
ತಿರುವನಂತಪುರ: ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಹೊಸ ಅತೀ ನಿರ್ಣಾಯಕ ಮಾಹಿತಿಗಳು ಈಗ ಹೊರಬಿದ್ದಿವೆ. ಚಿನ್ನದ ಲೇಪನಕ್ಕಾಗಿ ಉಣ್ಣಿಕೃಷ್ಣನ್ ಪೋತ್ತಿ ಶಬರಿಮಲೆ ದೇಗುಲದಿಂದ ಸಾಗಿಸಲಾಗಿದ್ದ ದ್ವಾರಪಾಲಕ ಮೂರ್ತಿಗಳ ಕವಚಗಳು ಕೇವಲ ತಾಮ್ರದ್ದಾಗಿತ್ತು ಎಂದು 2024ರಲ್ಲಿ ತಿರುವಿದಾಂ ಕೂರು ಮುಜರಾಯಿ ಮಂಡಳಿ ಕಾರ್ಯದರ್ಶಿಯವರು ಹೊರ ತಂದ ದಾಖಲುಪತ್ರಗಳಲ್ಲಿ ಸ್ಪಷ್ಟಪಡಿ ಸಿದ್ದಾರೆ. ಇದರಿಂದಾಗಿ ಶಬರಿಮಲೆ ಕ್ಷೇತ್ರದ 2019ರ ಅವಧಿಯ ಪದಾಧಿಕಾರಿಗಳು ಈ ಪ್ರಕರಣದಲ್ಲಿ ಸಿಲುಕುವ ಸಾಧ್ಯತೆ ಇದೆ. ದ್ವಾರಪಾಲಕ ಮೂರ್ತಿಗಳ ಕವಚಗಳನ್ನು ಚಿನ್ನದ ಲೇಪನ ಗೊಳಿಸಲು ಅದನ್ನು ಪ್ರಾಯೋಜಕ ಉಣ್ಣಿಕೃಷ್ಣನ್ …
Read more “ಶಬರಿಮಲೆ ಚಿನ್ನ ಕಳವು ಲೇಪನಕ್ಕೆ ನೀಡಿದ್ದು ತಾಮ್ರದ ಕವಚ: ಮುಜರಾಯಿ ಮಂಡಳಿಯೂ ಕಾನೂನಿನ ಕುಣಿಕೆಯಲ್ಲಿ”
ಕಾಸರಗೋಡು: ಚುನಾವಣೆಗೆ ಸಂಬಂಧಿಸಿ ಬಿಎಲ್ಒಗಳ ಮೂಲಕ ಮತದಾರರಿಗೆ ನೀಡುವ ಎನ್ಯುಮರೇಶನ್ ಫಾರ್ಮ್ ಮಲೆಯಾಳದಲ್ಲಿ ಮಾತ್ರವೇ ಮುದ್ರಣಗೊಂ ಡಿರುವುದು ಕನ್ನಡಿಗರ ಪ್ರತಿಭಟನೆಗೆ ಕಾರಣವಾಗಿದೆ. ಬಿಎಲ್ಒಗಳಿಗೆ ಗ್ರಾಮ ಕಚೇರಿಗಳಿಂದ ಎನ್ಯುಮರೇಶನ್ ಫಾರ್ಮ್ ವಿತರಣೆಯಾಗಿದ್ದು ಅದನ್ನು ಅವರು ಮತದಾರರ ಮನೆಗಳಿಗೆ ತಲುಪಿಸಬೇಕಾಗಿದೆ. ಆದರೆ ಎನ್ಯುಮರೇಶನ್ ಫಾರ್ಮ್ ಮಲೆಯಾಳದಲ್ಲಿ ಮಾತ್ರವೇ ಇರುವುದು ವಿವಾದಕ್ಕೆಡೆಮಾಡಿಕೊಟ್ಟಿದೆ. ಮಲೆಯಾಳ ತಿಳಿಯದ ಬಿಎಲ್ಒಗಳು ಹಾಗೂ ಕನ್ನಡಿಗ ರಾದ ಮತದಾರರಿಗೆ ಈ ಫಾರ್ಮ್ನಿಂದ ತೀವ್ರ ಸಮಸ್ಯೆ ಎದುರಾಗಿದೆ. ಮಲಯಾಳದಲ್ಲಿರುವ ಫಾರ್ಮ್ ಭರ್ತಿಗೊಳಿಸಲು ಕನ್ನಡಿಗರಾದ ಮತದಾರರು ಪರದಾಡಬೇಕಾಗಿಬರಲಿದೆ. ಫಾರ್ಮ್ ಭರ್ತಿಗೊಳಿಸುವುದು ತಪ್ಪಿದಲ್ಲಿ …
Read more “ಎನ್ಯುಮರೇಶನ್ ಫಾರ್ಮ್ ಮಲೆಯಾಳದಲ್ಲಿ: ಕನ್ನಡಿಗರಿಗೆ ಸಮಸ್ಯೆ; ಪ್ರತಿಭಟನೆಯತ್ತ ಕನ್ನಡ ಸಂಘಟನೆಗಳು”





ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಕುಂಬಳೆ: ಯುವತಿಯೋರ್ವೆ ಯೊಂದಿಗಿನ ಪ್ರೇಮದ ವಿಷಯಕ್ಕೆ ಸಂಬಂಧಿಸಿ ಯುವಕನನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೆರೆಗೀಡಾಗಿದ್ದಾನೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೋವಿ ಕ್ಕಾನದ ಅಮೀನ್ ಸಫ್ವಾನ್ ಎಂಬಾತ ಸೆರೆಗೀಡಾದ

ವರ್ಕಾಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡ್ಲಮೊಗರು ಜೋಗಿಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಕೋಟಿ ಜೆ. (39) ನಾಪತ್ತೆಯಾದವರು. ಈ ತಿಂಗಳ 10ರಂದು ಸಂಜೆ

ಉಪ್ಪಳ: ಕೊಂಡೆವೂರು ಆಶ್ರಮಕ್ಕೆ ಬಂದಿದ್ದ ಕರ್ನಾಟಕ ನಿವಾಸಿಯಾದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಜಕ್ಕನಹಳ್ಳಿ ನಿವಾಸಿ ಅಕ್ಷಿತಾ (19) ನಾಪತ್ತೆಯಾಗಿ ದ್ದಾಳೆಂದು ದೂರಲಾಗಿದೆ. ಅಕ್ಷಿತಾ ತಾಯಿ ಯಶೋಧ, ಸಹೋದರಿ ಭೂಮಿಕ

ಕುಂಬಳೆ: ಬಂದ್ಯೋಡು ಅಡ್ಕ ಎಂಬಲ್ಲಿನ 3 ಮನೆಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಅಡ್ಕ ಚುಕ್ರಿಯಡ್ಕದ ಹನೀಫ, ನೆರೆಮನೆ ನಿವಾಸಿಗಳಾದ ಮುಹಮ್ಮದ್, ಅಬ್ದುಲ್ಲ ಎಂಬಿವರ ಮನೆಗಳಿಂದ ಕಳವಿಗೆತ್ನ

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page