ಕಾಸರಗೋಡು: ರೈಲಿನಿಂದಿಳಿದು ಸುಲಭದಲ್ಲಿ ಫ್ಲಾಟ್ ಫಾಂಗೆ ಹತ್ತಲು ಹಳಿ ದಾಟುತ್ತಿದ್ದಾಗ ಬಂದ ಗೂಡ್ಸ್ ರೈಲು ಢಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಸಂಭವಿಸಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡು ರೈಲ್ವೇ ನಿಲ್ದಾಣದಲ್ಲಿ ಈ ದುರ್ಘಟನೆ ಉಂಟಾಗಿದೆ. ಮೃತಪಟ್ಟ ವ್ಯಕ್ತಿ ಕರ್ನಾಟಕದ ಕೊಡಗು ನಿವಾಸಿ ರಾಜೇಶ್ (35) ಎಂಬವರೆಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಧರಿಸಿದ್ದ ಅಂಗಿಯ ಜೇಬಿನಲ್ಲಿ ಲಭಿ ಸಿದ ಆಧಾರ್ ಕಾರ್ಡ್ನ ವಿಳಾಸ ದಿಂದ ವ್ಯಕ್ತಿಯ ಗುರುತು ಹಚ್ಚಲಾ ಗಿದೆ. ಆಧಾರ್ ಕಾರ್ಡ್ನಲ್ಲಿ ವ್ಯಕ್ತಿ ಯ ತಂದೆ ಕರ್ನಾಟಕದ …
Read more “ರೈಲಿನಿಂದಿಳಿದು ಹಳಿ ದಾಟುತ್ತಿದ್ದ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಮೃತ್ಯು”
ಉಪ್ಪಳ: ಬೈಕ್ಗೆ ಜೆಸಿಬಿ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಬೈಕ್ ಸವಾರನಾದ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಕೋಳ್ಯೂರು ಇರ್ನಡ್ಕ ಎಂಬಲ್ಲಿನ ರಮೇಶ್ ಹೇರಳ-ಮಲ್ಲಿಕಾ ದಂಪತಿಯ ಏಕ ಪುತ್ರ ಓಂಕಾರ್ ಹೇರಳ (24) ಮೃತಪಟ್ಟ ದುರ್ದೈವಿ ಯಾಗಿದ್ದಾರೆ. ನಿನ್ನೆ ರಾತ್ರಿ 7.30ರ ವೇಳೆ ಮೊರತ್ತಣೆ ಯಲ್ಲಿ ಅಪಘಾತ ವುಂಟಾಗಿದೆ. ಓಂಕಾರ್ ಕಡಂಬಾರ್ ಭಾಗದಿಂದ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಜೆಸಿಬಿ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಓಂಕಾರ್ರನ್ನು ಕೂಡಲೇ ಹೊಸಂಗಡಿಯ ಆಸ್ಪತ್ರೆಗೆ ಕೊಂಡೊಯ್ದಿದ್ದು …
Read more “ಬೈಕ್ಗೆ ಜೆಸಿಬಿ ಢಿಕ್ಕಿ ಹೊಡೆದು ಯುವಕ ಮೃತ್ಯು: ಕೋಳ್ಯೂರು ಪರಿಸರದಲ್ಲಿ ಶೋಕಸಾಗರ”

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಉಪ್ಪಳ: ಮೂಡಂಬೈಲು ಬೆಜ್ಜ ದೈವಸ್ಥಾನ ಬಳಿ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ 5 ಮಂದಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಳಿ ಹಾಗೂ 3000 ರೂ. ವಶಪಡಿಸಲಾಗಿದೆ. ಕುಂಬಳೆ ಶ್ರೀ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಯುವಕನನ್ನು ಪೊಲೀಸರು ತಪಾಸಣೆ ನಡೆಸಿದಾಗ ಮೊಬೈಲ್ ಕವರ್ನೊಳಗೆ ಬಚ್ಚಿಟ್ಟಿದ್ದ ಮಾದಕವಸ್ತು ಪತ್ತೆಯಾಗಿದೆ. ಈ ಸಂಬಂಧ ನಾರಾಯಣಮಂಗಲ ಶ್ರೀ ಚೀರುಂಬಾ ಭಗವತಿ ಕ್ಷೇತ್ರ ಬಳಿಯ ಕೆ.

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page