
ಬದಿಯಡ್ಕ: ಆರ್ಥಿಕ ವರ್ಷ ಕೊನೆಗೊಳ್ಳುವ ಮಾರ್ಚ್ ತಿಂಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಬದಿಯಡ್ಕ ಪಂಚಾಯತ್ನಲ್ಲಿ ಸಮಸ್ಯೆ ಸೃಷ್ಟಿಗೆ ಯತ್ನಿಸುತ್ತಿದೆ ಎಂದು ಪಂಚಾಯತ್ ಅಧ್ಯಕ್ಷ ಶಂಕರ ಡಿ. ದೂರಿದ್ದಾರೆ. ಈ ಬಗ್ಗೆ ಸ್ಥಳೀಯಾಡಳಿತ ಇಲಾಖೆ ಸಚಿವರಿಗೆ ಪತ್ರ ಬರೆದ ಅವರು ಮಾರ್ಚ್ ತಿಂಗಳು ಕೊನೆಗೊಳ್ಳುವ ಮೊದಲು ಪಂಚಾಯತ್ ಕಚೇರಿಯಿಂದ ಯಾವುದೇ ಅಧಿಕಾರಿಯನ್ನು ವರ್ಗಾಯಿಸಬಾರದೆಂದು ಒತ್ತಾಯಿಸಿದ್ದಾರೆ. ಪಂಚಾಯತ್ನಲ್ಲಿ ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿದ್ದ ವೇಳೆ ಕಚೇರಿಯಲ್ಲಿ ೧೦ರಷ್ಟು ಹುದ್ದೆಗಳು ಖಾಲಿಯಾಗಿತ್ತು. ಪಂಚಾಯತ್ ಆಡಳಿತ ನಿರಂತರ ಒತ್ತಾಯದ ಮೇರೆಗೆ …
ಮಲ್ಲ: ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವಕ್ಕೆ ನಿನ್ನೆ ರಾತ್ರಿ ಧ್ವಜಾರೋಹಣ ನಡೆಸಲಾಯಿತು. ತಂತ್ರಿ ಎಂ. ರಾಧೇಶ್ಯಾಂ ಭಟ್ ಧ್ವಜಾರೋಹಣ ನಡೆಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ಸತ್ಯನಾರಾಯಣ ಭಟ್ ಸಹಿತ ಹಲವರು ಉಪಸ್ಥಿತರಿದ್ದರು. ಇಂದು ಬೆಳಿಗ್ಗೆ ಶ್ರೀ ಭೂತಬಲಿ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ರಾತ್ರಿ ೯ಕ್ಕೆ ಶ್ರೀ ಭೂತಬಲಿ, ಪಾಲಕಿಸೇವೆ, ನೃತ್ಯ ನಡೆಯಲಿರುವುದು. ವಾರ್ಷಿಕ ಮಹೋತ್ಸವ ಮಾರ್ಚ್ 5ರಂದು ಬೆಳಿಗ್ಗೆ ಶ್ರೀ ಧೂಮಾವತಿ ದೈವದ ನೇಮದೊಂದಿಗೆ ಸಮಾಪ್ತಿಗೊಳ್ಳಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ …
Read more “ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ವಾರ್ಷಿಕ ಮಹೋತ್ಸವ ಆರಂಭ”

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಬದಿಯಡ್ಕ: ಕೆಡೆಂಜಿ ನಿವಾಸಿಯೂ, ಬದಿಯಡ್ಕ ಪೇಟೆಯಲ್ಲಿ ವ್ಯಾಪಾರಿಯಾಗಿರುವ ಮೋಹನ್ ನಾಯ್ಕ್ (65) ನಿಧನ ಹೊಂದಿದರು. ಇವರು ಬದಿಯಡ್ಕ ಪೇಟೆಯಲ್ಲಿ ರವಿಕಿರಣ್ ಫೂಟ್ ವೇರ್ ವ್ಯಾಪಾರ ಸಂಸ್ಥೆಯ ಮಾಲಕ ನಾಗಿದ್ದಾರೆ. ನಿನ್ನೆ ಬೆಳಿಗ್ಗೆ ಇವರಿಗೆ ಅಸೌಖ್ಯ

ಹೊಸದುರ್ಗ: ಅಲಾಮಿಪಳ್ಳಿ ಪೆಟ್ರೋಲ್ ಬಂಕ್ ಸಮೀಪದ ಶ್ರೀ ರಾಜರಾಜೇಶ್ವರಿ ಮೂಕಾಂಬಿಕಾ ಕ್ಷೇತ್ರದಿಂದ ಕಳವು ಯತ್ನ ನಡೆಸಲಾಗಿದೆ. ಕಳ್ಳನನ್ನು ಕಯ್ಯಾರೆ ಸ್ಥಳೀಯರು ಸೆರೆಹಿಡಿದಿದ್ದಾರೆ. ನಿನ್ನೆ ಮುಂಜಾನೆ 2 ಗಂಟೆಗೆ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಬಳಾಲ್

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page