
ಪೈವಳಿಕೆ: ಪೈವಳಿಕೆ ಪಂಚಾ ಯತ್ನ 7 ವಾರ್ಡ್ ಪೆರ್ವೋಡಿ ಕುಳಿಯಾರ್ ಪರಿಸರದಲ್ಲಿ ತ್ಯಾಜ ವಸ್ತುಗಳನ್ನು ನಿರ್ಜನ ಪ್ರದೇಶದಲ್ಲಿ ತಂದು ಹಾಕಿ ಬೆಂಕಿ ಹಚ್ಚಿರುವುದಾಗಿ ದೂರಲಾಗಿದೆ. ತ್ಯಾಜ್ಯ ರೋಗಗಳನ್ನು ಕೈ ಬೀಸಿ ಕರೆಯುತ್ತಿದೆ. ಈ ಪರಿಸರದಲ್ಲೇ ರೋಗಿಯಾದ ಮಹಿಳೆಯೊಬ್ಬರು ವಾಸವಾಗಿದ್ದು, ಆತಂಕದ ವಾತಾವರಣ ಉಂಟಾಗಿದೆ. ತ್ಯಾಜ್ಯವನ್ನು ಜನವಾಸವಿರುವ ಪ್ರರ್ದೇಶದಲ್ಲಿ ಉಪೇಕ್ಷಿಸಿ ಉರಿಸುವುದರಿಂದ ಪರಿಸರ ನಿವಾಸಿಗಳು ಸಮಸ್ಯೆಗೀಡಾಗಿದ್ದಾರೆ. ನಿನ್ನೆ ಈ ಪ್ರದೇಶಕ್ಕೆ ವಾರ್ಡ್ ಪ್ರತಿನಿದಿ ರಾಮ ಏದಾರ್ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು …
Read more “ಪೆರ್ವೋಡಿ ಕುಳಿಯಾರ್ನಲ್ಲಿ ತ್ಯಾಜ್ಯಕ್ಕೆ ಬೆಂಕಿ: ಸ್ಥಳೀಯರಿಗೆ ಸಮಸ್ಯೆ”
ಕಾಸರಗೋಡು: ವಿಧಾನಸಭಾ ಚುನಾವಣೆಗಿರುವ ಔಪಚಾರಿಕ ಸಿದ್ಧತೆ ಜಿಲ್ಲೆಯಲ್ಲಿ ಸಕ್ರಿಯವಾಯಿತು. ಜಿಲ್ಲಾ ಆಡಳಿತ ಕೂಟದ ಚುನಾವಣೆ ಪ್ರಚಾರ ಕಾರ್ಯಕ್ರಮದ ಕಾಲೇಜು ಮಟ್ಟದ ಪ್ರಯಾಣ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಉದ್ಘಾಟಿಸಿ ದರು. 18 ವರ್ಷ ಪೂರ್ತಿಗೊಂಡ, ಚುನಾವಣೆಯ ಗುರುತು ಚೀಟಿ ಕೈವಶವಿರುವ ಎಲ್ಲಾ ಪೌರರು ಮದತಾನದ ಹಕ್ಕನ್ನು ವಿನಿಯೋಗಿಸಬೇಕೆಂದು ಜಿಲ್ಲಾಧಿಕಾರಿ ಕೆ. ಇಂಭಶೇಖರ್ ಈ ವೇಳೆ ಕರೆ ನೀಡಿದರು. ಚುನಾವಣೆಯ ಪೂರ್ವ ಭಾವಿಯಾಗಿ ಮೊದಲ ಮತದಾರರಿಗೆ ಚುನಾವಣೆ ಪ್ರಕ್ರಿಯೆಗಳ ಬಗ್ಗೆ, ಇಲೆಕ್ಟ್ರೋನಿಕ್ ವೋಟರ್ ಮಿಷನ್ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ …





ಮಂಜೇಶ್ವರ: ವರ್ಕಾಡಿ ಸುಂಕದ ಕಟ್ಟೆ ನಿವಾಸಿ ಮುಹಮ್ಮದ್ ಎಂ.ಎಸ್ (85) ನಿಧನ ಹೊಂದಿದರು. ಮೃತರು ಪತ್ನಿ, ಐಸಮ್ಮ, ಮಕ್ಕಳಾದ ಸಿದ್ದಿಕ್ (ಮಂಜೇಶ್ವರ ತಾಲೂಕು ಕಚೇರಿ ಉದ್ಯೋಗಿ), ಇಬ್ರಾಹಿಂ, ಅಬ್ದುಲ್ ಖಾದರ್ ಹಾಗೂ ಅಪಾರ ಬಂಧು

ಬದಿಯಡ್ಕ: ಉಂಡೆಮನೆ ದಿ| ಸತ್ಯಶಂಕರ ಭಟ್ರ ಪತ್ನಿ ಯು. ರತ್ನಾವತಿ (59) ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಇವರು ಬಿಜೆಪಿ ಅಭ್ಯರ್ಥಿಯಾಗಿ ಪಂಚಾಯತ್ಗೆ ಸ್ಪರ್ಧಿಸಿದ್ದರು. ಮೃತರು ಮಕ್ಕಳಾದ ಲಕ್ಷ್ಮೀ,

ಕಾಸರಗೋಡು: ವಿದ್ಯಾನಗರ ಬಳಿಯ ಉದಯಗಿರಿ ನೆಲ್ಕಳ ನಿವಾಸಿ ದಿ| ರಾಮನ್ ಕೆ.ಎನ್. ಎಂಬವರ ಪತ್ನಿ ಲಲಿತ (9೦) ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ವಿಜಯನ್ ಕೆ.ಎನ್, ಬೇಬಿ ಕೆ.ಎನ್, ವೇಣು

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ವರ್ಕಾಡಿ ಸುಂಕದ ಕಟ್ಟೆ ನಿವಾಸಿ ಮುಹಮ್ಮದ್ ಎಂ.ಎಸ್ (85) ನಿಧನ ಹೊಂದಿದರು. ಮೃತರು ಪತ್ನಿ, ಐಸಮ್ಮ, ಮಕ್ಕಳಾದ ಸಿದ್ದಿಕ್ (ಮಂಜೇಶ್ವರ ತಾಲೂಕು ಕಚೇರಿ ಉದ್ಯೋಗಿ), ಇಬ್ರಾಹಿಂ, ಅಬ್ದುಲ್ ಖಾದರ್ ಹಾಗೂ ಅಪಾರ ಬಂಧು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page