
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಬಿ. ಮುರಾರಿ ಬಾಬುರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಪೆರುನ್ನಾದಲ್ಲಿರುವ ಅವರ ಮನೆಯಿಂದ ಇಂದು ಬೆಳಿಗ್ಗೆ ಬಂಧಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಈಗ ೨ಕ್ಕೇರಿದೆ. ಮುರಾರಿಯನ್ನು ತನಿಖಾ ತಂಡ ನಿನ್ನೆ ರಾತ್ರಿಯೇ ವಶಕ್ಕೆ ತೆಗೆದುಕೊಂಡಿತ್ತು. ನಂತರ ಗಂಟೆಗಳ ತನಕ ತೀವ್ರ ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡ ನಂತರ ಇಂದು ಬೆಳಿಗ್ಗೆ ಅವರ ಬಂಧನ …
Read more “ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಮಾಜಿ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಮುರಾರಿಬಾಬು ಬಂಧನ”
ಕುಂಬಳೆ: ಗೂಂಡಾಗಳಿಗೆ ಹಾಗೂ ಹೊಯ್ಗೆ ಮಾಫಿಯಾಗಳಿಗೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಥಾನವಿಲ್ಲವೆಂದು ಕುಂಬಳೆಯ ನೂತನ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್ ತಿಳಿಸಿದ್ದಾರೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಚಟುವಟಿಕೆ ನಡೆಸಲು ಯಾರಿಗೂ ಅವಕಾಶವಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಪತ್ರಕರ್ತರೊಂದಿಗೆ ತಿಳಿಸಿದ್ದಾರೆ. ಹೊಯ್ಗೆ ಸಾಗಾಟ,ಜೂಜಾಟ, ಮಾಫಿಯಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಶಾಂತಿ-ಸುವ್ಯವಸ್ಥೆಗೆ ಭಂಗ ಸೃಷ್ಟಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಲಾಗುವುದು. ಶಾಂತಿಸುವ್ಯವಸ್ಥೆ ಕಾಪಾಡಿಕೊಳ್ಳಲು ಸಾರ್ವಜನಿಕರ ಸಹಾಯ ಅಗತ್ಯವಿದೆಯೆಂದು …
Read more “ಗೂಂಡಾ,ಹೊಯ್ಗೆ ಮಾಫಿಯಾಗಳಿಗೆ ಕುಂಬಳೆ ಠಾಣೆ ವ್ಯಾಪ್ತಿಯಲ್ಲಿ ಸ್ಥಾನವಿಲ್ಲ-ಇನ್ಸ್ಪೆಕ್ಟರ್ ಮುಕುಂದನ್”

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26),

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page