
ಕಾಸರಗೋಡು: ಪನೆಯಾಲ್, ಪೆರಿಯಾಟಡ್ಕದಲ್ಲಿ ಸ್ಕೂಟರನ್ನು ತಡೆದು ನಿಲ್ಲಿಸಿ ಸಿಪಿಎಂ ಕಾರ್ಯಕರ್ತರಿಗೆ ಆಕ್ರಮಿಸಿರುವುದಾಗಿ ದೂರಲಾಗಿದೆ. ಪನೆಯಾಲ್ ತೋಕನಮೊಟ್ಟ ನಿವಾಸಿ ಎನ್.ಕೆ. ದಿಲೀಶ್ (24), ಲಿಜೇಶ್ ಎಂಬಿವರು ಗಾಯಗೊಂಡಿದ್ದಾರೆ. ಇದರಲ್ಲಿ ದಿಲೀಶ್ನನ್ನು ಕಾಞಂಗಾಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ರಾತ್ರಿ 10.30 ರ ವೇಳೆ ಘಟನೆ ನಡೆದಿದೆ. ಲಿಜೇಶ್ನ ಜೊತೆ ದಿಲೀಶ್ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದಾಗ ಪೆರಿಯಾಟಡ್ಕಕ್ಕೆ ತಲುಪಿದ ವೇಳೆ ಮುಸ್ಲಿಂ ಲೀಗ್ ಕಾರ್ಯಕರ್ತರ ತಂಡವೊಂದು ತಡೆದು ನಿಲ್ಲಿಸಿ ದೊಣ್ಣೆ, ಪಂಚ್ನಿಂದ ಆಕ್ರಮಿಸಿರುವುದಾಗಿ ಸಿಪಿಎಂ ಕಾರ್ಯಕರ್ತರು ದೂರಿದ್ದಾರೆ. ಪಂಚ್ನಿಂದ ಗುದ್ದಿದ ಹಿನ್ನೆಲೆಯಲ್ಲಿ …
ಮಲಪ್ಪುರಂ: ಮನೆಯಲ್ಲಿ ಏಕಾಂಗಿಯಾಗಿ ವಾಸಿಸುವ ಮಹಿ ಳೆಯ ಕಣ್ಣಿಗೆ ಮೆಣಸಿನ ಹುಡಿ ಎರಚಿದ ತಂಡ ಎರಡು ಪವನ್ ಚಿನ್ನಾಭರಣ ಕಸಿದು ಪರಾರಿಯಾದ ಘಟನೆ ನಡೆದಿದೆ. ಮಲಪ್ಪುರಂ ಜಿಲ್ಲೆಯ ಅಂಬಲಪಡಿ ಬೈಪಾಸ್ನ ಲ್ಲಿರುವ ನಿವೃತ್ತ ಯೋಧ ದಿ| ಪಾಲಿಕ ತ್ತೊಟ್ಟಿಲ್ ವಿಜಯ ಕುಮಾರ್ ಎಂಬವರ ಪತ್ನಿ ಕೆ. ಚಂದ್ರಮತಿ (63) ಎಂಬವರ ಮನೆಗೆ ಮೂವರ ತಂಡ ತಲುಪಿ ಈ ಕೃತ್ಯವೆಸಗಿದೆ. ಮೊನ್ನೆ ರಾತ್ರಿ 9 ಗಂಟೆ ವೇಳೆ ಮನೆಯ ಹೊರಗೆ ಶಬ್ದ ಕೇಳಿಬಂದಿದ್ದು, ಇದರಿಂದ ಚಂದ್ರಮತಿ ಬಾಗಿಲು ತೆರೆದು …

ಕಾಸರಗೋಡು: ಪ್ರಿಯದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವುದು ಹಾಗೂ ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿರುವ ಪರಿಣಾಮ ನಷ್ಟದಲ್ಲಿ ಸಾಗುತ್ತಿರುವ ಖಾಸಗಿ ಬಸ್ಗಳು ತಮ್ಮ ಸಂಚಾರವನ್ನು ನಿಲುಗಡೆಗೊಳಿಸಲು ಮುಂದಾಗಿವೆ.

ಬೆಳ್ಳೂರು: ಕರ್ನಾಟಕ- ಕೇರಳ ಗಡಿ ಪ್ರದೇಶವಾದ ಗುತ್ಯಡ್ಕದಲ್ಲಿ ಮನೆ ಸಮೀಪ ಕಟ್ಟಿಹಾಕಿದ್ದ ಎರಡು ಸಾಕುನಾಯಿಗಳು ನಿಗೂಢವಾಗಿ ನಾಪತ್ತೆಯಾಗಿದ್ದು, ಸ್ಥಳೀಯರಲ್ಲಿ ಚಿರತೆ ಭೀತಿ ತಲೆಯೆತ್ತಿದೆ. ಬೆಳ್ಳೂರು ಪಂಚಾಯತ್ನ ಕಾಯರ್ಪದವು ಮೂಲಕ ಕರ್ನಾಟಕದ ಈಶ್ವರಮಂ ಗಲವನ್ನು ಸಂಪರ್ಕಿಸುವ

ಸೀತಾಂಗೋಳಿ: ಸೀತಾಂಗೋಳಿ ಕ್ವಾರ್ಟರ್ಸ್ನಿಂದ ಯುವತಿ ಯೋರ್ವೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಇಲ್ಲಿನ ಬಿವರೇಜಸ್ ಮದ್ಯದಂಗಡಿ ಬಳಿಯ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದ ಜುನು ನರ್ಸಾರಿ (23) ಎಂಬಾಕೆ ನಾಪತ್ತೆಯಾಗಿ ದ್ದಾಳೆ. ನಿನ್ನೆ ಬೆಳಿಗ್ಗೆ 10.30ರ ವೇಳೆ

ತಿರುವನಂತಪುರ: ತಿರುವನಂತಪುರ ಕಾರ್ಪೋರೇಶನ್ನಲ್ಲಿ ಕೇರಳದ ಇತಿಹಾಸದಲ್ಲೇ ಪ್ರಥಮವಾಗಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಆಡಳಿತ ಸಮಿತಿ ಕೌನ್ಸಿಲರ್ಗಳ ಪೈಕಿ ಬಲಿದಾನಿಗಳ ಹಾಗೂ ದೇವರುಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ 20 ಕೌನ್ಸಿಲರ್ಗಳ ಪ್ರಮಾಣವಚನ ವನ್ನು ಹೈಕೋರ್ಟ್ ಅಸಿಂಧುಗೊಳಿಸಿ

ಕಾಸರಗೋಡು: ಪ್ರಿಯದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವುದು ಹಾಗೂ ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿರುವ ಪರಿಣಾಮ ನಷ್ಟದಲ್ಲಿ ಸಾಗುತ್ತಿರುವ ಖಾಸಗಿ ಬಸ್ಗಳು ತಮ್ಮ ಸಂಚಾರವನ್ನು ನಿಲುಗಡೆಗೊಳಿಸಲು ಮುಂದಾಗಿವೆ.

ತಿರುವನಂತಪುರ: ತಿರುವನಂತಪುರ ಕಾರ್ಪೋರೇಶನ್ನಲ್ಲಿ ಕೇರಳದ ಇತಿಹಾಸದಲ್ಲೇ ಪ್ರಥಮವಾಗಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಆಡಳಿತ ಸಮಿತಿ ಕೌನ್ಸಿಲರ್ಗಳ ಪೈಕಿ ಬಲಿದಾನಿಗಳ ಹಾಗೂ ದೇವರುಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ 20 ಕೌನ್ಸಿಲರ್ಗಳ ಪ್ರಮಾಣವಚನ ವನ್ನು ಹೈಕೋರ್ಟ್ ಅಸಿಂಧುಗೊಳಿಸಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page