

ಪಾಟ್ನಾ: ಬಿಹಾರ ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿರುವಂತೆಯೇ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಂಡ ಜಯಭೇರಿಯತ್ತ ಸಾಗತೊಡಗಿದೆ. ಆ ಮೂಲಕ ತನ್ನ ಆಡಳಿತವನ್ನು ಮತ್ತೆ ನಿರಾತಂಕವಾಗಿ ಮುಂದುವರಿಸುವ

ಮುಳ್ಳೇರಿಯ: ಕೆಲಸ ವೇಳೆ ವಿದ್ಯುತ್ ಕಂಬ ತುಂಡಾಗಿ ಬಿದ್ದು ಕೆಎಸ್ಇಬಿಯ ಗುತ್ತಿಗೆ ನೌಕರ ಮೃತಪಟ್ಟ ದಾರುಣ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಕೆಎಸ್ಇಬಿ ಮುಳ್ಳೇರಿಯ ಇಲೆಕ್ಟ್ರಿಕಲ್ ಸೆಕ್ಷನ್ ನೌಕರನಾದ ಕುಂಟಾರು ಹುಣಸೆಯಡ್ಕ ನಿವಾಸಿ ಎಚ್.

ಕಣ್ಣೂರು: ವಿವಾಹಿತ ಯುವತಿ ಬಸ್ ಕಂಡಕ್ಟರ್ನೊಂದಿಗೆ ಪರಾರಿಯಾದ ಬಗ್ಗೆ ದೂರಲಾಗಿದೆ. ಕಣ್ಣೂರು ಬಳಿಯ ಕಣ್ಣವಂ ನೆಡುಂಪೊಯಿಲ್ ಪುಳಕುಟ್ಟಿ ನಿವಾಸಿಯಾದ ೨೪ರ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಕಳೆದ ಬುಧವಾರ ಮಧ್ಯಾಹ್ನ 1.30ರ ವೇಳೆ ಈಕೆ ಮನೆಯಿಂದ

ಹೊಸದುರ್ಗ: ಕರಾಟೆ ಕಲಿಯಲು ಬಂದ 14ರ ಹರೆಯದ ಬಾಲಕಿಗೆ ತರಬೇತುದಾರ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಈ ಸಂಬಂಧ ತರಬೇತುದಾರನಾದ ಮುರಾಳ ಎಂಬಲ್ಲಿನ ಟಿ.ಕೆ. ಪ್ರಸನ್ನ ಎಂಬಾತನ ವಿರುದ್ಧ ತಳಿಪರಂಬ ಪೊಲೀಸರು ಕೇಸು ದಾಖಲಿಸಿ

ಮುಳ್ಳೇರಿಯ: ಕೆಲಸ ವೇಳೆ ವಿದ್ಯುತ್ ಕಂಬ ತುಂಡಾಗಿ ಬಿದ್ದು ಕೆಎಸ್ಇಬಿಯ ಗುತ್ತಿಗೆ ನೌಕರ ಮೃತಪಟ್ಟ ದಾರುಣ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಕೆಎಸ್ಇಬಿ ಮುಳ್ಳೇರಿಯ ಇಲೆಕ್ಟ್ರಿಕಲ್ ಸೆಕ್ಷನ್ ನೌಕರನಾದ ಕುಂಟಾರು ಹುಣಸೆಯಡ್ಕ ನಿವಾಸಿ ಎಚ್.

ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಸಾರ್ವತ್ರಿಕ ಶಿಕ್ಷಣ ಸಂಸ್ಥೆಗಳ ಕ್ರಿಸ್ಮಸ್ ಪರೀಕ್ಷೆಗಳ ದಿನಾಂಕಗಳಲ್ಲಿ ಬದಲಾವಣೆ ಯಾಗಲಿದೆ. ಅಕಾಡೆಮಿಕ್ ಕ್ಯಾಲೆಂಡರ್ ಅನುಸಾರ ದ. 11ರಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗುವುದಾದರೂ 9, 11ರಂದುಮತದಾನ, 13ರಂದು

ಪಾಟ್ನಾ: ಬಿಹಾರ ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿರುವಂತೆಯೇ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಂಡ ಜಯಭೇರಿಯತ್ತ ಸಾಗತೊಡಗಿದೆ. ಆ ಮೂಲಕ ತನ್ನ ಆಡಳಿತವನ್ನು ಮತ್ತೆ ನಿರಾತಂಕವಾಗಿ ಮುಂದುವರಿಸುವ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page