
ಕಾಸರಗೋಡು: ಮನೆಗೆ ತಾಗಿಕೊಂಡು ನಿರ್ಮಿಸಲಾಗಿರುವ ಶೆಡ್ಗೆ ಬೆಂಕಿ ತಗಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕೀಯೂರು ಮಠದ ಕೆ.ಎ. ಮುಹಮ್ಮದ್ ಕುಂಞಿ ಎಂಬವರ ಮನೆ ಪಕ್ಕದ ಶೆಡ್ಗೆ ನಿನ್ನೆ ರಾತ್ರಿ ಸುಮಾರು 9.15ರ ವೇಳೆಗೆ ಬೆಂಕಿ ತಗಲಿಕೊಂಡಿದೆ. ಅದರೊಳಗೆ ಸಂಗ್ರಹಿಸಿಡಲಾಗಿದ್ದ ಕಟ್ಟಿಗೆಗಳು, ತೆಂಗಿನಕಾಯಿ ಸಿಪ್ಪೆ ಸೇರಿದಂತೆ ಶೆಡ್ ಪೂರ್ಣವಾಗಿ ಬೆಂಕಿಗಾಹುತಿಯಾ ಗಿದೆ. ಮನೆಯ ಅಡುಗೆ ಕೊಠಡಿ ಬಳಿಯಿಂದ ಶೆಡ್ಗೆ ಬೆಂಕಿ ತಗಲಿಕೊಂಡಿ ರಬಹುದೆಂದು ಶಂಕಿಸಲಾಗುತ್ತಿದೆ. ಸಂಬಂಧಿಕ ರೋರ್ವರು ನಿನ್ನೆ ನಿಧನಹೊಂದಿದ್ದು ಅದರಿಂದಾಗಿ ಈ ಮನೆಯವರು ಅಲ್ಲಿಗೆ ಹೋಗಿದ್ದರು. ಆ …
ಕಾಸರಗೋಡು: ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಯುವತಿ ಮೃತಪಟ್ಟರು. ಚಂದೇರಾ ನಿವಾಸಿ ತಲೆಹೊರೆ ಕಾರ್ಮಿಕ ಎಂ. ವಿಜೇಶ್ರ ಪತ್ನಿ ಎಂ.ಕೆ. ದಿವ್ಯಾ (27) ಮೃತಪಟ್ಟವರು. ಎರಡು ದಿನ ಹಿಂದೆ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಣ್ಣೂರು ಪರಿಯಾರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಅಂತ್ಯ ಸಂಭವಿಸಿದೆ. ಕೊಡಗು ನಿವಾಸಿ ಕೇಶವ-ಕನಕ ದಂಪತಿ ಪುತ್ರಿಯಾಗಿದ್ದಾರೆ. ಮೃತರು ಪತಿ, ತಂದೆ, ತಾಯಿ, ಪುತ್ರಿ ಆಶಿಕ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಸು ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಪೊಲೀಸರು

ಕುಂಬಳೆ: ಆಪರೇಶನ್ ತೂಫಾನ್ ಯೋಜನೆಯಂಗವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅಧೀನದಲ್ಲಿರುವ ಡಾನ್ಸಾಫ್ ಟೀಂ ಹಾಗೂ ಕುಂಬಳೆ ಪೊಲೀಸರು ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಆರೋಪಿ ಲಾಲಾ ಕಬೀರ್ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಇವರು

ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಿಯದರ್ಶಿನಿ ಯೋಜನೆ ಪ್ರಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವು ದರಿಂದ ಖಾಸಗಿ ಬಸ್ಗಳಿಗೆ ಉಂಟಾಗುತ್ತಿರುವ ನಷ್ಟ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸರಕಾರ ಪರಿಹಾರ ಕಂಡುಕೊಳ್ಳದೇ ಇರುವುದನ್ನು

ಬದಿಯಡ್ಕ: ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಲ್ಕ ನಿವಾಸಿ ನಾರಾಯಣ ಎಂಬವರ ಪತ್ನಿಯೂ ಕಳೆದ ಕೆಲವು ವರ್ಷಗಳಿಂದ ಬೀಜದಕಟ್ಟೆಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದ ಲಕ್ಷ್ಮಿ ಯಾನೆ ನಳಿನಿ (60) ಎಂಬವರು ಮೃತಪಟ್ಟ ಮಹಿಳೆ. ನಿನ್ನೆ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಸು ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಪೊಲೀಸರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page