
ತಿರುವನಂತಪುರ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಳಿಕ ಬಲವಂತವಾಗಿ ಆಕೆಯ ಗರ್ಭಪಾತ ನಡೆಸಿದ ಪ್ರಕರಣದ ಆರೋಪಿಯಾ ಗಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಯನ್ನು ತಿರುವನಂತಪುರ ಜಿಲ್ಲಾ ಸೆಶನ್ಸ್ ನ್ಯಾಯಾಲಯ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ರಾಹುಲ್ಗೆ ತನಿಖಾ ತಂಡದ ಮುಂದೆ ನೇರವಾಗಿ ಶರಣಾ ಗುವುದಲ್ಲದೆ ಬೇರೆ ದಾರಿ ಇಲ್ಲದಂತಾಗಿದೆ. ಇದೇ ಸಂದರ್ಭದಲ್ಲಿ ರಾಹುಲ್ನ ಪ್ರಾಥಮಿಕ ಸದಸ್ಯತನವನ್ನು ರದ್ದುಪಡಿಸಿ ಕಾಂಗ್ರೆಸ್ ನೇತೃತ್ವ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಿದೆ. ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ …
Read more “ಲೈಂಗಿಕ ಕಿರುಕುಳ ಪ್ರಕರಣ: ರಾಹುಲ್ ಮಾಂಕೂಟತ್ತಿಲ್ಗೆ ಇನ್ನು ಶರಣಾಗತಿಯೇ ದಾರಿ”
ಕಾಸರಗೋಡು: 13ರ ಹರೆಯದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಪರಪ್ಪ ಕ್ಲಾಯಿಕೋಡ್ನ ರಸಾಕ್ (60) ಎಂಬಾತನನ್ನು ವೆಳ್ಳರಿಕುಂಡ್ ಎಸ್ಐ ಸಿ. ಸುಮೇಶ್ ಬಾಬು ಬಂಧಿಸಿದ್ದಾರೆ. ಮದ್ರಸದಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ರಸಾಕ್ ಕಿರುಕುಳ ನೀಡಿರುವುದಾಗಿ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ತಿಳಿಸಲಾಗಿದೆ.

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು,

ಕಾಸರಗೋಡು: ಶಾಲಾ ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಪೂರೈಸುತ್ತಿದ್ದ ಯುವಕನನ್ನು ಮೇಲ್ಪರಂಬ ಠಾಣೆಯ ಎಸ್ಐ ಪಿ.ಕೆ. ಅಬ್ಬಾಸ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಉತ್ತರಪ್ರದೇಶದ ಅಂರೊಬಾ ದ್ವಾರ್ಸಿ ನಿವಾಸಿ ಮೊಹಮ್ಮದ್ ನಸೀರ್ (19) ಬಂಧಿತ ಆರೋಪಿ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ಕ್ರಾಸ್ ರೋಡ್ನಲ್ಲಿ ಗಣೇಶ್ ಕೃಪಾದ ಮೋಹನ್ದಾಸ್ ಕಾಮತ್ (65) ನಿಧನಹೊಂದಿದರು. ಇಂದು ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಕಾಸರಗೋಡು ಬೀಚ್

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page