
ಕಾಸರಗೋಡು: ಪ್ಲಸ್ವನ್ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆಗೆ ಸಮೀಪದ ಆರಿಕ್ಕಾಡಿ ಕುನ್ನಿಲ್ ಹೌಸ್ನ ನಿವಾಸಿ ಹಾಗೂ ಪಟ್ಲದಲ್ಲಿರುವ ತಹ್ವಾರಿಯಾ ಅಕಾಡೆಮಿಯಲ್ಲಿ ವಾಸಿಸುತ್ತಿರುವ ಪ್ಲಸ್ವನ್ ವಿದ್ಯಾರ್ಥಿ ಮೊಹಮ್ಮದ್ ಅರಾಫತ್ (17) ಈ ತಿಂಗಳ ೮ರಂದು ಪ್ರಸ್ತುತ ಅಕಾಡೆಮಿಯಿಂದ ನಾಪತ್ತೆಯಾಗಿ ರುವುದಾಗಿ ಮನೆಯ ವರು ದೂರು ನೀಡಿದ್ದು, ಅದರಂತೆ ವಿದ್ಯಾನಗರ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಕುಂಬಳೆ: ಕಾಸರಗೋಡಿನ ಐಟಿಐ ವಿದ್ಯಾರ್ಥಿ ಯೋರ್ವ ಬಾಡಿಗೆ ಮನೆಯ ಬೆಡ್ರೂಂನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಂ ದ್ಯೋಡು ಅಡ್ಕ ಬೈದಲ ನಿವಾಸಿಯೂ ಪ್ರಸ್ತುತ ಮಂಗಲ್ಪಾಡಿ ಚೆರುಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುವ ಗಲ್ಫ್ ಉದ್ಯೋ ಗಿ ಮೊಹಮ್ಮದ್ ಬಾಷಾ ಎಂಬವರ ಪುತ್ರ ಶಿಹಾಬ್ (19) ಸಾವಿಗೀಡಾದ ವಿದ್ಯಾರ್ಥಿ. ಈತ ಕಾಸರಗೋಡಿನಲ್ಲಿ ಐಟಿಐ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ರಾತ್ರಿ ಊಟ ಮಾಡಿ ನಿದ್ರಿಸಿದ್ದನು. ಇಂದು ಮುಂಜಾನೆ ತಾಯಿ ಎಬ್ಬಿಸಲು ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಲಾಗಿತ್ತು. ಕರೆದರೂ ಪ್ರತಿಕ್ರಿಯೆ ಬಾರದ …
Read more “ಐಟಿಐ ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಮವ್ವಾರು: ಮನೆಯೊಂದು ಕುಸಿದು ಬಿದ್ದು ಕುಟುಂಬ ಅತಂತ್ರ ಸ್ಥಿತಿಗೆ ತಲು ಪಿದಾಗ ಮವ್ವಾರು ಶೌರ್ಯ ಘಟಕ ಕಾರ್ಯಕರ್ತರ ಸಹಾಯ ದಿಂದ ದುರಸ್ತಿ ನಡೆಸಲಾಗಿದೆ. ನಿನ್ನೆ ಬೆಳಿಗ್ಗೆ ಕುಂಬ್ಡಾಜೆ ಪಂಚಾಯತ್ನ ೯ನೇ ವಾರ್ಡ್ ಮವ್ವಾರು ಎಸ್ಸಿ

ತೃಶೂರು: ಶೆಡ್ನ ಮೇಲೆ ಮರ ಬಿದ್ದು ನಿದ್ರಿಸುತ್ತಿದ್ದ ಯುವಕ ಮೃತಪಟ್ಟರು. ಮಣಲೂರು ಕಂಬನಿಪಡಿ ನಿವಾಸಿ ದಿ| ಸುಬ್ರನ್ರ ಪುತ್ರ ವಿಷ್ಣು (28) ಮೃತಪಟ್ಟ ಯುವಕ. ಮನೆ ದುರಸ್ತಿ ನಡೆಸುತ್ತಿದ್ದ ಹಿನ್ನಲೆಯಲ್ಲಿ ಮಡಲಿನಿಂದ ಶೆಡ್ ತಯಾರಿಸಿ

ಕುಂಬಳೆ: ಮಳೆಗಾಲದ ಆರಂಭದಲ್ಲೇ ಕುಂಬಳೆ ಬಸ್ ನಿಲ್ದಾಣ ನೀರಿನಿಂದ ಮುಳುಗಿದೆ. ಮಳೆ ಸುರಿಯುವಾಗ ಪ್ರಯಾಣಿಕರು ಒದ್ದೆಯಾಗದಿರಲು ಬಸ್ ನಿಲ್ದಾಣದಲ್ಲಿ ನಿರ್ಮಿಸಿದ ವಿವಾದಿತ ಬಸ್ ವೈಟಿಂಗ್ ಶೆಡ್ ಇದ್ದು ಅದರ ಮುಂಭಾಗದಲ್ಲಿ ನೀರು ತುಂಬಿ ಕೊಂಡಿದೆ.

ಉಪ್ಪಳ: ಬಸ್ನಲ್ಲಿ ಪ್ರಯಾಣಿಸು ತ್ತಿದ್ದ ಯುವತಿಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಂಜರಕಂಡಿ ವೆಣ್ ಮಣಲ್ ಹಾಜರ ಮಂಜಿಲ್ನ ಇಬ್ರಾಹಿಂ ಕಂಡೋತ್ (43) ಎಂಬಾತ ಬಂಧಿತ ಆರೋಪಿಯಾಗಿ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page