
ಕಾಸರಗೋಡು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಗೊಂಡಿದ್ದು, ಅದರಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಸಹಿತ ಹಲವರು ಪ್ರಮುಖರ ಹೆಸರುಗಳಿರು ವುದಾಗಿ ತಿಳಿದುಬಂದಿದೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎಂ.ಎಲ್. ಅಶ್ವಿನಿ ಪರಿಗಣನೆಯಲ್ಲಿದ್ದಾರೆ. ಅದೇ ರೀತಿ ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ರನ್ನು ಸ್ಪರ್ಧೆಗಿಳಿಸಲು ನಿರ್ಧರಿಸ ಲಾಗಿದೆ. 2016ರಲ್ಲಿ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಮಂಡಲದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ೮೯ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. 2021 ರಲ್ಲಿ ಎ.ಕೆ.ಎಂ. ಅಶ್ರಫ್ 65,758 ಮತಗಳಿಸಿ ಗೆಲುವು ಸಾಧಿಸಿದ್ದರು. …
Read more “ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಎಂ.ಎಲ್. ಅಶ್ವಿನಿ, ಕೆ. ಸುರೇಂದ್ರನ್”
ಎರ್ನಾಕುಳಂ: ತೃಶೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ‘ಸೇವ್ ಬೋಕ್ಸ್ ಬಿಡ್ಡಿಂಗ್ ಆಪ್’ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳಂ ಸಿನಿಮಾ ನಟ ಜಯಸೂರ್ಯರ 39.1 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶ ನಾಲಯ (ಇ.ಡಿ) ಮುಟ್ಟುಗೋಲು ಹಾಕಿದೆ. ಸೇವ್ ಬಾಕ್ಸ್ ಆಪ್ನ ರಾಯ ಬಾರಿಯಾಗಿರುವ ಜಯಸೂರ್ಯರನ್ನು ಇ.ಡಿ ಈ ಹಿಂದೆ ಎರಡು ಬಾರಿ ವಿಚಾ ರಣೆಗೊಳಪಡಿಸಿ ಅವರ ಹೇಳಿಕೆಗಳನ್ನು ದಾಖಲಿಸಿ ಕೊಂಡಿತ್ತು. ಅದಾದ ಬೆನ್ನಲ್ಲೇ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿರುವ ಈ ಕ್ರಮ ಕೈಗೊಂಡಿದೆ. ಠೇವಣಿ ಹೂಡುವಿಕೆ ಹಾಗೂ …
Read more “ಸೇವ್ ಬಾಕ್ಸ್ ವಂಚನೆ: ನಟ ಜಯಸೂರ್ಯರ 39.1 ಲಕ್ಷ ರೂ. ಮೌಲ್ಯದ ಆಸ್ತಿ ಇ.ಡಿ ಮುಟ್ಟುಗೋಲು”





ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಪುತ್ತಿಗೆ: ಬಾಡೂರಿನಲ್ಲಿ ಮಧ್ಯವಯಸ್ಕನೋರ್ವ ಅಂಗಡಿ ವರಾಂಡದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿಯ ವಿಠಲ ಆಳ್ವ (50) ಮೃತ ವ್ಯಕ್ತಿ ಯಾಗಿದ್ದಾರೆ. ನಿನ್ನೆ ಅಪರಾಹ್ನ ಬಾಡೂರಿನ ಉಪೇಕ್ಷಿತ ಕಟ್ಟಡ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್ನ ಮೊಯ್ದೀನ್ ಎಂಬವರ ಪುತ್ರ

ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ

ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page