
ಮಂಜೇಶ್ವರ: ಗಾಂಜಾ ಸಹಿತ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿ ಸುತ್ತಿದ್ದ ಯುವಕನನ್ನು ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ ಅಧಿಕಾರಿಗಳು ಬಂಧಿಸಿದ್ದಾರೆ. ಕಾಸರಗೋಡು ಕೂಡ್ಲು ವಿಲ್ಲೇಜ್ನ ಬಳ್ಳಿಮೊಗರು ನಿವಾಸಿ ಗೌತಮ್ ಕೆ. (20) ಬಂಧಿತ ಯುವಕ ನಾಗಿದ್ದಾನೆ. ಮೊನ್ನೆ ಬೆಳಿಗ್ಗೆ ಮಂಗಳೂರು ಭಾಗದಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನ್ನು ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ ಅದರ ಪ್ರಯಾಣಿಕನಾದ ಗೌತಮ್ನ ಕೈಯಿಂದ 10 ಗ್ರಾಂ ಗಾಂಜಾ ವಶಪಡಿಸಲಾಗಿದೆ. ಈ ಸಂ ಬಂಧ ಈತನನ್ನು ಬಂಧಿಸಿ ಎನ್ಡಿಪಿ ಎಸ್ ಕೇಸು ದಾಖಲಿಸಲಾಗಿದೆ. ಅಬಕಾರಿ …
ಕಾಸರಗೋಡು: ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ಗೆ ಸ್ಪರ್ಧಿಸುವ ಎನ್ಡಿಎ ಅಭ್ಯರ್ಥಿಗಳು ನಾಮಪತ್ರಿಕೆ ಸಲ್ಲಿಸಿದರು. ಕಲೆಕ್ಟರೇಟ್ಗೆ ಮೆರವಣಿಗೆಯೊಂದಿಗೆ ತಲುಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಎಂ. ವಿಜಯ ಕುಮಾರ್ ರೈ (ವರ್ಕಾಡಿ), ಮಣಿಕಂಠ ಪಟ್ಲ (ಪುತ್ತಿಗೆ), ರಾಮಪ್ಪ ಕೆ.ಪಿ (ಬದಿಯಡ್ಕ), ಬೇಬಿ ಜಿ. (ದೇಲಂಪಾಡಿ), ಮನುಲಾಲ್ ಎಂ. (ಕುತ್ತಿಕ್ಕೋಲ್), ಧನ್ಯಾ ಎಂ. (ಕಳ್ಳಾರ್), ಟಿ.ಡಿ. ಭರತನ್ (ಕಯ್ಯೂರು), ರಮಣಿ ಕೆ.ಎಸ್. (ಚಿಟ್ಟಾರಿಕಲ್), ಶೀಬಾ ಟಿ. (ಚೆರುವತ್ತೂರು), ಎ. ವೇಲಾಯುಧನ್ (ಮಡಿಕೈ), ಹೇಮಲತ (ಪೆರಿಯ), ಮಾಲತಿ (ಬೇಕಲ), ಸೌಮ್ಯಾ ಎಸ್. …
Read more “ಜಿಲ್ಲಾ ಪಂಚಾಯತ್ಗೆ ಸ್ಪರ್ಧಿಸುವ ಎನ್ಡಿಎ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ”

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ತಗಲಿದ ಘಟನೆ ನಗರದ ಕಸಬಾ ಕಡಪ್ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಸಬಾ ಕಡಪ್ಪುರದ ಮೀನಾಕ್ಷಿ ಎಂಬವರ ಮಾಲಕತ್ವದಲ್ಲ್ಲಿರುವ ಹೆಂಚು ಹಾಸಿದ ಮನೆಗೆ ಸಿಡಿಲು ಬಡಿದಿದೆ. ಮನೆಯೊಳಗಿನ

ಪೆರ್ಲ: ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬುಡ ಸಹಿತ ಮಗುಚಿ ಬಿದ್ದಿದ್ದು ಪ್ರಯಾಣಿಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಪ್ರಯಾಣಿಕ ನಾದ ಪೆರ್ಲ ಬಳಿಯ ಬರೆಕೆರೆ ನಿವಾಸಿ ಡಾ| ವಿಷ್ಣು ಪ್ರಸಾದ್ ಎಂಬವರು

ಪೆರ್ಲ: ಸರಕಾರಿ ಹಣವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸದಿರುವುದರ ಪ್ರತ್ಯಕ್ಷ ಉದಾಹರಣೆಯಾಗಿ ಎಣ್ಮಕಜೆ ಪಂಚಾಯತ್ನ 16ನೇ ವಾರ್ಡ್ ಬೆದ್ರಂಪಳ್ಳ ಬನ ರಸ್ತೆ ಕಂಡು ಬರುತ್ತಿದೆ. ಸುಮಾರು 2.800 ಕಿಲೋ ಮೀಟರ್ ರಸ್ತೆಯ ಅಭಿವೃದ್ಧಿಗಾಗಿ 2023-24 ನೇ

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page