
ತಿರುವನಂತಪುರ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನೆಯ್ಯಾಟಿಂಗರ ನಾರಾಣಿ ನಿವಾಸಿ ಅನಂತು (13)ನನ್ನು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಹಚ್ಚ ಲಾಗಿದೆ. ಕಾರಕೋಣಂ ಪಿಪಿಎಂ ಹೈಸ್ಕೂಲ್ನ ವಿದ್ಯಾರ್ಥಿಯಾಗಿದ್ದಾನೆ. ಮಾಹಿತಿ ತಿಳಿದು ಪೊಲೀಸರು ತಲುಪಿ ಮೃತದೇಹವನ್ನು ಅಲ್ಲಿನ ಮೆಡಿಕಲ್ ಕಾಲೇಜು ಶವಾಗಾರಕ್ಕೆ ಕೊಂಡೊಯ್ಯಲಾ ಯಿತು. ಆತ್ಮಹತ್ಯೆಗೆ ಕಾರಣ ಸ್ಪಷ್ಟವಿಲ್ಲ.
ಪತ್ತನಂತಿಟ್ಟ: ಶಬರಿಮಲೆ ಸನ್ನಿಧಾನ ದಲ್ಲಿ ನೀಡುತ್ತಿರುವ ಅನ್ನ ಸಂತರ್ಪಣೆಯ ಭಕ್ಷ್ಯದಲ್ಲಿ ಬದಲಾವಣೆ ಮಾಡಲು ಚಿಂತಿಸಲಾಗಿದೆ. ಭಕ್ತರಿಗೆ ಕೇರಳೀಯ ರೀತಿಯ ಆಹಾರ ನೀಡಲಾಗುವುದು. ಹಪ್ಪಳ, ಪಾಯಸ ಸಹಿತದ ಭೋಜನ ನೀಡಲಾಗುವುದೆಂದು ತಿರುವಾಂಕೂರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ. ಜಯಕುಮಾರ್ ನುಡಿದರು. ನಾಳೆ ಅಥವಾ ನಾಡಿದ್ದು ಈ ರೀತಿಯ ಆಹಾರ ಪದಾರ್ಥಗಳನ್ನು ಜ್ಯಾರಿಗೊಳಿಸಲಾಗುವುದೆಂದು ಅವರು ನುಡಿದರು. ಇದೇ ವೇಳೆ ಭಕ್ತರ ಸಂದಣಿ ಶಬರಿಮಲೆಯಲ್ಲಿ ನಿಯಂತ್ರಣವಿದೇಯವಾಗಿದೆ. ಶಬರಿಮಲೆಯ ವಿಷಯದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅವಲೋಕನ ನಡೆಸಲಾಗಿದೆ. ಎರುಮೇಲಿಯಲ್ಲಿ ಸ್ಪೋಟ್ ಬುಕ್ಕಿಂಗ್ …

ಉಪ್ಪಳ: ಕೇರಳದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣವಚನಗೈದ ಹಿನ್ನೆಲೆಯಲ್ಲಿ ಸಂತೋಷವನ್ನು ಹಂಚಿಕೊಂಡು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್ ಮಂಜೇಶ್ವರ ತಾಲೂಕು ಆಸ್ಪತ್ರೆಗೆ ಕ್ಯಾನ್ಸರ್ ಡಿಟಾಕ್ಷನ್ ಹಾರ್ಮೋನ್ ಮೆಶೀನ್ನ್ನು ಉಚಿತವಾಗಿ

ಮಧೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದ ಮುಖಾಂತರ ಮಧೂರು ಗ್ರಾಮ ಪಂಚಾಯತ್ ನ ಪಾರೆಕಟ್ಟೆ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಛೇಂಬರ್ ಒದಗಿಸುವುದರ ಬಗ್ಗೆ ಮಂಜೂರಾತಿ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಾವುಂಗಾಲ್, ಕಲ್ಯಾಣ್ ರಸ್ತೆ ಕ್ರೈಸ್ಟ್ ಶಾಲೆಯ ಸಮೀಪ ಸಂಭವಿಸಿದ ಅಪಘಾತದಲ್ಲಿ ಯುವತಿ ಮೃತಪಟ್ಟರು. ಮಾವುಂಗಾಲ್ ನೆಲ್ಲಿಕ್ಕಾಟ್ ಪೈರಡ್ಕದ ವೇಣುಗೋಪಾಲರ ಪತ್ನಿ ಕೆ. ರಜನಿ (38) ಮೃತಪಟ್ಟವರು. ಇವರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ

ಮೊಗ್ರಾಲ್: ಮೊಗ್ರಾಲ್ ಮಖಾಂ ಉರೂಸ್ ನಾಳೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಉರೂಸ್ ಸಮಿತಿ ಪದಾಧಿಕಾರಿಗಳು ಗಾಂಧಿನಗರ ಶ್ರೀ ಕೋಡ್ದಬ್ಬು ದೈವಸ್ಥಾನಕ್ಕೆ ತಲುಪಿ ಕ್ಷೇತ್ರ ಸಮಿತಿ ಪದಾಧಿಕಾರಿಗಳನ್ನು ಉರೂಸ್ಗೆ ಆಹ್ವಾನಿಸಿದರು. ಹಲವು ಕಾಲಗಳಿಂದ ಇಲ್ಲಿ ಕಾಯ್ದುಕೊಂಡಿರುವ

ಉಪ್ಪಳ: ಕೇರಳದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣವಚನಗೈದ ಹಿನ್ನೆಲೆಯಲ್ಲಿ ಸಂತೋಷವನ್ನು ಹಂಚಿಕೊಂಡು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್ ಮಂಜೇಶ್ವರ ತಾಲೂಕು ಆಸ್ಪತ್ರೆಗೆ ಕ್ಯಾನ್ಸರ್ ಡಿಟಾಕ್ಷನ್ ಹಾರ್ಮೋನ್ ಮೆಶೀನ್ನ್ನು ಉಚಿತವಾಗಿ

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page