
ಕಾಸರಗೋಡು: ಕಟ್ಟಡ ನಿರ್ಮಾಣ ಕಾರ್ಮಿಕ ಮನೆ ಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಪುಲ್ಲೂರಿನ ವಿ. ಸಜಿತ್ (42) ಮೃತಪಟ್ಟ ಕಾರ್ಮಿಕ. ನಿನ್ನೆ ಸಂಜೆ ೪ ಗಂಟೆ ವೇಳೆ ಕಿಟಿಕಿಯ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಸಜಿತ್ರ ಮೃತದೇಹ ಪತ್ತೆಯಾಗಿದೆ. ಅಂಬಲತ್ತರ ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ. ವಿ. ನಾರಾಯಣನ್ ಮೇಸ್ತ್ರಿ- ಕೆ.ಕೆ. ನಾರಾಯಣಿ ದಂಪತಿ ಪುತ್ರನಾದ ಇವರು ಪತ್ನಿ ಪ್ರತಿಭಾ ಪೆರ್ಲ, ಮಕ್ಕಳಾದ ಆದಿದೇವ್, ಆರಾಧ್ಯ, ಸಹೋದರರಾದ ವಿ. ಸುನಿಲ್ ಕುಮಾರ್, ವಿ. …
Read more “ಕಟ್ಟಡ ನಿರ್ಮಾಣ ಕಾರ್ಮಿಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”
ಪುತ್ತಿಗೆ: ಸುಂದರವಾದ ರಸ್ತೆ ಎಂಬ ನೆಲೆಯಲ್ಲಿ ವಾಹನಗಳು ಹೆಚ್ಚಿನ ವೇಗದಲ್ಲಿ ಸಂಚರಿಸುವಾಗ ಜಾಗ್ರತೆ ವಹಿಸಬೇಕಾದ ಸ್ಥಳವೊಂದು ಪೆರ್ಲ- ಸೀತಾಂಗೋಳಿ ರಸ್ತೆಯಲ್ಲಿದೆ. ಪುತ್ತಿಗೆ ಸಮೀಪದ ಮುಖಾರಿಕಂಡ ಬಸ್ ತಂಗುದಾಣದ ಸಮೀಪವೇ ಮೋರಿಯೊಂದಿಗೆ. ಇಲ್ಲಿಗೆ ತಲುಪುವಾಗ ವಾಹನಗಳೆಲ್ಲ ಅಪಘಾತಕ್ಕೀಡಾಗುತ್ತಿದ್ದು, ಕಾಂಕ್ರೀಟ್ನ ಉಬ್ಬು ತಗ್ಗುಗಳು ಇದಕ್ಕೆ ಕಾರಣವಾಗಿದೆ. ಮೋರಿಯ ಕಾಂಕ್ರೀಟ್ ಹಾಗೂ ರಸ್ತೆ ಮಧ್ಯೆ ಅಂತರವಿದ್ದು, ವೇಗದಿಂದ ಚಲಿಲುವ ವಾಹನಗಳು ಕಾಂಕ್ರೀಟ್ಗೆ ಗುದ್ದಿ ಕೆಲವೊಮ್ಮೆ ರಸ್ತೆ ಬಿಟ್ಟು ಬದಿಗೆ ಅಪ್ಪಳಿಸುವುದು ಕಂಡು ಬರುತ್ತಿದೆ. ಚಾಲಕರಿಗೆ ಗೋಚರವಾಗದ ಈ ಅಪಾಯಕರ ಗಂಟೆಯಿಂದ ಅಪಘಾತ …
Read more “ಪೆರ್ಲ- ಸೀತಾಂಗೋಳಿ ರಸ್ತೆಯಲ್ಲಿ ಅಪಾಯ ಆಹ್ವಾನಿಸುವ ಮೋರಿ ಸಂಕದ ಉಬ್ಬು ತಗ್ಗು”

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ

ಕಾಸರಗೋಡು: ಅರಣ್ಯದಲ್ಲಿ ಅಪರಿಚಿತ ಗಂಡಸಿನ ರುಂಡ ಬೇರ್ಪಟ್ಟ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾಜಪುರಂಗೆ ಸಮೀಪದ ವಟ್ಟಕಯಂ ಎನ್ಎಸ್ಎಸ್ ಎಸ್ಟೇಟಿಗೆ ಸಮೀಪದ ಕರಿಂಕೋಲ್ನ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ಅಣಬೆ ಸಂಗ್ರಹಿಸಲೆಂದು ನಿನ್ನೆ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪಿಗೆ ಢಿಕ್ಕಿ ಹೊಡೆ ದಿದೆ. ಇದರಿಂದ ಕಾರಿನ ಮುಂಭಾಗ ಪೂರ್ಣವಾಗಿ ಹಾನಿಗೀಡಾಗಿದೆ.

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page