





ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚ ರಿಸ್ಟ್ ವೆಲ್ಫೇರ್ ಸಹಕಾರಿ ಸಂಘದಲ್ಲಿ 4.76 ಕೋಟಿ ರೂಪಾಯಿಗಳ ವಂಚನೆ ನಡೆಸಿದ ಪ್ರಕರಣದಲ್ಲಿ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಪಳ್ಳಿಕರೆಯ ಅಬೂಬಕ್ಕರ್ (61), ಪೈವಳಿಕೆ ಬಾಯಾರಿನ ಅಬ್ದುಲ್ ಅಸೀಸ್ (55),

ಹೊಸಂಗಡಿ: ವಸತಿಗೃಹಕ್ಕೆ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಗೆಳತಿಯ ಅರೆನಗ್ನ ವೀಡಿಯೋ ಹಾಗೂ ಫೊಟೋ ಚಿತ್ರೀಕರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಮೊಬೈಲ್ ಫೋನ್ ಅಪಹರಿಸಿದ ಪ್ರಕರಣದಲ್ಲಿ ಇನ್ನೋರ್ವನನ್ನು ಸೆರೆ ಹಿಡಿಯಲಾಗಿದೆ. ಬಡಾಜೆ ಕಾಜೂರ್ ಮಾಲಿ

ಉಪ್ಪಳ: ಹೊಯ್ಗೆ ಬೇಟೆಗಿಳಿದ ಪೊಲೀಸರು ಮಾದಕವಸ್ತು ಸಹಿತ ಓರ್ವನನ್ನು ಬಂಧಿಸಿದ್ದಾರೆ. ಮೂಸೋಡಿ ನಿವಾಸಿ ಮುನೀರ್ ಎಂ (36) ಎಂಬಾತನ ಕೈಯಿಂದ 1.01 ಗ್ರಾಂ ಎಂಡಿಎಂಎ ವಶಪಡಿಸ ಲಾಗಿದೆ. ಇಂದು ಮುಂಜಾನೆ 3.15 ರ ವೇಳೆ

ಚೆನ್ನೈ: ಶಬರಿಮಲೆ ದೇಗುಲದಿಂದ ಚಿನ್ನ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಲೆಯಾಳ ಸಿನಿಮಾ ನಟ ಜಯರಾಮ್ರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಸಮಗ್ರ ವಿಚಾರಣೆ ಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ

ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚ ರಿಸ್ಟ್ ವೆಲ್ಫೇರ್ ಸಹಕಾರಿ ಸಂಘದಲ್ಲಿ 4.76 ಕೋಟಿ ರೂಪಾಯಿಗಳ ವಂಚನೆ ನಡೆಸಿದ ಪ್ರಕರಣದಲ್ಲಿ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಪಳ್ಳಿಕರೆಯ ಅಬೂಬಕ್ಕರ್ (61), ಪೈವಳಿಕೆ ಬಾಯಾರಿನ ಅಬ್ದುಲ್ ಅಸೀಸ್ (55),

ಕಲ್ಲಿಕೋಟೆ: ರಾಜ್ಯಸಭಾ ಸದಸ್ಯೆ ಹಾಗೂ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷೆಯಾಗಿರುವ ಡಾ. ಪಿ.ಟಿ. ಉಷಾರ ಪತಿ ಶ್ರೀನಿವಾಸನ್ (64) ನಿಧನ ಹೊಂದಿದರು. ಪಯ್ಯೋಳಿ ತಿಕ್ಕೋಡಿ ಪೆರುಮಾಳ್ಪುರಂನ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಎನ್ಸಿಪಿ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜಿಲ್ಲಾ ಪರಿಷತ್ ಚುನಾವಣಾ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page