
ತಿರುವನಂತಪುರ: ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಟಿಎಚ್ಎಸ್ ಎಲ್ಸಿ, ಎಎಚ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು 30ರಂದು ಕೊನೆಗೊಳಲಿದೆ. ಎಸ್ಎಸ್ಎಲ್ಸಿ ಐಟಿ ಪರೀಕ್ಷೆಗಳು ಇಂದು ಆರಂಭಗೊಂಡಿದ್ದು 13ರಂದು ಕೊನೆಗೊಳ್ಳಲಿದೆ. ಮೋಡೆಲ್ ಪರೀಕ್ಷೆ 16ರಿಂದ 20ರ ವರೆಗೆ ನಡೆಯಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 7ರಿಂದ 25ರ ವರೆಗೆ ನಡೆಯಲಿದೆ. ಫಲಿತಾಂಶ ಮೇ 8ರಂದು ಘೋಷಿಸುವುದಾಗಿ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.
ಕಾಸರಗೋಡು: ಕೇಂದ್ರ ಹಣಕಾಸು ಸಚಿವೆ ಲೋಕಸಭೆಯಲ್ಲಿ ನಿನ್ನೆ ಮಂಡಿಸಿದ ಬಜೆಟ್ನಲ್ಲಿ ಕೇರಳವನ್ನು ಸಂಪೂರ್ಣವಾಗಿ ಅವಗಣಿಸಲಾಗಿದೆ ಯೆಂದೂ ಕೇರಳ ಭಾರತದ ಭೂಪಟದಲ್ಲಿಲ್ಲವೇ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಪ್ರಶ್ನಿಸಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಸರಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಕೇಂದ್ರ ಬಜೆಟ್ ತಯಾರಿಸುವ ಮೊದಲು ರಾಜ್ಯಸರಕಾರ ಕೇಂದ್ರದೊಡನೆ 29 ಬೇಡಿಕೆಗಳನ್ನು ಮುಂದಿರಿಸಿತ್ತು. ಅದರಲ್ಲಿ ಯಾವುದನ್ನೂ ಬಜೆಟ್ನಲ್ಲಿ ಅಂಗೀಕರಿಸಲಾಗಿಲ್ಲ. ಆದ್ದರಿಂದ ಬಜೆಟ್ನಲ್ಲಿ ಕೇರಳವನ್ನು ಸಂಪೂರ್ಣವಾಗಿ ಅವಗಣಿಸಲಾಗಿದೆ. ಇದು ಪ್ರತಿಭಟನಾರ್ಹವೆಂದು ಅವರು ಹೇಳಿದ್ದಾರೆ.

ಕಾಸರಗೋಡು: ಮನೆಯಿಂದ ಹೊರ ಹೋದ ವ್ಯಕ್ತಿ ಹಿಂತಿರುಗಲಿಲ್ಲ ವೆಂದು ದೂರಲಾಗಿದೆ. ಪೆರಿಯ ಕಲ್ಯೋಟ್ ಆರಾಟ್ಕಡವ್ ಹೌಸ್ನ ದಿ| ರಾಮನ್ರ ಪುತ್ರ ಪುರುಷೋತ್ತಮ (52) ನಾಪತ್ತೆಯಾ ದವರು. ಸಹೋದರ ಟಿ. ಕೃಷ್ಣನ್ ನೀಡಿದ ದೂರಿನಂತೆ ಬೇಕಲ

ಮೀಂಜ: ಮಂಗಲ್ಪಾಡಿ ಮೀಂಜ ಪಂಚಾಯತ್ಗಳನ್ನು ಜೋಡಿಸುವ ದೇರಂಬಳ ಸೇತುವೆಯನ್ನು ಕೂಡಲೇ ನಿರ್ಮಿಸಲಾಗುವುದೆಂದು ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಕುಸಿದ ದೇರಂಬಳ ಸೇತುವೆ ಸಮೀಪದ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು
ಕಾಸರಗೋಡು: ವಿಸ್ಮಯ ಸೃಷ್ಟಿಸಿ ಪ್ರದರ್ಶನ ಮುಂದುವರಿಯುತ್ತಿರುವ ಭಾರತದ ಅತ್ಯಂತ ದೊಡ್ಡ ಜಂಬೋ ಸರ್ಕಸ್ ಇನ್ನು ಕೆಲವೇ ದಿನಗಳಲ್ಲಿ ಕಾಸರಗೋಡು ನಗರದ ಪ್ರದರ್ಶನ ಕೊನೆಗೊಳಿಸಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ನುಳ್ಳಿಪ್ಪಾಡಿ ಶ್ರೀ

ಕಟಪಾಡಿ: ಗುರುವಿನ ಅನುಗ್ರ ಹವೇ ಬದುಕಿನ ಹುಣ್ಣಿಮೆ, ಗುರುವಿನ ಅನುಗ್ರಹವಿಲ್ಲದ ಬದುಕು ಅಮಾವಾಸ್ಯೆ. ಬದುಕಿನಲ್ಲಿ ಸುಖ, ಶಾಂತಿ ಮತ್ತು ಆತ್ಮಾನಂದವನ್ನು ಪಡೆಯಲು ಪ್ರತಿ ಯೊಬ್ಬರಿಗೂ ಗುರುವಿನ ಅನುಗ್ರಹ ಹಾಗೂ ಸಾನ್ನಿಧ್ಯ ಅಗತ್ಯವಾಗಿದೆ ಎಂದು ಆನೆಗುಂದಿ

ಕಾಸರಗೋಡು: ಮನೆಯಿಂದ ಹೊರ ಹೋದ ವ್ಯಕ್ತಿ ಹಿಂತಿರುಗಲಿಲ್ಲ ವೆಂದು ದೂರಲಾಗಿದೆ. ಪೆರಿಯ ಕಲ್ಯೋಟ್ ಆರಾಟ್ಕಡವ್ ಹೌಸ್ನ ದಿ| ರಾಮನ್ರ ಪುತ್ರ ಪುರುಷೋತ್ತಮ (52) ನಾಪತ್ತೆಯಾ ದವರು. ಸಹೋದರ ಟಿ. ಕೃಷ್ಣನ್ ನೀಡಿದ ದೂರಿನಂತೆ ಬೇಕಲ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page