
ಉಪ್ಪಳ: ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಚಕ್ಕಿಗುಡ್ಡೆ ನಿವಾಸಿ ಚಂದ್ರಹಾಸರ ಪತ್ನಿ ಗೀತಾ (53) ಮೃತಪಟ್ಟ ದುರ್ದೈವಿಯಾ ಗಿದ್ದಾರೆ. ನಿನ್ನೆ ಮಧ್ಯಾಹ್ನ 12 ಗಂಟೆ ವೇಳೆ ಇವರು ಬಾವಿಯಲ್ಲಿ ಬಿದ್ದಿರುವುದನ್ನು ಸ್ಥಳೀಯರು ಕಂಡಿದ್ದು, ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರು. ಉಪ್ಪಳದಿಂದ ಅಗ್ನಿಶಾಮಕದಳ ತಲುಪಿ ಗೀತಾರನ್ನು ಬಾವಿಯಿಂದ ಮೇಲಕ್ಕೆತ್ತಿ ಮಂಗಲ್ಪಾಡಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರೊಳಗೆ ಸಾವು ಸಂಭವಿಸಿತ್ತೆನ್ನಲಾಗಿದೆ. ನಿನ್ನೆ ಪತಿ ಹಾಗೂ ಮಕ್ಕಳು ಕೆಲಸಕ್ಕೆ ತೆರಳಿದ್ದು, ಮನೆಯಲ್ಲಿ ಗೀತಾ ಮಾತ್ರವೇ ಇದ್ದರು. ಬಾವಿಗೆ ಬೀಳಲು …
ಕುಂಬಳೆ: ಮದ್ಯ ಸೇವಿಸಿ ವಾಹನ ಚಲಾಯಿಸಿದ ಆರೋಪದಂತೆ ಪೊಲೀಸರು ನೋಟೀಸು ನೀಡಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಲಾರಿ ಚಾಲಕ ವಿಷ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಪುತ್ತಿಗೆ ಕಟ್ಟತ್ತಡ್ಕ ಎಕ್ಸ್ಚೇಂಜ್ ರಸ್ತೆಯ ವಸಂತ ನಾಯ್ಕ್ರ ಪುತ್ರ ಪ್ರವೀಣ್ ಕುಮಾರ್ (35 ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಮುಂಜಾನೆ ಮನೆಯಲ್ಲಿ ಇವರು ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿ ದ್ದರು. ಕೂಡಲೇ ಆಸ್ಪತ್ರೆಗೆ ತಲುಪಿಸಿ ದರೂ ಜೀವ ರಕ್ಷಿಸಲಾಗಲಿಲ್ಲ. ಮಂಗಳೂರಿನ ಕೋಳಿ ಫಾರ್ಮ್ ವೊಂದರ ಲಾರಿಯ ಚಾಲಕನಾಗಿ ಇವರು ಕೆಲಸ …





ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ಬದಿಯಡ್ಕ: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಂಪಾಡಿ ಪಳ್ಳ ನಿವಾಸಿ ಅನೀಶ್ (22) ಎಂಬವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಕಾಂಗ್ರೆಸ್ ನೇತಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಗ್ರೆಸ್ನ ಪಳ್ಳಿಕೆರೆ ಮಂಡಲ ಸಮಿತಿ ಕಾರ್ಯದರ್ಶಿ ಪಳ್ಳಿಕ್ಕೆರೆ ತಚ್ಚಂಗಾಡ್ ನಿವಾಸಿ ಕೆ. ಧನಂಜಯನ್ ಕರುವಾ ಕೋಡ್ (64) ಸಾವನ್ನಪ್ಪಿದ ದುರ್ದೈವಿ. ಇವರು

ಬದಿಯಡ್ಕ: ಕರಿಂಬಿಲ ನಿವಾಸಿ ಕೇಶವ ಪ್ರಭು (90) ನಿನ್ನೆ ನಿಧನ ಹೊಂದಿದರು. ಅಸೌಖ್ಯನಿಮಿತ್ತ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೇರಳ ರಾಜ್ಯ ಮಲೇರಿಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವು

ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page