
ಸೀತಾಂಗೋಳಿ: ಸೀತಾಂಗೋಳಿ ಪೆಟ್ರೋಲ್ ಬಂಕ್ ಸಮೀಪದ ಗೂಡಂಗಡಿಗೆ ಕಳ್ಳರು ದಾಳಿ ನಡೆಸಿದ್ದಾರೆ. ಅಂಗಡಿಯ ಕಬ್ಬಿಣದ ಗ್ರಿಲ್ಸ್ನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಮೂರು ಗ್ಯಾಸ್ ಸಿಲಿಂಡರ್, ಸ್ಟವ್,ಮಿಠಾಯಿಗಳು, ಅಕ್ಕಿ ಮೊದಲಾದವುಗಳನ್ನು ದೋಚಿ ದ್ದಾರೆ. ಸೀತಾಂಗೋಳಿ ಸಮೀಪ ವಾಸಿಸುವ ನಬೀಸ ಎಂಬವರ ಗೂಡಂಗಡಿಯಿಂದ ಕಳವು ನಡೆದಿದೆ. ಇಂದು ಬೆಳಿಗ್ಗೆ ಅಂಗಡಿ ತೆರೆಯಲೆಂದು ನಬೀಸ ತಲುಪಿದಾಗ ಬಾಗಿಲು ಮುರಿದ ಸ್ಥಿತಿಯಲ್ಲಿ ಕಂಡುಬಂದಿದೆ. ಒಳಗೆ ಪ್ರವೇಶಿಸಿ ನೋಡಿದಾಗ ಗ್ಯಾಸ್ ಸಿಲಿಂಡರ್ ಸಹಿತ ವಿವಿಧ ವಸ್ತುಗಳು ಕಳವಿಗೀಡಾಗಿರುವುದು ತಿಳಿದುಬಂದಿದೆ. ಈ ಬಗ್ಗೆ …
Read more “ಸೀತಾಂಗೋಳಿಯಲ್ಲಿ ಗೂಡಂಗಡಿಯಿಂದ ಗ್ಯಾಸ್ ಸೀಲಿಂಡರ್ಗಳು, ಅಕ್ಕಿ, ಮಿಠಾಯಿ ಕಳವು”
ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ನಗರದ ನಾಗರಕಟ್ಟೆ ಶ್ರೀ ಶಾರದಾ ಭಜನಾ ಮಂದಿರ ಬಳಿಯ ಚಂದ್ರದೇವಿ ಕೃಪಾದ ರಮಾನಂದ-ಆಶಾ ದಂಪತಿ ಪುತ್ರ ಪ್ರಸಾದ್ ನಾಗರಕಟ್ಟೆ (35) ಸಾವನ್ನಪ್ಪಿದ ಯುವಕ. ಕಾರ್ಪೆಂಟರ್ ಕೆಲಸ ನಿರ್ವಹಿಸುತ್ತಿದ್ದ ಪ್ರಸಾದ್ ಶನಿವಾರ ಮಧ್ಯಾಹ್ನ ಸ್ಕೂಟರ್ನಲ್ಲಿ ಮನೆಯಿಂದ ಹೊರ ಹೋದವರು ಬಳಿಕ ಹಿಂತಿರುಗಲಿಲ್ಲವೆಂದು ಮನೆಯವರು ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿ ಶೋಧ ಆರಂಭಿಸಿರುವಂತೆ ನಿನ್ನೆ ಮಧ್ಯಾಹ್ನ ಕೊರಕ್ಕೋಡು ಬೈಲಿನ ಮನೆಯೊಂದರ ಬಾವಿಯಲ್ಲಿ ಪ್ರಸಾದ್ರ …

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ಮುಳ್ಳೇರಿಯ : ಪುಂಡೂರು ಬಳಿಯ ಮಾಳಂಗೈಯಲ್ಲಿ ಅಂಗಡಿ ನಡೆಸುತ್ತಿದ್ದ ಯುವಕ ನೇಣು ಬಿಗಿದು ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಮಾಳಂಗೈ ನಿವಾಸಿ ಮಣಿಕಂಠನ್ (46) ಆತ್ಮಹತ್ಯೆಗೈದ ಯುವಕ. ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ

ಮಂಜೇಶ್ವರ: ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವುಗೈದ ಆರೋಪಿ ಸೆರೆಗೀಡಾಗಿದ್ದಾನೆ. ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಎಸ್ಐ ವೈಷ್ಣವ್ ರಾಮಚಂದ್ರನ್ ಹಾಗೂ ತಂಡ ಬಂಧಿಸಿದೆ.

ಕುಂಬಳೆ: ರಸ್ತೆ ಬಳಿ ನಿಲ್ಲಿಸಿದ್ದ ಮೂರು ಲಾರಿಗಳ ಬ್ಯಾಟರಿಗಳನ್ನು ಒಂದೇ ದಿನದಂದು ರಾತ್ರಿ ಕಳ್ಳರು ಕದ್ದು ಸಾಗಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೋಂದಾಯಿತ ಲಾರಿಯೊಂದರ ಮಾಲಕ ಕುಂಬಳೆ ಕೊಯಿಪ್ಪಾಡಿ

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page