
ಕಾಸರಗೋಡು: ಕೇರಳ ಮುಸ್ಲಿಂ ಜಮಾಯತ್ ಆಶ್ರಯದಲ್ಲಿ ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮುನ್ನಡೆಸುವ ಕೇರಳ ಯಾತ್ರೆಯ ಉದ್ಘಾಟನೆ ಸಮ್ಮೇಳನ ನಡೆಯುವ ಚೆರ್ಕಳ ನೂರುಲ್ ಉಲಮಾ ನಗರದಲ್ಲಿ ಸಮಸ್ತ ದಿಂದ ಧ್ವಜಾರೋಹಣ ನಡೆಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷ ಹಕೀಂ ಹಾಜಿ ಕಳನಾಡು ಧ್ವಜಾರೋಹಣಗೈದರು. ತಳಂಗರೆ ಮಾಲಿಕ್ ದೀನಾರ್ ನಲ್ಲಿ ನಡೆದ ಮಖಾಂ ಸಿಯಾರತ್ ಬಳಿಕ ಗಾರ್ಡ್ ಫ್ಲಾಗ್ ಮಾರ್ಚ್ ನಡೆಸಿ ಧ್ವಜವನ್ನು ನಗರಕ್ಕೆ ತಲುಪಿಸಲಾಗಿತ್ತು. ಹಲವು ಗಣ್ಯರು ಭಾಗವಹಿಸಿದರು. ಕೇರಳ ಯಾತ್ರೆಯ ಉದ್ಘಾಟನೆ ಜನವರಿ ೧ರಂದು ಸಂಜೆ ೪.೩೦ಕ್ಕೆ …
ಪೈವಳಿಕೆ: ಪಂಚಾಯತ್ ವ್ಯಾಪ್ತಿಯ ಕುಡಾಲುಮೇರ್ಕಳ ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಆ ಪ್ರಯುಕ್ತ ನೂತನ ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳ, ಸದಸ್ಯರ ಪದಗ್ರಹಣ ಸಮಾರಂಭ, ವಿಜ್ಞಾಪನಾ ಪತ್ರದ ರೂಪುರೇಷೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಜರಗಿತು.ಆಡಳಿತ ಮೊಕ್ತೇಸರ ಕೆ.ಎಂ. ನಾರಾಯಣ ಭಟ್ ಪೆರಿಯಪ್ಪಾಡಿ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ಎಂ.ಕೇಶವ ಭಟ್ ಮಣಿಲ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕಾರ್ಯಾಧ್ಯಕ್ಷ ರಘು ಕಲ್ಕಾರ್ ಮಾಣಿ ಮತ್ತು ಉಪಾಧ್ಯಕ್ಷ ದಾಸಪ್ಪ ಸಾಮಾನಿ ಕುಡಾಲುಗುತ್ತು ವಿವಿಧ ಕಾರ್ಯಯೋಜನೆ ಕುರಿತು …
Read more “ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಸ್ಧಾನದಲ್ಲಿ ಜೀರ್ಣೋದ್ಧಾರ ಸಮಿತಿ ಪದಗ್ರಹಣ”
ಉಪ್ಪಳ: ಫ್ರೆಂಡ್ಸ್ ಕ್ಲಬ್ ಜೋಡು ಕಲ್ಲು ಇದರ ನೂತನ ಸಮಿತಿ ರಚನೆ ಫ್ರೆಂಡ್ಸ್ ಸಭಾಭವನದಲ್ಲಿ ನಡೆಯಿತು. ಸುರೇಶ್ ಶೆಟ್ಟಿ ನಿರೂಪಿಸಿದರು. ಪ್ರವೀಣ್ ಪಟ್ಲ ಸ್ವಾಗತಿಸಿದರು. ಲೋಕೇಶ್ ನೋಂಡ ವಂದಿಸಿದರು. ನೂತನ ಪದಾಧಿಕಾರಿಗಳÀನ್ನು ಆಯ್ಕೆ ಮಾಡಲÁಯಿತು.

ಕಾಸರಗೋಡು: ಬಾಲಗೋಕುಲ ಉತ್ತರ ಕೇರಳಂ ಇದರ ರಾಜ್ಯ ವಾರ್ಷಿಕ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯ ವರು ನಿನ್ನೆ ಬಿಡುಗಡೆಗೊಳಿಸಿದರು. ಜುಲೈ 1೦ರಿಂದ 13ರ ವರೆಗೆ ಕಾಸರಗೋಡು ವಿದ್ಯಾನಗರ
ಕುಂಬಳೆ: ಪ್ರಸಿದ್ಧ ಕುಂಬಳೆ ಆರಿಕ್ಕಾಡಿ ಕೋಟೆಯನ್ನು ಸಾಂಸ್ಕೃತಿಕ ಕೇಂದ್ರವಾಗಿ ಭಡ್ತಿಗೊಳಿಸಬೇಕೆಂಬ ಬೇಡಿಕೆ ತೀವ್ರಗೊಂಡಿದೆ. ಇಕ್ಕೇರಿ ನಾಯಕರ ರಾಜವಂಶದ ಆಡಳಿತ ವೇಳೆ ನಿರ್ಮಾಣಗೊಂಡಿದ್ದ ಹಾಗೂ ಮೈಸೂರು ರಾಜನಾಗಿದ್ದ ಟಿಪ್ಪು ಸುಲ್ತಾನ್ ಈ ಭಾಗಕ್ಕೆ ಬಂದಾಗ ತಂಗುತ್ತಿದ್ದ

ಕುಂಬಳೆ: ಕುಂಬಳೆ ಪಂಚಾಯತ್ ಬಸ್ ತಂಗುದಾಣ ಶೆಲ್ಟರ್ನಲ್ಲಿ ನೀರು ತುಂಬಿಕೊಂಡಿರುವುದಾಗಿ ಸ್ಥಳೀಯರು, ಪ್ರಯಾಣಿಕರು ಆರೋಪಿಸುತ್ತಿದ್ದಾರೆ. ತಂಗುದಾಣದಲ್ಲಿ ನೀರು ತಂಗಿನಿಲ್ಲುವ ಕಾರಣ ಪ್ರಯಾಣಿಕರಿಗೆ ಬಸ್ಗೆ ಹತ್ತಲು, ಇಳಿಯಲು ಸಮಸ್ಯೆಯಾಗು ತ್ತಿದೆ. ಜನರು ಅಂಟು ರೋಗ ಬೆದರಿಕೆ
ಉಪ್ಪಳ: ಫ್ರೆಂಡ್ಸ್ ಕ್ಲಬ್ ಜೋಡು ಕಲ್ಲು ಇದರ ನೂತನ ಸಮಿತಿ ರಚನೆ ಫ್ರೆಂಡ್ಸ್ ಸಭಾಭವನದಲ್ಲಿ ನಡೆಯಿತು. ಸುರೇಶ್ ಶೆಟ್ಟಿ ನಿರೂಪಿಸಿದರು. ಪ್ರವೀಣ್ ಪಟ್ಲ ಸ್ವಾಗತಿಸಿದರು. ಲೋಕೇಶ್ ನೋಂಡ ವಂದಿಸಿದರು. ನೂತನ ಪದಾಧಿಕಾರಿಗಳÀನ್ನು ಆಯ್ಕೆ ಮಾಡಲÁಯಿತು.

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page