
ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಚಿನ್ನವನ್ನು ಕರಗಿಸಿ ತೆಗೆದ ಹಾಗೂ ಬಳಿಕ ಅದನ್ನು ಪಡೆದ ಇಬ್ಬರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನದ ಕವಚಗಳ ಚಿನ್ನವನ್ನು ಕರಗಿಸಿ ಬೇರ್ಪಡಿಸಿದ ಚೆನ್ನೈಯ ಸ್ಮಾರ್ಟ್ ಕ್ರಿಯೇಶನ್ಸ್ ಸಂಸ್ಥೆಯ ಸಿಇಒ ಪಂಕಜ್ ಭಂಡಾರಿ ಹಾಗೂ ಆ ಚಿನ್ನವನ್ನು ಬಳಿಕ ಪಡೆದ ಕರ್ನಾಟಕ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮಾಲಕ ಗೋವರ್ಧನ್ ಬಂಧಿತರಾದ ಆರೋಪಿಗಳು. ಆರೋಪಿಗಳ ಪೈಕಿ ಗೋವರ್ಧನ್ನ ಚಿನ್ನದಂಗಡಿಯಿಂದ ತನಿಖಾ ತಂಡ 480 …
Read more “ಅಯ್ಯಪ್ಪನ ಚಿನ್ನ ಎಗರಿಸಿದ ಪ್ರಕರಣ: ಚಿನ್ನದ ವ್ಯಾಪಾರಿ ಸೇರಿ ಮತ್ತೆ ಇಬ್ಬರ ಸೆರೆ: 480 ಗ್ರಾಂ ಚಿನ್ನ ವಶ”
ಕೊಚ್ಚಿ: ದುಬಾಯಿಯಿಂದ ನಿನ್ನೆ ಮುಂಜಾನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಕಿಳಕ್ಕೇಕರೆ ತವಕ್ಕಲ್ ಮಂಜಿಲ್ನ ನಿವಾಸಿ ಮುಹಮ್ಮದ್ ಶಾಫಿ (40)ನನ್ನು ಬಂಧೂಕು ತೋರಿಸಿ ಅಪಹರಿಸಿಕೊಂಡು ಹೋಗಿ ಹ್ಯಾಂಡ್ ಬ್ಯಾಗ್ ಹಾಗೂ ಐಫೋನ್ ಮತ್ತು ಸಾಮಗ್ರಿಗಳನ್ನು ಅಪಹರಿಸಿದ ಘಟನೆ ನಡೆದಿದೆ. ಚಿನ್ನ ಎಲ್ಲಿದೆ ಎಂದು ಪ್ರಶ್ನಿಸಿ ಹಲ್ಲೆಗೈದ ಬಳಿಕ ೬ ಮಂದಿಯ ತಂಡ ಕಾರಿನಲ್ಲಿ ಸುತ್ತಾಟ ನಡೆಸಿ ಇವರನ್ನು ಪ್ರಶ್ನಿಸಿದ್ದು, ಬಳಿಕ ಬೆದರಿಕೆಯೂ ಒಡ್ಡಿದೆ ಎನ್ನಲಾಗಿದೆ. ಕೊನೆಗೆ ಆಲುವಾ ಪರವೂರ್ನಲ್ಲಿ ಕಾರಿನಿಂದ ಇವರನ್ನು ಇಳಿಸಿ ತಂಡ ಪರಾರಿಯಾಗಿದೆ. …
Read more “ಕಾಸರಗೋಡು ನಿವಾಸಿಯನ್ನು ವಿಮಾನ ನಿಲ್ದಾಣದಲ್ಲಿ ಬಂದೂಕು ತೋರಿಸಿ ಅಪಹರಣ: ಕೊಲೆ ಬೆದರಿಕೆ”

ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ

ಮುಳ್ಳೇರಿಯ: ಅಭಿವೃದ್ಧಿಯೇ ಮೂಲಮಂತ್ರವಾಗಿ ವಿವಿಧ ರಾಜಕೀಯ ಪಕ್ಷಗಳು ಘೋಷಿಸಿಕೊಳ್ಳುತ್ತಿರುವಾಗ ಅಭಿವೃದ್ಧಿ ಬಿಟ್ಟು ಮೂಲಭೂತ ಸೌಕರ್ಯವೇ ಇಲ್ಲದೆ ಕೆಲವರು ಸಂಕಷ್ಟಪಡುವಾಗ ಅಧಿಕಾರಿವರ್ಗ ಮೌನವಾಗಿರುವುದು ಜನಸಾಮಾನ್ಯರಲ್ಲಿ ರೋಷಕ್ಕೆ ಕಾರಣವಾಗುತ್ತಿದೆ. ಕಾರಡ್ಕ ಪಂಚಾಯತ್ನ 7ನೇ ವಾರ್ಡ್ ವ್ಯಾಪ್ತಿಯ ಮಾಯಿಲಂಕೋಟೆ

ಕುಂಬಳೆ: ಇಲ್ಲಿನ ದೇವಿನಗರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದಾರೆ. ಮೊಗ್ರಾಲ್ ನಾಂಗಿ ಕಡಪ್ಪುರದ ರಾಸಿಕ್ (19) ಗಾಯಗೊಂಡಿದ್ದು, ಇವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆಗಳಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಕಳವಿಗೀಡಾದ ಬ್ಯಾಟರಿಗಳ ಪೈಕಿ ಒಂದನ್ನು ಆರೋಪಿಯ ಸಹಾಯದಿಂದ ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಸರಗೋಡು ನಗರದ ಪ್ರೆಸ್ ಕ್ಲಬ್ಬಳಿಯ ಗುಜರಿ ಅಂಗಡಿಯಿಂದ

ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page