
ಕುಂಬಳೆ: ಕುಂಬಳೆಯ ಹಿರಿಯ ಲಾರಿ ಚಾಲಕ ಅಬ್ದುಲ್ಲ (75) ಎಂಬವರು ನಿಧನಹೊಂದಿದರು. ಕುಂಬಳೆ ನಿವಾಸಿಯಾದ ಇವರು ಪ್ರಸ್ತುತ ಬಂಬ್ರಾಣದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ ಫಾತಿಮ, ಮಕ್ಕಳಾದ ಕಬೀರ್, ನೌಶಾದ್, ನೌಫಲ್, ರಶೀದ, ಸೈನಾಸ್, ಬಲ್ಕೀಸ್, ರಾಬಿಯ, ನೌಶೀನ, ಅಳಿಯ-ಸೊಸೆಯಂದಿರಾದ ರಿಯಾನ, ಇಶಾನ, ಇಬ್ರಾಹಿಂ, ಖಮರುದ್ದೀನ್, ಜಲೀಲ್, ಅಬು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕುಂಬಳೆ ಬದರ್ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು.
ಮಂಜೇಶ್ವರ: ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (ಕೆ.ಎಸ್.ಟಿ.ಎ) ಮಂಜೇಶ್ವರ ಯೂನಿಟ್ ಸಮ್ಮೇಳನ ನಿನ್ನೆ ಹೊಸಂಗಡಿ ವ್ಯಾಪಾರಿ ಭವನದಲ್ಲಿ ನಡೆಯಿತು. ಕೆ.ಎಸ್.ಟಿ.ಎ ಯೂನಿಟ್ ಅಧ್ಯಕ್ಷ ಗಣೇಶ್ ಪಾವೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ. ಎಸ್. ಉದ್ಘಾಟಿಸಿದರು. ಮಂಜೇಶ್ವರ ವ್ಯಾಪಾರಿ ಏಕೋಪನ ಸಮಿತಿ ಅಧ್ಯಕ್ಷ ಬಶೀರ್, ತಾಲೂಕು ಕಾರ್ಯದರ್ಶಿ ಸತೀಶ್ ಆಚಾರ್ಯ, ವಿಶ್ವನಾಥ್ ಶೆಟ್ಟಿ ಕುತ್ತಾನಾಡಿ ಮಾತಾಡಿದರು. ಜೊತೆ ಕಾರ್ಯದರ್ಶಿ ಪ್ರೇಮಲತಾ ವರದಿ ಮಂಡಿಸಿದರು. ಪುರುಷೋತ್ತಮ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕೃಷ್ಣ ಕೆದುಂಬಾಡಿ, ಕಲಾವತಿ ಹೊಸಂಗಡಿ. ತಾಲೂಕು …
Read more “ಕೆಎಸ್ಟಿಎ ಮಂಜೇಶ್ವರ ಯೂನಿಟ್ ಸಮ್ಮೇಳನ, ನೂತನ ಪದಾಧಿಕಾರಿಗಳ ಆಯ್ಕೆ”

ಕಾಸರಗೋಡು: ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉದಿನೂರು ಮಾಚಿಕ್ಕಾಡ್ನ ಅನಾಮಿಕ (19) ನಾಪತ್ತೆಯಾಗಿದ್ದು ಈ ಸಂಬಂಧ ತಾಯಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ

ಮಂಜೇಶ್ವರ: ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಎಸಿ ಮೆಕ್ಯಾನಿಕ್ ಮೃತಪಟ್ಟ ಘಟನೆ ನಡೆದಿದೆ. ವರ್ಕಾಡಿ ಬಾಕ್ರಬೈಲ್ ಪಾತೂರು ನಿವಾಸಿ ಚಂದ್ರಹಾಸರ ಪುತ್ರ ಸುಧೀಶ್.ಸಿ.ಕೆ (26) ಮೃತಪಟ್ಟ ದುರ್ದೆÊವಿಯಾಗಿ

ಕಾಸರಗೋಡು: ಕ್ರೇನ್ ಹೇರಿ ಸಂಚರಿಸುತ್ತಿದ್ದ ಟ್ರಕ್ಗೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಮೇಲ್ಪರಂ ಬದಲ್ಲಿ ಸಂಭವಿಸಿದೆ. ಆಂಧ್ರಪ್ರದೇಶ ನಿವಾಸಿಯಾದ ನಾರಾಯಣ ರೆಡ್ಡಿ ಎಂಬವರ ಮಾಲಕತ್ವದಲ್ಲಿರುವ 500 ಟನ್ ಭಾರ ಎತ್ತುವ

ಕಾಸರಗೋಡು: ಎರ್ನಾಕುಳಂ ಮತ್ತು ಕೊಲ್ಲಂನ ಕೆಲವು ಆಸ್ಪತ್ರೆಗಳನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಅಕ್ರಮ ಅವಯವ ವ್ಯವಹಾರಕ್ಕೆ ಸಂಬಂಧಿಸಿ ನಡೆಸಲಾದ ತನಿಖೆಯಲ್ಲಿ ಡೈರೆಕ್ಟರೇಟ್ ಆಫ್ ಎನ್ಫೋರ್ಸ್ಮೆಂಟ್ (ಇ.ಡಿ)ಗೆ ಹಲವು ನಿರ್ಣಾಯಕ ದಾಖಲು ಪತ್ರಗಳು ಲಭಿಸಿದ್ದು ಅದರ ಆಧಾರದಲ್ಲಿ

ಕಾಸರಗೋಡು: ಕೆಲಸಕ್ಕೆಂದು ತಿಳಿಸಿ ಮನೆಯಿಂದ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉದಿನೂರು ಮಾಚಿಕ್ಕಾಡ್ನ ಅನಾಮಿಕ (19) ನಾಪತ್ತೆಯಾಗಿದ್ದು ಈ ಸಂಬಂಧ ತಾಯಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page