಡುವಂತಾಗಿದೆ. ನಿರೀಕ್ಷಣಾ ಜಾಮೀನು ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ಮೇಲಿನ ಮುಂದಿನ ಪರಿಶೀಲನೆಯನ್ನು ಹೈಕೋರ್ಟ್ ಡಿ. 15ಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು …
Read more “ರಾಹುಲ್ಗೆ ಅಲ್ಪ ನಿರಾಳ: ಬಂಧನಕ್ಕೆ ಹೈಕೋರ್ಟ್ನಿಂದ ತಾತ್ಕಾಲಿಕ ತಡೆಯಾಜ್ಞೆ”
ಉಪ್ಪಳ: ಮಹಿಳಾ ಬಿಎಲ್ಒರನ್ನು ತಡೆದು ನಿಲ್ಲಿಸಿ ಎಸ್ಐಆರ್ ಮಾಹಿತಿ ಗಳನ್ನು ಫೋನಿಗೆ ವರ್ಗಾಯಿಸಿ ವಾಟ್ಸಪ್ ಗ್ರೂಪ್ನಲ್ಲಿ ಪ್ರಚಾರಪಡಿಸಿರುವುದಾಗಿ ದೂರಲಾಗಿದೆ. ಘಟನೆಯಲ್ಲಿ ಬಿಜೆಪಿ ಕಾರ್ಯ ಕರ್ತ ಉಪ್ಪಳ ಮಣಿಮುಂಡ ನಿವಾಸಿ ಇ.ಎಸ್. ಅಮಿತ್ (38)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಅಪರಾಹ್ನ 2.30 ಕ್ಕೆ ಉಪ್ಪಳ ಬಸ್ ನಿಲ್ದಾಣ ಸಮೀಪದಲ್ಲಿ ಘಟನೆ ನಡೆದಿದೆ. ಬಿಎಲ್ಒ ಆದ ಬೇಕೂರು ಕನ್ನಟಿಪಾರೆ ಮಾತೃನಿಲಯ ನಿವಾಸಿ ಎ. ಸುಭಾಷಿಣಿ (41) ದೂರು ನೀಡಿದ್ದಾರೆ. ಎಸ್ಐಆರ್ ಡಾಟಾ ಸಂಗ್ರಹ ನಡೆಸಿ ಹಿಂತಿರುಗು ತ್ತಿದ್ದಾಗ ಘಟನೆ …

ತಿರುವನಂತಪುರ: ಕಣ್ಣೂರು ಎಡಿಎಂ ಆಗಿದ್ದ ನವೀನ್ಬಾಬು ಅವರ ಸಾವಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಎಡಿಎಂ ನವೀನ್ಬಾಬು ಅವರ ಪುತ್ರಿ ನಿರಂಜನ

ಕಾಸರಗೋಡು: ಖಾಸಗಿ ಬಸ್ ಉದ್ದಿಮೆಯನ್ನು ಸರಕಾರ ಸಂರಕ್ಷಿಸ ಬೇಕೆಂದು ಕೇರಳ ಸ್ಟೇಟ್ ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಶನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪತ್ರಿಕಾಗೋ ಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ಗಳಿಗೆ ಕಡಿಮೆ ದರದಲ್ಲಿ ಪ್ರಯಾಣ ಸೌಕರ್ಯ

ಬದಿಯಡ್ಕ: ಭಾರತೀಯ ಗಡಿ ಭದ್ರತಾ ಸೇನೆ (ಬಿಎಸ್ಎಫ್)ಗೆ ನೇಮಕಗೊಂಡ ಚೆಡೆಕಲ್ನ ಕುಂಞಿಕಣ್ಣನ್ರ ಪುತ್ರ ದೀಪು ಅವರನ್ನು ಬದಿಯಡ್ಕ ಮಂಡಲ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಗೌರವಿಸಲಾಯಿತು. ಬದಿಯಡ್ಕ ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ಯಾಂಪ್ರಸಾದ್ ಮಾನ್ಯ ಶಾಲು

ಮಂಜೇಶ್ವರ: ಕುಂಜತ್ತೂರಿನ ಪೀಸ್ ಕ್ರಿಯೇಟಿವ್ ಶಾಲೆ ೨೦೨೬ -೨೭ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಒಂದು ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಲೆಯು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಸ್ವಾಗತಿಸುವುದರೊಂದಿಗೆ, ಕುರ್ಆನ್ ಅನ್ನು ಸಂಪೂರ್ಣವಾಗಿ ಕಂಠಪಾಠ (ಹಿಫ್ಝ್) ಮಾಡಿದ

ಕಾಸರಗೋಡು: ಖಾಸಗಿ ಬಸ್ ಉದ್ದಿಮೆಯನ್ನು ಸರಕಾರ ಸಂರಕ್ಷಿಸ ಬೇಕೆಂದು ಕೇರಳ ಸ್ಟೇಟ್ ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಶನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪತ್ರಿಕಾಗೋ ಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ಗಳಿಗೆ ಕಡಿಮೆ ದರದಲ್ಲಿ ಪ್ರಯಾಣ ಸೌಕರ್ಯ

ತಿರುವನಂತಪುರ: ಕಣ್ಣೂರು ಎಡಿಎಂ ಆಗಿದ್ದ ನವೀನ್ಬಾಬು ಅವರ ಸಾವಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಎಡಿಎಂ ನವೀನ್ಬಾಬು ಅವರ ಪುತ್ರಿ ನಿರಂಜನ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page