
ಮಂಜೇಶ್ವರ: ಬೈಕ್ನಲ್ಲಿ ಸಾಗಿಸುತ್ತಿದ್ದ 26.81 ಗ್ರಾಂ ಮಾದಕದ್ರವ್ಯವಾದ ಎಂಡಿಎಂಎಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಎಸ್ಐ ವೈಷ್ಣವ್ ನೇತೃತ್ವದ ಪೊಲೀಸರು ಇಂದು ಮುಂಜಾನೆ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಬಂಗ್ರಮಂಜೇಶ್ವರ ನಸೀರಿಯ ಮಂಜಿಲ್ನ ಅಬೂಬ ಕರ್ ಆಬೀದ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬೈಕನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ 1.45ರ ವೇಳೆಗೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿ ಓವರ್ ಬ್ರಿಡ್ಜ್ ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಎಸ್ಐ ನೇತೃತ್ವದಲ್ಲಿ ಪೊಲೀಸರು ರಾತ್ರಿ ವೇಳೆ ನಡೆಸಿದ ವಾಹನ ತಪಾಸಣೆಯಲ್ಲಿ …
Read more “ಬೈಕ್ನಲ್ಲಿ ಸಾಗಿಸುತ್ತಿದ್ದ 26.81 ಗ್ರಾಂ ಎಂಡಿಎಂಎ ವಶ: ಓರ್ವ ಸೆರೆ”
ಕುಂಬಳೆ: ಬದಿಯಡ್ಕದ ಮೀನು ಮಾರಾಟಗಾರನಾದ ಅನಿಲ್ ಕುಮಾರ್ (40)ರಿಗೆ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ೭ನೇ ಆರೋಪಿಯನ್ನು ಬಂಧಿಸಲಾಗಿದೆ. ಮಧೂರು ಪಟ್ಲ ನಿವಾಸಿ ಪನ್ನಿಯೂರ್ ಹೌಸ್ನ ಕೆ. ರಾಮಚಂದ್ರ (55) ಎಂಬಾತನನ್ನು ಕುಂಬಳೆ ಇನ್ಸ್ಪೆಕ್ಟರ್ ಟಿ.ಕೆ. ಮುಕುಂದನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ 6 ಮಂದಿಯನ್ನು ಬಂಧಿಸಲಾಗಿತ್ತು. ಅಕ್ಟೋಬರ್ ೫ರಂದು ರಾತ್ರಿ ಸೀತಾಂಗೋಳಿ ಪೇಟೆಯಲ್ಲಿ ಘಟನೆ ನಡೆದಿದೆ. ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿ ನಡೆದ ತರ್ಕದ ಮಧ್ಯೆ ಅನಿಲ್ ಕುಮಾರ್ರನ್ನು ಇರಿದು ಕೊಲೆಗೈಯ್ಯಲು ಯತ್ನಿಸಲಾಗಿತ್ತು. ಅನಿಲ್ …

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ಬದಿಯಡ್ಕ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಕುಂಬ್ಡಾಜೆ ಉಬ್ರಂಗಳ ಪಡುಮೂಲೆ ನಿವಾಸಿ ಬಾಲಕೃಷ್ಣ ಪೂಜಾರಿ ಎಂಬವರ ಪುತ್ರ ಅಕ್ಷಿತ್ (21) ಮೃತಪಟ್ಟ ಯುವಕನಾಗಿದ್ದಾರೆ. ಇವರು ಎ.ಸಿ ಮೆಕ್ಯಾನಿಕ್ ಆಗಿದ್ದರ. ಈ ತಿಂಗಳ

ಕುಂಬಳೆ: ಹೋಟೆಲ್ನ ಮುಂಭಾಗದಿಂದ ಬೈಕ್ ಕಳವು ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ರವಿ ಯಾನೆ ಡಬ್ಬಿ ರವಿ ಎಂಬಾತ ಬಂಧಿತ ಆರೋಪಿ. ಕುಂಬಳೆ ಕಂಚಿಕಟ್ಟೆಯ ಅಜಿತ್ ಕುಮಾರ್ರ ಪಲ್ಸರ್ ಬೈಕ್ ಕಳವುಗೈದ ಪ್ರಕರಣದಲ್ಲಿ

ಕುಂಬಳೆ: ಕಳತ್ತೂರಿನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಗೃಹಿಣಿ ಮೃತಪಟ್ಟಿರುವುದು ಹೃದಯಾಘಾತದಿಂದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಕಳತ್ತೂರು ಅಮೆರಿಕ ರಸ್ತೆಯ ಅಬೂಬಕ್ಕರ್ ಎಂಬವರ ಪತ್ನಿ ಆಮಿನ (70) ಮೊನ್ನೆ ಬೆಳಿಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಿಂದ

ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29)

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page