
ಕುಂಬಳೆ: ಮಂಗಲ್ಪಾಡಿ ಪಂಚಾಯತ್ 2ನೇ ವಾರ್ಡ್ನಲ್ಲಿ ಎಡರಂಗ ಸ್ವತಂತ್ರ ಅಭ್ಯರ್ಥಿಯಾಗಿದ್ದ ಅಶ್ರಫ್ ಪಚ್ಲಂಪಾರೆ ಅವರ ಮನೆಗೆ ಹಾನಿ ಎಸಗಿದ ಘಟನೆಗೆ ಸಂಬಂಧಿಸಿ ಮುಸ್ಲಿಂ ಲೀಗ್ ಕಾರ್ಯಕರ್ತರಾದ ಐದು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಅಶ್ರಫ್ರ ಪುತ್ರಿ ಫಾತಿಮತ್ ಸೈಲ (23) ನೀಡಿದ ದೂರಿನಂತೆ ಮಶ್ಕೂರ್, ಮಶೂಕ್, ಕೆ.ಎಸ್. ಮೂಸ, ಕೆ.ಎಸ್. ಸತ್ತಾರ್, ಮೋನಿ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಮೊನ್ನೆ ಸಂಜೆ ತಂಡವೊಂದು ಮನೆಗೆ ಅತಿಕ್ರಮಿಸಿ ನುಗ್ಗಿ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿದ್ದು ಬಳಿಕ …
Read more “ಅಭ್ಯರ್ಥಿಯ ಮನೆಗೆ ಹಾನಿ: ಮುಸ್ಲಿಂ ಲೀಗ್ ಕಾರ್ಯಕರ್ತರ ವಿರುದ್ಧ ಕೇಸು”
ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ನಲ್ಲಿ ಯುಡಿಎಫ್ಗೆ ಲಭಿಸಿದ ಅಭೂತಪೂರ್ವ ಗೆಲುವು ಕಳೆದ ಐದು ವರ್ಷಗಳ ಕಾಲ ಪ್ರಸ್ತುತ ಪಂಚಾಯತ್ನಲ್ಲಿ ನಡೆದ ಆಡಳಿತಕ್ಕೆ ಜನರು ನೀಡಿದ ಅಂಗೀ ಕಾರವಾಗಿದೆ ಎಂದು ಪಂಚಾಯತ್ ಅಧ್ಯಕ್ಷೆ ಯು.ಪಿ. ತಾಹಿರಾ ಯೂಸಫ್ ತಿಳಿಸಿದ್ದಾರೆ. ಕಳೆದ ಐದು ವರ್ಷ ಕಾಲದಲ್ಲಿ ಹಲವು ಯೋಜನೆಗಳನ್ನು ಪಂಚಾಯತ್ನ ಆಡಳಿತ ಮಂಡಳಿ ಜ್ಯಾರಿಗೊಳಿಸಿದೆ. ಇದೇ ವೇಳೆ ವಿರೋಧ ಪಕ್ಷಗಳು ಹೊರಿಸಿದ ಭ್ರಷ್ಟಾಚಾರ ಆರೋಪ ವನ್ನು ಜನರು ತಿರಸ್ಕರಿಸಿದ್ದಾರೆ ಎಂದು ಅವರು ‘ಕಾರವಲ್’ಗೆ ತಿಳಿಸಿದ್ದಾರೆ. ಪಂಚಾಯತ್ ವ್ಯಾಪ್ತಿಯ ಹೊಯ್ಗೆ ಕಡವಿನ …





ಕುಂಬಳೆ: ಅಬಕಾರಿ ಪ್ರಕರಣ ದಲ್ಲಿ ಆರೋಪಿಯಾಗಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಅತೀ ಸಾಹಸಿಕವಾಗಿ ಸೆರೆಹಿಡಿದಿದ್ದಾರೆ. ಹೊಸಂಗಡಿ ನಿವಾಸಿಯಾದ ಪ್ರಶಾಂತ್ (44) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ನಿನ್ನೆ ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್

ಮೆಕ್ಸಿಕೋ ಸಿಟಿ: ವಿಶ್ವದ ಅತೀ ದೊಡ್ಡ ಫುಟ್ಬಾಲ್ ಹಬ್ಬ ಫಿಫಾ ವಿಶ್ವಕಪ್ 2026 ನಿನ್ನೆ ತಡರಾತ್ರಿ ಅದ್ದೂರಿಯಾಗಿ ಆರಂಭಗೊಂಡಿದ್ದು, ಮೊದಲ ದಿನವೇ ಅಭಿಮಾನಿಗಳಿಗೆ ಭರಪೂರ ಮನರಂಜನೆ ಮತ್ತು ಅಚ್ಚರಿಯ ಘಟನೆಗಳು ಸಾಕ್ಷಿಯಾಗಿವೆ. ಟೂರ್ನಿಯ ಮೊದಲ

ಕಾಸರಗೋಡು: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಸಹ ಯೋಗದಲ್ಲಿ ನಾಡೋಜ ಡಾ.ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ, ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ ಹಾಗೂ

ಕಾಸರಗೋಡು: ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಲಾರಿ ಚಲಿಸಿ ಕಾಲುಗಳಿಗೆ ಗಂಭೀರ ಗಾಯಗೊಂಡ 8ರ ಹರೆಯದ ಬಾಲಕಿಗೆ ಅತ್ಯಂತ ಸಾಹಸಿಕ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಪುನರ್ಜನ್ಮ ನೀಡಿ ಕಾಸರಗೋಡು ಆಸ್ಟರ್ಮಿಮ್ಸ್ ಆಸ್ಪತ್ರೆಯ ವೈದ್ಯರ

ಕುಂಬಳೆ: ಅಬಕಾರಿ ಪ್ರಕರಣ ದಲ್ಲಿ ಆರೋಪಿಯಾಗಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಅತೀ ಸಾಹಸಿಕವಾಗಿ ಸೆರೆಹಿಡಿದಿದ್ದಾರೆ. ಹೊಸಂಗಡಿ ನಿವಾಸಿಯಾದ ಪ್ರಶಾಂತ್ (44) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ನಿನ್ನೆ ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page