
ಕಾಸರಗೋಡು: ಕಾಞಂಗಾಡ್ನ ಹಿರಿಯ ವ್ಯಾಪಾರಿ ಕೆ. ಉಮೇಶ್ ಕಾಮತ್ ಕಂಪೆನಿಯ ಮಾಲಕ ಮೇಲಾಂಗೋಟ್ ಎಸ್ಎಸ್ ಕಲಾ ಮಂದಿರ ಸಮೀಪ ನಿವಾಸಿ ಕೆ. ಉಮೇಶ್ ಕಾಮತ್ (78) ನಿಧನ ಹೊಂದಿದರು. ಕಾಞಂಗಾಡ್ನ ಮೊದಲ ಮಿಠಾಯಿ ನಿರ್ಮಾಣ ಕಂಪೆನಿಯಾದ ಬ್ರೂಕ್ ಕನ್ಫೆಕ್ಷನರಿ ಮಾಲಕನಾಗಿದ್ದರು. ಕಾಞಂಗಾಡ್ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಅಧ್ಯಕ್ಷ, ಹೊಸದುರ್ಗ ಲಕ್ಷ್ಮೀವೆಂಕಟೇ ಶ್ವರ ಕ್ಷೇತ್ರ ಮೆನೇಜಿಂಗ್ ಟ್ರಸ್ಟಿ, ಜಿಎಸ್ಬಿ ಗ್ರಾಮಸಭಾ ಅಧ್ಯಕ್ಷ, ಕಾಞಂಗಾಡ್ ಚಿನ್ಮಯ ಮಿಷನ್ ಅಧ್ಯಕ್ಷ ಸಹಿತ ವಿವಿಧ ರಂಗದಲ್ಲಿ ಕಾರ್ಯಾ ಚರಿಸಿದ್ದರು. ಇಂದು ಬೆಳಿಗ್ಗೆ …
ಉಪ್ಪಳ: ರಸ್ತೆ ಬದಿಯಲ್ಲಿ ತ್ಯಾಜ್ಯ ಉಪೇಕ್ಷಿಸುತ್ತಿರುವ ಕೃತ್ಯ ಮತ್ತೆ ವ್ಯಾಪಕಗೊಂಡಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ತ್ಯಾಜ್ಯ ಎಸೆಯುವವರ ವಿರುದ್ದ ಕಠಿಣ ಕ್ರಮಕ್ಕೆ ಊರವರು ಒತ್ತಾಯಿಸಿದ್ದಾರೆ. ಶಾಂತಿಗುರಿ-ಕುಬಣೂರು ರಸ್ತೆಯ ವಿವಿಧೆಡೆಗಳಲ್ಲಿ ತ್ಯಾಜ್ಯ ದುರ್ವಾಸನೆ ಬೀರುತ್ತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ರಾತ್ರಿ ವಾಹನ ಸಂಚಾರದ ವೇಳೆ ಇಲ್ಲಿ ಪ್ಲಾಸ್ಟಿಕ್ ಸಹಿತ ವಿವಿಧ ರೀತಿಯ ತ್ಯಾಜ್ಯವನ್ನು ಎಸೆಯಲಾಗುತ್ತಿರುವುದಾಗಿ ದೂರಲಾಗಿದೆ. ಹಲವು ವರ್ಷಗಳ ಹಿಂದೆ ಈ ಪರಿಸರದ ಸುವರ್ಣಗಿರಿ ಹೊಳೆಗೆ ಮದುವೆ ಸಮಾರಂಭದ ಅವಶಿಷ್ಠಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಎಸೆಯಲಾಗಿದ್ದು, ಇದನ್ನು …
Read more “ಕುಬಣೂರು ರಸ್ತೆಯಲ್ಲಿ ಮತ್ತೆ ತ್ಯಾಜ್ಯ ಉಪೇಕ್ಷೆ: ಸಂಚಾರ ಸಮಸ್ಯೆ”

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕುಂಬಳೆ: ಬಟ್ಟೆಬರೆ ಖರೀದಿಸಲು ತಲುಪಿದ ಸಂದರ್ಭದಲ್ಲಿ ಪರಿಚಯ ಗೊಂಡ 42ರ ಹರೆಯದ ಗೃಹಿಣಿಯನ್ನು ಹಾಡಹಗಲೇ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಕುಂ ಬಳೆಯ ಜವುಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಅಗಿರುವ ಕಳತ್ತೂರು ಜುಮಾ

ಕಾಸರಗೋಡು: ಕಾಸರಗೋಡು ಕರಂದಕ್ಕಾಡ್ ಉಮಾ ನರ್ಸಿಂಗ್ ಹೋಂ ರಸ್ತೆ ಬಳಿಯ ವಿವೇಕ್ ವಿಹಾರದ ದಿವಂಗತರಾದ ಶಂಕರ ಸುವರ್ಣ-ಯಮುನ ದಂಪತಿ ಪುತ್ರ ನಿವೃತ್ತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಎ (73) ನಿನ್ನೆ ನಿಧನ ಹೊಂ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page