
ಉಪ್ಪಳ: ಅಂಬಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆದ ಮಹಾ ಶಿವರಾತ್ರಿ ಮಹಾಪೂಜೆ ವೇಳೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತೆಯೋರ್ವಳ 5 ಪವನ್ ತೂಕದ ಚಿನ್ನದ ಸರ ನಾಪತ್ತೆಯಾದ ಘಟನೆ ನಡೆದಿದ್ದು, ಅಲ್ಪ ಹೊತ್ತಿನಲ್ಲೇ ಲಭಿಸಿದ ಮಹಿಳೆ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಮಲ್ಲಂಗೈ ನಿವಾಸಿಯಾದ ಐಶ್ವರ್ಯ ಶಿವರಾಮ ಶೆಟ್ಟಿ ಎಂಬ ವರು ನಿನ್ನೆ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಲು ಕ್ಷೇತ್ರಕ್ಕೆ ಆಗಮಿಸಿ ದ್ದರು. ಈ ವೇಳೆ ಅವರ ಚಿನ್ನದ ಸರ ನಾಪತ್ತೆಯಾಗಿತ್ತು. ಕೂಡಲೇ ಅವರು ಕ್ಷೇತ್ರದ ಸಮಿತಿಯವರಲ್ಲಿ ತಿಳಿಸಿದ್ದು, ಅರ್ಚಕ …
ಮಂಜೇಶ್ವರ: ತೀರ್ಥ ಸಮಾನ ವಾದ ನೀರನ್ನು ಕಲುಷಿತಗೊಳಿಸಿ ಜನರಿಗೆ ಕುಡಿಯಲು ಕೂಡಾ ಸಾಧ್ಯವಾ ಗದ ಸ್ಥಿತಿಗೆ ತಲುಪಿಸುತ್ತಿರುವ ಸ್ಥಳೀಯ ಕಂಪೆನಿಯೊಂದರ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 8 ವರ್ಷಗಳಿಂದ ಇಲ್ಲಿ ಕಾರ್ಯಾಚರಿಸು ತ್ತಿರುವ ಯುನೈಟೆಡ್ ಸೀ ಫುಡ್ ಕಾರ್ಖಾನೆ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದಾರೆ. ನಿರಂತರ ವಾಯು, ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಜನವಾಸ ಈ ಸ್ಥಳದಲ್ಲಿ ಅಪಾಯಕಾರಿಯಾಗಿ ಬದಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸೂಕ್ತ ಕಾನೂನು ಕ್ರಮಗಳನ್ನು ಪಾಲಿಸದೆ ಮೀನಿನ ತ್ಯಾಜ್ಯವನ್ನು ಹಾಗೂ ಮಲಿನ ಜಲವನ್ನು ಬಹಿರಂಗವಾಗಿ …
Read more “ತೀರ್ಥದಂತ ನೀರು ಮಲಿನ ಆರೋಪ: ಕಣ್ವತೀರ್ಥದಲ್ಲಿ ಮೀನು ಕಾರ್ಖಾನೆ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ”

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಕಾಸರಗೋಡು: ಸಹಕಾರಿ ಸೊಸೈಟಿಯಲ್ಲಿ ನಕಲಿ ಚಿನ್ನದೊಡವೆ ಗಳನ್ನು ಅಡವಿರಿಸಿ 5.75 ಲಕ್ಷ ರೂ.ಸಾಲ ಪಡೆದು ವಂಚನೆಗೈದ ದೂರಿನಂತೆ ಇಬ್ಬರ ವಿರುದ್ಧ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಗಿರಿ ಕೀಯೂರು ಹೌಸ್ನ ತಾಜುದ್ದೀನ್ (47)ಮತ್ತು ಚಾತಂಗೈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page