
ಉಪ್ಪಳ: ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ, ಪ್ರತ್ಯೇಕವಾಗಿ ಮಂಜೇಶ್ವರ ವಿಧಾನಸಭಾ ಮಂಡಲದಲ್ಲಿ ಐಕ್ಯರಂಗ ಭಾರೀ ಬಹುಮತ ಗಳಿಸಲಿದೆ ಎಂದು ಶಾಸಕ ಎಕೆಎಂ ಅಶ್ರಫ್ ನುಡಿದರು. ಕೇಂದ್ರ, ರಾಜ್ಯ ಸರಕಾರಗಳ ಆಡಳಿತದಿಂದ ಜನರು ಬಡತನದತ್ತ ತಳ್ಳಲ್ಪಟ್ಟಿದ್ದು, ಶ್ರೀಮಂತರು ಹಾಗೂ ಬಡವರ ಮಧ್ಯೆಗಿನ ಅಂತರ ಹೆಚ್ಚಾಗಿದೆ ಎಂದು ಅವರು ದೂರಿದರು. ಬೆಲೆಯೇರಿಕೆಯಿಂದಾಗಿ ಜನರು ಸಂಕಷ್ಟಪಡುತ್ತಿದ್ದು ಈ ಚುನಾವಣೆಯಲ್ಲಿ ಐಕ್ಯರಂಗಕ್ಕೆ ಮತ ನೀಡುವರು ಎಂದು ಅವರು ಅಭಿಪ್ರಾಯಪಟ್ಟರು. ಮಂಗಲ್ಪಾಡಿ ಪಂಚಾಯತ್ ಸಹಿತ ಐಕ್ಯರಂಗವನ್ನು ಸೋಲಿಸಲು ಜನಪರ ಅಭ್ಯರ್ಥಿ ಎಂಬ ಹೆಸರಲ್ಲಿ ಒಕ್ಕೂಟ …
Read more “ಸ್ಥಳೀಯಾಡಳಿತ ಚುನಾವಣೆಯಲ್ಲಿ ಐಕ್ಯರಂಗ ಭಾರೀ ಗೆಲುವು ಸಾಧಿಸಲಿದೆ- ಎಕೆಎಂ ಅಶ್ರಫ್”
ಮುಂಬಯಿ: ಮಹಿಳೆಯ ವಿಷಯದಲ್ಲಿ ಉಂಟಾದ ವಿವಾದದ ಬೆನ್ನಲ್ಲೇ 20 ವರ್ಷದ ಯುವಕನನ್ನು ಕೊಲೆಗೈದ ಬಳಿಕ ಮೃತದೇಹವನ್ನು ತುಂಡು ತುಂಡಾಗಿ ಮಾಡಿ ಗೆಳೆಯ ಕೊಳವೆ ಬಾವಿಯಲ್ಲಿ ಹಾಕಿದ ಘಟನೆ ನಡೆದಿದೆ. ಗುಜರಾತ್ನ ನಕತ್ರಾಣದಲ್ಲಿ ದಾರುಣ ಘಟನೆ ಸಂಭವಿಸಿದೆ. ಆರು ದಿನಗಳಿಂದ ನಾಪತ್ತೆಯಾಗಿದ್ದ 20ರ ಹರೆಯದ ಯುವಕನನ್ನು ಪೊಲೀಸರು ನಡೆಸಿದ ತನಿಖೆಯಲ್ಲಿ ಕೊಲೆಗೈದಿ ರುವುದು ಪತ್ತೆಹಚ್ಚಲಾಗಿದೆ. ಓರ್ವೆ ಮಹಿಳೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಗೆಳೆಯ ಕೊಲೆಗೈದಿರುವು ದಾಗಿ ಪೊಲೀಸರು ತಿಳಿಸಿದ್ದಾರೆ. ಈ ತಿಂಗಳ 2ರಂದು ನಕತ್ರಾಣದ ನುರು ಗ್ರಾಮದಲ್ಲಿ ನಾಪತ್ತೆಯಾಗಿದ್ದ …
Read more “ಮಹಿಳೆಯ ವಿಷಯದಲ್ಲಿ ಉಂಟಾದ ವಿವಾದ: 20ರ ಯುವಕನನ್ನು ಕೊಲೆಗೈದು ತುಂಡುಮಾಡಿ ಕೊಳವೆಬಾವಿಗೆ ಹಾಕಿದ ಗೆಳೆಯ”

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ

ಕಾಸರಗೋಡು: ಮಾದಕದ್ರವ್ಯದ ಬೇಟೆಗಾಗಿ ಪೊಲೀಸರು ರಾಜ್ಯಾದ್ಯಂತ ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾಚರಣೆಯಂತೆ ಕಾಸರಗೋಡು ಪೊಲೀಸರು ನಿನ್ನೆ ರಾತ್ರಿ ನಗರದ ಪಳ್ಳಂನ ಮನೆಯೊಂದಕ್ಕೆ ನಡೆಸಿದ ದಾಳಿಯಲ್ಲಿ ಮಾದಕವಸ್ತುವಾದ ೪೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ.

ಕುಂಬಳೆ: ಇಂದು ಮುಂಜಾನೆ ಸುರಿದ ಮಳೆಗೆ ಮನೆಯೊಂದರ ಅಡಿಪಾಯಕ್ಕೆ ಹೊಂದಿಕೊಂಡಿರುವ ಗೋಡೆ ಕುಸಿದು ಬಿದ್ದಿದೆ. ಇದರಿಂದ ಮನೆ ಅಪಾಯಭೀತಿಯನ್ನು ಎದುರಿಸುತ್ತಿದ್ದು ಕುಟುಂಬ ಆತಂಕಕ್ಕೀಡಾಗಿದೆ. ಕುಂಬಳೆ ಕಂಚಿಕಟ್ಟೆ ದುರ್ಗಾಂಬ ರಸ್ತೆಯ ನಿವಾಸಿ ಹಾವು ಹಿಡಿತಗಾರ ಸುರೇಶ್

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page