
ಕಾಸರಗೋಡು: ನಗರದ ಕರಂದಕ್ಕಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟೋರಸ್ ಲಾರಿಯ ಹಿಂಬದಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ಒಂದೂವರೆ ಗಂಟೆ ಕಾಲ ಕ್ಯಾಬಿನ್ನಲ್ಲಿ ಸಿಲುಕಿದ ಲಾರಿ ಕ್ಲೀನರ್ನನ್ನು ಅಗ್ನಿಶಾಮಕದಳ ಹಾಗೂ ನಾಗರಿಕರು ಸೇರಿ ಸಾಹಸಿಕ ವಾಗಿ ರಕ್ಷಿಸಿದ್ದಾರೆ. ಪಶ್ಚಿಮಬಂಗಾಲ ನಿವಾಸಿಯಾದ ಸ್ವರೂಪ್ ಮೋದಿ (೨೮) ಎಂಬವರನ್ನು ರಕ್ಷಿಸಲಾಗಿದೆ. ನಿನ್ನೆ ರಾತ್ರಿ ೧೨ ಗಂಟೆ ವೇಳೆ ಅಗ್ನಿಶಾಮಕದಳ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟೋರಸ್ ಲಾರಿಯ …
ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಸ್ಪಿರಿಟ್ ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತೃಶೂರು ಎಡಕಳಿಯೂರ್ ಪುನ್ನಯೂರ್ ಸೌತ್ನ ಅರಕ್ಪರಂ ಬಿಲ್ ಹೌಸ್ನ ಎ.ಎಚ್. ಅನ್ಸಿಫ್ (40), ಮಂಜೇಶ್ವರ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಸಮೀಪದ ಭೂಮಿಕಾ ನಿಲಯದ ಎ.ಆರ್. ಗಿರೀಶ್ (39) ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಎಸ್.ಐ. ಜಿ. ವಿಷ್ಣು ಅವರ ನೇತೃತ್ವದಲ್ಲಿ ಇಂದು ಮುಂಜಾನೆ 1 …
Read more “ಕಾರಿನಲ್ಲಿ ಸಾಗಿಸುತ್ತಿದ್ದ 1200 ಲೀಟರ್ ಸ್ಪಿರಿಟ್ ವಶ: ಮಂಜೇಶ್ವರ ನಿವಾಸಿ ಸಹಿತ ಇಬ್ಬರ ಸೆರೆ”





ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಕುತ್ತಿಗೆಯಿಂದ ೩ ಪವನ್ ಚಿನ್ನದ ಸರವನ್ನು ಕಳವುಗೈಯ್ಯಲು ಪ್ರಯತ್ನಿಸಿದ ತಮಿಳು ನಾಡು ನಿವಾಸಿ ಮಹಿಳೆ ಸೆರೆಗೀಡಾಗಿ ದ್ದಾಳೆ. ಮಧುರೈ ನಿವಾಸಿ ಮುತ್ತಾತ (40) ಎಂಬಾಕೆಯನ್ನು ಕಳವು ಯತ್ನ ವೇಳೆ

ಮಂಜೇಶ್ವರ: ಯುವತಿಗೆ ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಆಕೆ ನೀಡಿದ ದೂರಿನಂತೆ ಪತಿ ಸೇರಿದಂತೆ ನಾಲ್ವರ ವಿರುದ್ಧ ಮಂಜೇಶ್ವರ ಪೊಲೀಸರು ಪ್ರಕಣ ದಾಖಲಿಸಿಕೊಂಡಿದ್ದಾರೆ. ಕುಂಜತ್ತೂರು ಉದ್ಯಾವರ ಮಿಸ್ರಿಯಾ ಮಂಜಿಲ್ನ ಮುಹಮ್ಮದ್ ಎಂಬವರ ಪುತ್ರಿ ಅಮಿನತ್ತ್

ಕಾಸರಗೋಡು: ಅಬಕಾರಿ ತಂಡ ನಿನ್ನೆ ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಮನೆಯಲ್ಲಿ ಬಚ್ಚಿಡಲಾಗಿದ್ದ 6.520 ಗ್ರಾಂ ಗಾಂಜಾ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಹೊಸದುರ್ಗ ತಾಲೂಕಿನ ಉದಿನೂರು ಗ್ರಾಮದ ಮಾಚಿಕ್ಕಾಡ್ ಕೊಕ್ಕಾಕಡವ್ ನಿವಾಸಿ ಸಿ. ಧನಂ ಎಂಬ

ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page