
ಉಪ್ಪಳ: ಕುಂಬಳೆಯಲ್ಲಿ ಮನೆ ಯಿಂದ ನಗ-ನಗದು ಕಳವಿಗೀಡಾದ ಪ್ರಕರಣದಲ್ಲಿ ತನಿಖೆ ಮುಂದು ವರಿಯುತ್ತಿರುವಂತೆಯೇ ಉಪ್ಪಳ ಹಾಗೂ ಬದಿಯಡ್ಕದಲ್ಲಿ ಮನೆಗಳಿಂದ ಕಳವು ನಡೆದಿದೆ. ಉಪ್ಪಳ ಬಪ್ಪಾಯಿತೊಟ್ಟಿಯ ಅಹಮ್ಮದ್ ಮಂಜಿಲ್ನ ರುಕ್ಸಾನ ಎಂಬವರ ಮನೆಯಿಂದ 23.5 ಪವನ್ ಚಿನ್ನಾಭರಣಗಳು ಕಳವಿಗೀಡಾಗಿದೆ. ಈ ಬಗ್ಗೆ ರುಕ್ಸಾನ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ ದ್ದಾರೆ. ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣಗಳು ಕಳವಿಗೀಡಾಗಿದೆ. ದೂರುದಾತೆಯ ಮಗಳ ಮದುವೆ ಜನವರಿ 23ರಂದು ನಡೆದಿತ್ತು. ಇದರ ಪೂರ್ವಭಾವಿಯಾಗಿ ಮನೆಯಲ್ಲಿ ವಿವಿಧ ರೀತಿಯ ಕೆಲಸಗಳನ್ನು …
Read more “ಉಪ್ಪಳ, ಕನ್ಯಪ್ಪಾಡಿಯಲ್ಲಿ ಮನೆಗಳಿಗೆ ಕಳ್ಳರ ದಾಳಿ: ಚಿನ್ನಾಭರಣ, ನಗದು ಕಳವು”
ಮೊಗ್ರಾಲ್ : ಬೀದಿನಾಯಿಗಳ ಹಾಗೂ ವನ್ಯಜೀವಿಗಳ ಉಪಟಳ ಎದುರಿಸು ತ್ತಿರುವ ಮೊಗ್ರಾಲ್ ಮತ್ತು ಪೇರಾಲ್ ಪ್ರದೇಶಗಳಲ್ಲಿ ಈಗ ಹೆಬ್ಬಾವುಗಳ ಕಾಟವೂ ತಲೆಯೆತ್ತತೊಡಗಿದೆ. ಇದು ಪ್ರದೇಶದವರನ್ನು ಇನ್ನಷ್ಟು ಭಯಭೀತರನ್ನಾಗಿ ಸತೊಡಗಿದೆ. ಪೇರಾಲ್ ನಿವಾಸಿ ಮೊಹಮ್ಮದ್ ಪೇರಾಲ್ ಎಂಬವರ ಹಿತ್ತಿಲಲ್ಲಿ ಕಾಡು ಬಳ್ಳಿಗಳಿಂದ ಆವೃತ್ತಗೊಂಡಿದ್ದ ಪೊದೆಯಲ್ಲಿ ಐದು ಬೃಹತ್ ಹೆಬ್ಬಾವುಗಳು ಪತ್ತೆಯಾಗಿವೆ. ಆ ಬಗ್ಗೆ ನೀಡಲಾದ ಮಾಹಿತಿಯಂತೆ ಅರಣ್ಯ ಇಲಾಖೆಯಿಂದ ಹಾವು ಹಿಡಿಯುವ ಬಗ್ಗೆ ನುರಿತ ತರಬೇತಿ ಪಡೆದ ಸರ್ಪ ವಲಂಟಿಯರ್ ಕಾಸರಗೋಡು ಅಡ್ಕತ್ತಬೈಲು ನಿವಾಸಿ ಅಮೀನ್ ಅಡ್ಕತ್ತಬೈಲು ಸ್ಥಳಕ್ಕೆ …
Read more “ಬೀದಿನಾಯಿ, ವನ್ಯಜೀವಿಗಳ ಉಪಟಳದ ಬೆನ್ನಲ್ಲೇ ಹಾವುಗಳ ಕಾಟ: 5 ಹೆಬ್ಬಾವುಗಳು ಸೆರೆ”





ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ಕಾಸರಗೋಡು: ಪ್ರಾಯಪೂರ್ತಿ ಯಾಗದ ಬಾಲಕಿಯನ್ನು ಮನೆಗೆ ಕರೆದು ದೌರ್ಜನ್ಯಗೈಯಲೆತ್ನಿಸಿದ 70ರ ಹರೆಯದ ವೃದ್ದ ಸೆರೆಯಾಗಿ ದ್ದಾನೆ. ಪಡನ್ನ ಗಣೇಶ್ಮುಖ್ ನಿವಾಸಿ ಎ.ಸಿ. ಅಬೂಬಕ್ಕರ್ನನ್ನು ಚಂದೇರ ಪೊಲೀ ಸರು ಬಂಧಿಸಿದ್ದಾರೆ. ಸ್ಟೇಷನ್ ವ್ಯಾಪ್ತಿಯ ೧೪ರ ಹರೆಯದ

ಕುಂಬಳೆ: ಕ್ವಾರ್ಟರ್ಸ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಕಟ್ಟಡ ಬೆಂಕಿಗಾಹುತಿಯಾಗಿದೆ. ಮಾಟಂಗುಳಿಯಲ್ಲಿ ಹಲವಾರು ಮಂದಿ ವಾಸ ಮಾಡುವ ಕ್ವಾರ್ಟರ್ಸ್ನಲ್ಲಿ ಘಟನೆ ಸಂಭವಿಸಿದೆ. ಕ್ವಾರ್ಟರ್ಸ್ನ ಒಂದು ಕುಟುಂಬದ ವಾಸಕೊಠಡಿ ಸಂಪೂರ್ಣವಾಗಿ ಉರಿದಿದ್ದು, ಉಳಿದ ಕಡೆ

ಕಾಸರಗೋಡು: ಪಿಟ್ ಎನ್ಡಿಪಿಎಸ್ ಆಕ್ಟ್ ಪ್ರಕಾರ ಇನ್ನೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಚೆಂಗಳ ನಾಲ್ಕನೇ ಮೈಲಿನ ಕರೋಡಿ ವೀಟಿಲ್ ಮುಹಮ್ಮದ್ ಅಬೂಬಕರ್ (26) ಬಂಧಿತ ಆರೋಪಿ. ವಿದ್ಯಾನಗರ, ಮೇಲ್ಪರಂಬ ಮತ್ತು ಆದೂರು ಪೊಲೀಸ್ ಠಾಣೆಗಳಲ್ಲಿ

ಕಾಸರಗೋಡು: ೨೬ ವರ್ಷ ದಿಂದ ಚಿಮಿಣಿ ದೀಪದ ಬೆಳಕಿನಲ್ಲಿ ಬದುಕುತ್ತಿದ್ದ ಮೂರು ಕುಟುಂಬಗಳ ದುರವಸ್ಥೆ ಕೆಲವೇ ದಿನಗಳಲ್ಲಿ ಬದಲಾಗಲಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಮಂಡಲಕ್ಕೊಳಪಟ್ಟ ಕುಂಬಳೆ ಪಂಚಾಯತ್ನ ಕುಂಟಂಗೇರಡ್ಕ ಶಾಂತಿನಗರ ಎಸ್.ಸಿ ಉನ್ನತಿಯ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page