
ಮಂಜೇಶ್ವರ: ವರ್ಕಾಡಿ ಪಂಚಾ ಯತ್ ವ್ಯಾಪ್ತಿಯ ಕೊಡ್ಲಮೊಗರು ಸುಳ್ಯಮೆ ಎಂಬಲ್ಲಿ ಶೆಡ್ಡ್ವೊಂದರಿAದ 116 ಕಿಲೋ 200 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬAಧಿಸಿ ಮತ್ತೋರ್ವನನ್ನು ಮಂ ಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಹೊಸಬೆಟ್ಟು ಕಡಪುö್ಪರದ ಅಬೂಬಕ್ಕರ್ ಸಿದ್ದಿಕ್ ಯಾನೆ ಕಡಪುö್ಪರ ಹಾರೀಸ್ (36) ಬಂಧಿತ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎರಡು ವಾರಗಳ ರಿಮಾಂಡ್ ವಿಧಿಸಲÁಗಿದೆ. ಕಾಸರಗೋಡು ಎ.ಎಸ್.ಪಿ ನಂದಗೋಪನ್ರ ಸೂಚನೆಯಂತೆ ಮಂಜೇಶ್ವರ ಠಾಣೆಯ ಇನ್ಸ್ಫೆಕ್ಟರ್ ಅಜಿತ್ ಕುಮಾರ್.ಪಿ ಮತ್ತು ತಂಡ ಆರೋಪಿಯನ್ನು ಬಂದಿsಸಿದೆ. …
Read more “ವರ್ಕಾಡಿ ಸುಳ್ಯಮೆ ಶೆಡ್ನಿಂದ 116 ಕಿಲೋ ಗಾಂಜಾ ವಶಪಡಿಸಿದ ಪ್ರಕರಣ: ಮತ್ತೋರ್ವ ಸೆರೆ”
ಬದಿಯಡ್ಕ: ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬದಿಯಡ್ಕ ಪಂಚಾಯತ್ನ ವಿವಿಧ ವಾರ್ಡ್ಗಳಲ್ಲಿ ಜಯಗಳಿಸಿದ ಜನಪ್ರತಿನಿಧಿಗಳಿಗೆ ಭಾರತೀಯ ದಲಿತ್ ಕಾಂಗ್ರೆಸ್ ನೇತೃತ್ವ ದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಬದಿಯಡ್ಕ ಮಂಡಲ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ್ ಕಾಂಗ್ರೆಸ್ ಮಂಡಲ ಸಮಿತಿ ಅಧ್ಯಕ್ಷ ಗಂಗಾಧರ ಗೋಳಿಯಡ್ಕ ಅಧ್ಯಕ್ಷತೆ ವಹಿಸಿದರು. ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ಮುಖ್ಯ ಅತಿಥಿಯಾಗಿದ್ದರು. ದಲಿತ್ ಕಾಂಗ್ರೆಸ್ ಮಂಡಲ ಕೋಶಾಧಿಕಾರಿ ಗೋಪಾಲ ದರ್ಬೆತ್ತಡ್ಕ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಕಾರ್ಯದರ್ಶಿ ರಾಮ ಪಟ್ಟಾಜೆ, ಮಂಡಲ …
Read more “ಬದಿಯಡ್ಕ: ದಲಿತ್ ಕಾಂಗ್ರೆಸ್ನಿಂದ ಜನಪ್ರತಿನಿಧಿಗಳಿಗೆ ಅಭಿನಂದನೆ”

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಕುಂಬ್ಡಾಜೆ: ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಮಾರ್ಪನಡ್ಕ ಜಯನಗರದಲ್ಲಿರುವ ರೇಶನ್ ಅಂಗಡಿ ಮಾಲಕನೂ ಆದ ಗುಲುಗುಂಜಿ ನಿವಾಸಿ ಅಶೋಕ್ ಭಟ್ (52) ನಿಧನ ಹೊಂ ದಿದರು. ಅಸೌಖ್ಯ ನಿಮಿತ್ತ ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಕಾಸರಗೋಡು: ಕಾಸರಗೋ ಡಿನ ಹಿರಿಯ ಬಸ್ ಮಾಲಕರ ಪೈಕಿ ಒಬ್ಬರಾದ ಗೋಡ್ಫ್ರೇ ಡಿ’ಸೋಜಾ (78) ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಚೆಂಗಳ ಸಂತೋಷ್ನಗರದ ಖಾದರ್ ಹಾಜಿ ಕ್ವಾರ್ಟರ್ಸ್ನಲ್ಲಿ ಇವರು ವಾಸಿಸುತ್ತಿದ್ದರು. ನಿನ್ನೆ ಸಂಜೆ

ಕುಂಬಳೆ: ಕಯ್ಯಾರಿನ ಮನೆಯಿಂದ ಕಾಣೆಯಾದ ಚಿನ್ನಾಭರಣ ಮನೆ ಸಮೀಪವೇ ಪತ್ತೆಯಾಗಿದೆ. ಪಾಲಕ್ಕಾಡ್ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ಆದಿತ್ಯವಾರ ರಾತ್ರಿ 5 ಪವನ್ ಚಿನ್ನಾಭರಣ ಕಳವಿಗೀಡಾಗಿ ರುವುದಾಗಿ ದೂರಲಾಗಿತ್ತು. ಯೂಸಫ್ರ ಪತ್ನಿ

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page