
ಕಾಸರಗೋಡು: ಕೌಟುಂಬಿಕ ಕಲಹದಿಂದ ಗಾಯಗೊಂಡು ಚಿಕಿತ್ಸೆ ಗಾಗಿ ಬಂದ ಯುವಕರ ಮೇಲೆ ಆಸ್ಪತ್ರೆಗೆ ನೇರವಾಗಿ ನುಗ್ಗಿ ಬಂದು ಅವರ ಮೇಲೆ ಪುನಃ ಹಲ್ಲೆ ನಡೆಸಿ ಆ ಮೂಲಕ ಮಹಿಳಾ ವೈದ್ಯೆಯ ಕರ್ತವ್ಯ ನಿರ್ವ ಹಣೆಗೆ ಅಡ್ಡಿ ಉಂಟುಮಾಡಿರುವುದನ್ನು ಪ್ರತಿಭಟಿಸಿ ಕೇರಳ ಸರಕಾರ ಮೆಡಿಕಲ್ ಆಫೀಸರ್ಸ್ (ಕೆಜಿಎಂಒ) ಮತ್ತು ಐಎಂಎ ನೇತೃತ್ವದಲ್ಲಿ ವೈದ್ಯರು ಹಾಗೂ ಸ್ಟಾಫ್ ಕೌನ್ಸಿಲ್ನ ನೇತೃತ್ವದ ಆಸ್ಪತ್ರೆಯ ಸಿಬ್ಬಂದಿಗಳು ಇಂದು ಬೆಳಿಗ್ಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮತ್ತೆ ಪ್ರತಿಭಟನೆ ನಡೆಸಿದರು. ಜನರಲ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ …
ಕುಂಬಳೆ: ಕೊಡ್ಯಮ್ಮೆ ಪೂಕಟ್ಟೆಯಲ್ಲಿ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಗೋಡೆಗೆ ಬಡಿದು ಸಂಭವಿಸಿದ ಅಪಘಾತದಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ನಾಡಿನಲ್ಲಿ ಶೋಕ ಸಾಗರ ಸೃಷ್ಟಿಸಿದೆ. ಬಂಬ್ರಾಣ ಚೂರಿತ್ತಡ್ಕದ ರಸಾಕ್-ರಂಸೀನಾ ದಂಪತಿಯ ಪುತ್ರಿ ರಿಸ್ವಾನ (15) ಮೃತಪಟ್ಟ ದುರ್ದೈವಿಯಾ ಗಿದ್ದಾಳೆ. ಈಕೆ ಕೊಡ್ಯಮ್ಮೆ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ರಿಸ್ವಾನ ಹಾಗೂ ಸ್ನೇಹಿತೆ ಸ್ಕೂಟರ್ನಲ್ಲಿ ಟ್ಯೂಶನ್ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಗಾಯಗೊಂಡ ರಿಸ್ವಾನ ಹಾಗೂ ಸ್ನೇಹಿತೆಯನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ …
Read more “ಸ್ಕೂಟರ್ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು: ನಾಡಿನಲ್ಲಿ ಶೋಕಸಾಗರ”

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಿಸುವ ದಂಧೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿದ್ದಾರೆ. ನಿನ್ನೆ ರಾತ್ರಿ ಎಸ್ ಐಗಳಾದ ಸಿ.ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಹೊಯ್ಗೆ

ಕುಂಬಳೆ: ಬಂದ್ಯೋಡು ಮಳ್ಳಂಗೈ ನಿವಾಸಿ ಸೌದಿ ಅರೇಬಿ ಯಾದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳೆದ 22 ವರ್ಷಗಳಿಂದ ಸೌದಿ ಅರೇಬಿಯಾದ ಅಬಹದಲ್ಲಿ ಕಫ್ತೀರಿಯ ನಡೆಸುತ್ತಿದ್ದ ಮುಹಮ್ಮದ್ ಫಾರೂಕ್ (48) ಎಂಬವರು ಮೃತಪಟ್ಟ ವ್ಯಕ್ತಿಯಾಗಿ

ಪೆರ್ಲ: ಹಿರಿಯ ಕಾಂಗ್ರೆಸ್ ಮುಖಂಡ, ನಲ್ಕ ವಾಗ್ದೇವಿ ಅನುದಾನಿತ ಪ್ರಾಥಮಿಕ ಶಾಲೆಯ ನಿಕಟಪೂರ್ವ ವ್ಯವಸ್ಥಾಪಕ ಶ್ರೀಕೃಷ್ಣ ಭಟ್ ವರ್ಮುಡಿ (78) ನಿಧನ ಹೊಂದಿದರು. ಎಣ್ಮಕಜೆ ಮಂಡಲ ಕಾಂಗ್ರೆಸ್ ಸಮಿತಿ ಕೋಶಾಧಿಕಾರಿ, ಯುಡಿಎಫ್ ಚುನಾವಣಾ ಸಮಿತಿ

ಕಾಸರಗೋಡು: ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಸಂಬಂಧ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬೇಡಗಂ ಪೊಲೀಸರು ಬಂಧಿಸಿದ್ದಾರೆ. ಬೇಡಗಂ ಪೊಲೀಸ್ ಠಾಣೆ, ಕೇರಳ ಹಾಗೂ ಹೊರ ರಾಜ್ಯಗಳ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸು

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಿಸುವ ದಂಧೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸಿದ್ದಾರೆ. ನಿನ್ನೆ ರಾತ್ರಿ ಎಸ್ ಐಗಳಾದ ಸಿ.ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಹೊಯ್ಗೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page