
ಕುಂಬಳೆ: ಆರಿಕ್ಕಾಡಿ ಟೋಲ್ ನಿಲುಗಡೆಗೊಳಿಸುವಂತೆ ಹೆದ್ದಾರಿ ಇಲಾಖೆಗೆ ಆದೇಶ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಇದಕ್ಕಾಗಿ ನಿರಂತರ ಪ್ರಯತ್ನ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ಸಮಿತಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ತಿಳಿಸಿದೆ. ಟೋಲ್ ವಿಚಾರದಲ್ಲಿ ಬೀದಿ ನಾಟಕ ಮಾಡಿ ರಾಜಕೀಯ ಲಾಭ ಪಡೆಯಲು ಶಾಸಕರು ನಡೆಸಿದ ನಾಟಕ ಜನತೆಗೆ ತಿಳಿದಿದೆ ಎಂದು ಬಿಜೆಪಿ ಮಂಡಲ ಸಮಿತಿ ತಿಳಿಸಿದೆ. ಬಿಜೆಪಿ ಕೇಂದ್ರ ಸಚಿವರಲ್ಲಿ ಈ ವಿಷಯದಲ್ಲಿ ಪ್ರಾಮಾಣಿಕವಾಗಿ ಮಾತನಾಡಿ …
Read more “ಆರಿಕ್ಕಾಡಿ ಟೋಲ್ ಸಂಗ್ರಹ ನಿಲುಗಡೆ: ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯಿಂದ ಅಭಿನಂದನೆ”
ಕುಂಬಳೆ: ಆರಿಕ್ಕಾಡಿಯಲ್ಲಿ ಸ್ಥಾಪಿಸಿದ ಜನವಿರುದ್ಧ ಟೋಲ್ ಬೂತ್ ನಿಲುಗಡೆಗೊಳಿಸಿದ ಕೇಂದ್ರ ಸರಕಾರದ ತೀರ್ಮಾನ ಜನಪರ ಹೋರಾಟದ ಜಯವೆಂದು ಶಾಸಕ ಎಕೆಎಂ ಅಶ್ರಫ್ ನುಡಿದರು. ನಾಡು ಒಂದಾಗಿ ನಡೆಸಿದ ಜನಪರ ಹೋರಾಟದ ಮುಂದೆ ಮಣಿಯದ ಯಾವುದೇ ಅಧಿಕಾರ ಕೇಂದ್ರಗಳಿಲ್ಲ ವೆಂದು, ಹೈಕೋರ್ಟ್ನಲ್ಲಿ ಉಂಟಾದ ಪರಾಮರ್ಶೆಗಳು ಕೇಂದ್ರ ಸರಕಾರದ ನಿಲುವು ತಿದ್ದಲು ಸಹಾಯಕವಾಯಿತೆಂದು ಶಾಸಕರು ನುಡಿದರು. ಜನಪರ ಹೋರಾಟದ ಹೆಸರಲ್ಲಿ ಹಲವಾರು ಮಂದಿ ಕಾರ್ಯಕರ್ತರನ್ನು ಕಸ್ಟಡಿಗೆ ತೆಗೆಯಲಾಗಿದ್ದು, ಕೇಸಿನಲ್ಲಿ ಸಿಲುಕಿಸಿ ಈಗಲೂ ಜೈಲಿನಲ್ಲಿದ್ದಾರೆ. ಇವರಿಗೂ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ರಿಗೂ, ಜಿಲ್ಲೆಯ …
Read more “ಆರಿಕ್ಕಾಡಿಯ ಟೋಲ್ ಮುಚ್ಚಲಿರುವ ಕೇಂದ್ರ ಸರಕಾರದ ತೀರ್ಮಾನ ಜನಪರ ಹೋರಾಟಕ್ಕೆ ಸಂದಜಯ- ಶಾಸಕ ಎಕೆಎಂ ಅಶ್ರಫ್”





ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಉಪ್ಪಳ: ಮನೆಯಿಂದ ಮಾರಕ ಮಾದಕವಸ್ತುವಾದ 3.407 ಕಿಲೋ ಎಂಡಿಎಂಎ ಹಾಗೂ 642 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ 9ನೇ ಆರೋಪಿಯನ್ನು ಬಂಧಿಸಲಾಗಿದೆ. ಕಾಸರಗೋಡು ತಳಂಗರೆ ಬಾಂಗೋಡ್ನ ಶಬೀಬಬಾಗ್ ಹೌಸ್ನ ಮುಹಮ್ಮದ್ ಲಿಸಾನ್

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಕುಂಬಳೆ: ಬೈಕ್ನಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕನನ್ನು ಸೆರೆಹಿಡಿಯಲಾಗಿದೆ. ಬದಿಯಡ್ಕ ನೀರ್ಚಾಲು ಬಳಿಯ ಮೆಣಸಿನಪಾರೆ ನಿವಾಸಿ ಮುಹಮ್ಮದ್ ರಫೀಕ್ (23) ಎಂಬಾತನನ್ನು ಕುಂಬಳೆ ಠಾಣೆ ಎಸ್ಐಗಳಾದ ಪಿ.ವಿ.ಮನು, ಕೆ.ಪಿ. ಗಣೇಶ್ ಎಂಬಿವರ ನೇತೃತ್ವದಲ್ಲಿ ಬಂಧಿಸಲಾಗಿದೆ.

ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page